ಅಡಿಕೆ ಕದಿಯಲು 70 ಮರವನ್ನೇ ಕಡಿದವನಿಗೆ ಹಿಗ್ಗಾಮುಗ್ಗಾ ಗೂಸಾ
Team Udayavani, Dec 25, 2021, 10:18 AM IST
ಎನ್.ಆರ್.ಪುರ : ಅಡಿಕೆ ಕದಿಯಲು 70 ಮರವನ್ನೇ ಕಡಿದ ದುಷ್ಕರ್ಮಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬಾಳೆಹೊನ್ನೂರಿನಲ್ಲಿ ನಡೆದಿದೆ.
70 ಅಡಿಕೆ ಮರ ಕಡಿದು, 3500 ಕೆ.ಜಿ.ಗೂ ಅಧಿಕ ಹಸಿ ಅಡಿಕೆ ಕಳ್ಳತನ ಮಾಡಿದ್ದು, ಶ್ರೀನಿವಾಸ್ ಎಂಬಾತನನ್ನು ತೋಟದ ಮಾಲೀಕ ಭಾಸ್ಕರ್ ಮತ್ತು ಸ್ಥಳೀಯರು ಹಿಡಿದು ರಸ್ತೆಯುದ್ಧಕ್ಕೂ ಹೊಡೆದುಕೊಂಡೇ ಠಾಣೆಗೆ ತಂದಿದ್ದಾರೆ.
ಬಾಳೆಹೊನ್ನೂರಲ್ಲಿ ಹಲವು ದಿನಗಳಿಂದ ಅಡಿಕೆ ಕಳ್ಳತನ ನಡೆಯುತ್ತಿತ್ತು, ಹತ್ತಾರು ವರ್ಷಗಳಿಂದ ಬೆಳೆದ ಮರಗಳನ್ನ ನೆಲಕ್ಕುರುಳಿಸಿ ಕಳ್ಳತನ ಮಾಡಲಾಗುತ್ತಿತ್ತು. ಮರ ಧರೆಗುರುಳಿರುವುದನ್ನ ಕಂಡು ತೋಟದ ಮಾಲೀಕರು ಕಂಗಾಲಾಗಿದ್ದರು.
ಬಾಳೆಹೊನ್ನೂರು ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು