ಶಿರಸಿಯಲ್ಲಿ ಅಡಿಕೆ ಕಳ್ಳರ ಕಾಟ : ರೈತರಲ್ಲಿ ಆತಂಕ ಸೃಷ್ಟಿ


Team Udayavani, Nov 7, 2021, 12:49 PM IST

adike

ಶಿರಸಿ: ಅಡಿಕೆಗೆ ಧಾರಣೆ ಬಂದ ಬೆನ್ನಲ್ಲೇ ರಾತ್ರಿ ವೇಳೆ ಮರ ಹತ್ತಿ ಚೋರರು ಅಡಿಕೆ ಕೊನೆ ಕೊಯ್ದ ಘಟನೆ ಉತ್ತರ ಕನ್ನಡದ ಶಿರಸಿ ತಾಲೂಕಿನ ನೆಗ್ಗು ಗ್ರಾಮ ಪಂಚಾಯಿತಿಯ ಮಣ್ಕಣಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

ನಾಯಿ ಕೂಗುವ ಶಬ್ದ ಕೇಳಿ ತೋಟಕ್ಕೆ ಹಂದಿ ಬಂದಿರಬಹುದು ಎಂದು ತೆರಳಿದ ಗ್ರಾಮಸ್ಥರಿಗೆ ಕಳ್ಳತ‌ನ ಬೆಳಕಿಗೆ ಬಂದಿದ್ದು, ಸುತ್ತ‌ಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಮಣ್ಕಣಿಯ ಸೀತಾರಾಮ ಹೆಗಡೆ, ಪ್ರಭಾಕರ ಹೆಗಡೆ, ನಾಗರಾಜ ಹೆಗಡೆ,ಗುರುನಾಥ ಹೆಗಡೆ, ರವೀಂದ್ರ ಹೆಗಡೆ , ರಾಮಚಂದ್ರ ಹೆಗಡೆ ಅವರ ಮನೆ ತೋಟದಲ್ಲಿ ಕಳ್ಳತನ ನಡೆದಿದೆ. ಆದರೆ, ಊರವರು ಬರುವ ವೇಳೆಗೆ ಕತ್ತಲೆಯಲ್ಲಿಯೇ ಕಳ್ಳರು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಘಟನೆ ನೆಗ್ಗು ಗ್ರಾಮ ಪಂಚಾಯಿತಿ, ಸುತ್ತಲಿನ ನೇರ್ಲವಳ್ಳಿ, ಮತ್ತಿಗಾರ, ಕೊಪ್ಪೆಸರ ಭಾಗದ ರೈತರಳ್ಳಿ ಆತಂಕ ಸೃಷ್ಟಿಸಿದೆ. ಗ್ರಾಮೀಣ ಭಾಗದಲ್ಲಿ ಗ್ರಾಮಸ್ಥರ ತೋಟಗಾವಲು ಹಾಗೂ ಪೊಲೀಸರ ಗಸ್ತು ಬಿಗಿಗೊಳಿಸುವ‌ ಬಗೆಗೂ ಆಗ್ರಹ, ಚಿಂತನೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆಡಳಿತ ವ್ಯವಸ್ಥೆ,ರಾಜಕೀಯ ಪದ್ದತಿ ಅರ್ಥೈಸಿಕೊಳ್ಳಬೇಕು: ಲಾಡ್

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆಡಳಿತ ವ್ಯವಸ್ಥೆ,ರಾಜಕೀಯ ಪದ್ದತಿ ಅರ್ಥೈಸಿಕೊಳ್ಳಬೇಕು: ಲಾಡ್

ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ

Belagavi; ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

TDY-11

Fighter Teaser ಔಟ್: ಇಂಟರ್‌ನೆಟ್‌ ನಲ್ಲಿ ಬೆಂಕಿ ಹಚ್ಚಿದ ಹೃತಿಕ್‌ – ದೀಪಿಕಾ ಕೆಮೆಸ್ಟ್ರಿ

Vijayapura; ಮಾನಸಿಕ ಹಿಂಸೆಯಿಂದ ವ್ಯಕ್ತಿ ಆತ್ಮಹತ್ಯೆ; ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು

Vijayapura; ಮಾನಸಿಕ ಹಿಂಸೆಯಿಂದ ವ್ಯಕ್ತಿ ಆತ್ಮಹತ್ಯೆ; ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು

4-panaji

Panaji: ಶಾಲಾ ಬಸ್ ಅಪಘಾತದ ಕುರಿತು ವಿಸ್ತೃತ ತನಿಖೆ ನಡೆಸಲು ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-sirsi

Sirsi: ಬಸ್- ಕಾರು ಅಪಘಾತ; ಮಂಗಳೂರಿನ ನಾಲ್ವರು ಸೇರಿ ಐವರು ಮೃತ್ಯು

13-sirsi

State level ಟೇಬಲ್ ಟೆನ್ನಿಸ್ ಪಂದ್ಯಾವಳಿ; ಬೆಂಗಳೂರು‌ ದಕ್ಷಿಣ ಮೇಲುಗೈ

1-sddsad

Karwar; 67ನೇ ಮಹಾಪರಿನಿರ್ವಾಣ ದಿನ ಆಚರಣೆ

boatKarwar 27 ಮೀನುಗಾರರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್ ಬೋಟ್

Karwar 27 ಮೀನುಗಾರರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್ ಬೋಟ್

table tennis

Sirsi: ರಾಜ್ಯ ಮಟ್ಟದ ಪ್ರಾಥಮಿಕ-ಪ್ರೌಢ ಶಾಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

tdy-15

Chamarajanagar: ಜನವರಿಯಲ್ಲಿ 67 ಹೊಸ ಕಂದಾಯ ಗ್ರಾಮ ಅಸ್ತಿತ್ವಕ್ಕೆ

tdy-14

KSRTC Bus: ನಿಲ್ಲದ ಕೆಎಸ್‌ಆರ್‌ಟಿಸಿ ಬಸ್‌: ತಪ್ಪದ ನಡಿಗೆ

pretha kannada movie

Kannada Cinema; ‘ಪ್ರೇತ’- ಹರೀಶ್ ರಾಜ್ ಸಿನಿಮಾ ರಿಲೀಸ್ ಗೆ ರೆಡಿ

Support price: ಕೇಂದ್ರ ಬೆಂಬಲ ಬೆಲೆ ಘೋಷಿಸದೆ ಪ್ರೋತ್ಸಾಹಧನ ಸಿಗದು

Support price: ಕೇಂದ್ರ ಬೆಂಬಲ ಬೆಲೆ ಘೋಷಿಸದೆ ಪ್ರೋತ್ಸಾಹಧನ ಸಿಗದು

7-sagara

Lawyer’s Protest: ಗುಲ್ಬರ್ಗದಲ್ಲಿ ವಕೀಲರ ಹತ್ಯೆ; ಸಾಗರದಲ್ಲಿ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.