RT-PCR ಪರೀಕ್ಷೆಯಿಂದ ಒಮಿಕ್ರಾನ್ ವೈರಸ್ ಪತ್ತೆ ಹಚ್ಚಲು ಸಾಧ್ಯವೇ? ತಜ್ಞರು ಹೇಳುವುದೇನು

ಎಲ್ಲಾ ರೂಪಾಂತರಿ ಸೋಂಕಿನಲ್ಲಿ ಬದಲಾವಣೆ ಇದ್ದಿರುವುದು ಕಂಡು ಬಂದಿತ್ತು ಎಂದು ವರದಿ ವಿವರಿಸಿದೆ.

Team Udayavani, Nov 30, 2021, 12:56 PM IST

RT-PCR ಪರೀಕ್ಷೆಯಿಂದ ಒಮಿಕ್ರಾನ್ ವೈರಸ್ ಪತ್ತೆ ಹಚ್ಚಲು ಸಾಧ್ಯವೇ? ತಜ್ಞರು ಹೇಳುವುದೇನು

ನವದೆಹಲಿ:ಕೋವಿಡ್ ನ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ನಂತರ ಭಾರತದಲ್ಲಿ ಕೋವಿಡ್ ಲಸಿಕೆ ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಿ ಸೋಂಕನ್ನು ನಿಗ್ರಹಿಸಬಲ್ಲದು ಎಂಬ ಜಿಜ್ಞಾಸೆ ನಡೆಯತೊಡಗಿದೆ. ಈವರೆಗೆ ಪತ್ತೆಯಾದ ವೈರಸ್ ಗಳಲ್ಲಿ ಒಮಿಕ್ರಾನ್ ಕ್ಷಿಪ್ರವಾಗಿ ಹರಡಬಲ್ಲ ರೂಪಾಂತರಿ ತಳಿಯಾಗಿದೆ.

ಇದನ್ನೂ ಓದಿ:‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

ಜೀನೋಮ್ ಸೀಕ್ವೆನ್ಸಿಂಗ್ ಹೆಚ್ಚಿಸುವುದು ಮತ್ತು ತ್ವರಿತವಾಗಿ ಪತ್ತೆಹಚ್ಚಲು ಎಸ್.ಜೀನ್ (S gene) ಪಿಸಿ ಆರ್ ಟೆಸ್ಟಿಂಗ್ ಕ್ರಮಗಳನ್ನು ಅನುಸರಿಸುವ ಮೂಲಕ ಸೋಂಕು ಹರಡುವುದನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ತಜ್ಞರು ಸಲಹೆ ನೀಡಿರುವುದಾಗಿ ವರದಿ ಹೇಳಿದೆ.

ಎಸ್ ಜೀನ್ ಪಿಸಿಆರ್ ಟೆಸ್ಟ್ ಮಾಡಿಸಿದರೆ ಒಮಿಕ್ರಾನ್ ವೈರಸ್ ಅನ್ನು ಸುಲಭವಾಗಿ ಪತ್ತೆ ಹಚ್ಚಬಹುದು. ಆದರೆ ನಮ್ಮಲ್ಲಿರುವ ಪರೀಕ್ಷಾ ಪದ್ಧತಿಯಿಂದ ಒಮಿಕ್ರಾನ್ ವೈರಸ್ ಪತ್ತೆ ಸುಲಭವಾಗಿ ಪತ್ತೆ ಹಚ್ಚಲು ಸಾಧ್ಯವಾಗದಿರಬಹುದು ಎಂದು ವಿಶ್ಲೇಷಿಸಿದ್ದಾರೆ.

ಏತನ್ಮಧ್ಯೆ ಕೋವಿಡ್ ಸೋಂಕನ್ನು ಪತ್ತೆ ಹಚ್ಚಿದ ರೀತಿಯಲ್ಲಿ ಒಮಿಕ್ರಾನ್ ಸೋಂಕನ್ನು ಭಾರತದಲ್ಲಿ ಪತ್ತೆ ಹಚ್ಚಲು ಸಾಧ್ಯವಿದೆಯೇ ಎಂಬ ಬಗ್ಗೆ ಆರೋಗ್ಯ ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ. ತಜ್ಞರ ಪ್ರಕಾರ, ಪ್ರಸ್ತುತ ಲಭ್ಯವಿರುವ ವೈರಸ್ ಪತ್ತೆ ಹಚ್ಚುವ ಕ್ರಮಗಳಿಂದ ಒಮಿಕ್ರಾನ್ ಕೋವಿಡ್ ಸೋಂಕನ್ನು ಸಮರ್ಪಕವಾಗಿ ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿನ ಕೋವಿಡ್ ಕಾಲದಲ್ಲಿ ಸಾರ್ಸ್ಸ್ (SARS-CoV-2) ಸೋಂಕು ರೂಪಾಂತರಗೊಂಡಿತ್ತು. ಇದರ ಪರಿಣಾಮ ವಂಶವಾಹಿ ಸೋಂಕುಗಳು ಜನರಲ್ಲಿ ಹರಡುವ ಸಂದರ್ಭದಲ್ಲಿ ಮಾರ್ಪಾಡುಗೊಂಡಿತ್ತು. ಆದರೂ ಆ್ಯಂಟಿಜೆನ್, ಸೆರೋಲಜಿ ಪರೀಕ್ಷಾ ವಿಧಾನಗಳಲ್ಲಿ ಎಲ್ಲಾ ರೂಪಾಂತರಿ ಸೋಂಕಿನಲ್ಲಿ ಬದಲಾವಣೆ ಇದ್ದಿರುವುದು ಕಂಡು ಬಂದಿತ್ತು ಎಂದು ವರದಿ ವಿವರಿಸಿದೆ.

ವಿಶ್ವ ಆರೋಗ್ಯ ಸಂಸ್ಥೆ ಕಳೆದ ವಾರ ನೀಡಿರುವ ಮಾಹಿತಿಯಂತೆ ಹೊಸ ಸೋಂಕನ್ನು ಬಿ.1.1.529 ವೈರಸ್ ಆಗಿದ್ದು, ಇದನ್ನು ಒಮಿಕ್ರಾನ್ (VOC) ಎಂದು ಹೆಸರಿಸಿತ್ತು. ಇದು ಅತ್ಯಂತ ಕ್ಷಿಪ್ರವಾಗಿ ಹರಡಬಲ್ಲ ವೈರಸ್ ಎಂದು ತಿಳಿಸಿದ್ದ ವಿಶ್ವಸಂಸ್ಥೆ, ಒಮಿಕ್ರಾನ್ ಸಾರ್ವತ್ರಿಕ ಆರೋಗ್ಯ ತಪಾಸಣೆ, ಲಸಿಕೆ ಹಾಗೂ ಚಿಕಿತ್ಸೆಯಿಂದ ತಪ್ಪಿಸಿಕೊಳ್ಳುವ ಅಪಾಯ ಹೆಚ್ಚಿದೆ ಎಂದು ಎಚ್ಚರಿಸಿತ್ತು.

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.