ಗಡಿಯಲ್ಲಿ ಮತ್ತೆ ಯುದ್ಧದ ಸದ್ದು! ಭಾರತ, ಚೀನಾ ಯೋಧರ ಜಮಾವಣೆ, ನರಾವಣೆ ಭೇಟಿ

ಲಡಾಖ್ ನ ಪ್ಯಾಂಗಾಂಗ್ ದಂಡೆ ಬಳಿ ಚೀನಾದ ಸೇನೆ ವಿರುದ್ಧ ಭಾರತೀಯ ಸೇನೆ ಐತಿಹಾಸಿಕ ಯಶಸ್ಸು ಗಳಿಸಿತ್ತು

Team Udayavani, Sep 3, 2020, 1:43 PM IST

ಲಡಾಖ್ ನ ಪ್ಯಾಂಗಾಂಗ್ ದಂಡೆ ಬಳಿ ಚೀನಾದ ಸೇನೆ ವಿರುದ್ಧ ಭಾರತೀಯ ಸೇನೆ ಐತಿಹಾಸಿಕ ಯಶಸ್ಸು ಗಳಿಸಿತ್ತು

ಜಮ್ಮು-ಕಾಶ್ಮೀರ: ಲಡಾಖ್ ಗಡಿಯಲ್ಲಿ ಚೀನಾ ಸೇನೆ ಸಂಘರ್ಷ ಮುಂದುವರಿಸಿರುವ ಹಿನ್ನೆಲೆಯಲ್ಲಿ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರಾವಣೆ ಅವರು ಗುರುವಾರ (ಸೆಪ್ಟೆಂಬರ್ 3,2020) ಲಡಾಖ್ ಪ್ರದೇಶಕ್ಕೆ ಭೇಟಿ ನೀಡಿ ಸೇನೆಯ ರಕ್ಷಣಾ ವ್ಯವಸ್ಥೆಯ ಪರಿಶೀಲನೆ ನಡೆಸಿರುವುದಾಗಿ ವರದಿ ತಿಳಿಸಿದೆ.

ಸೇನಾ ಮೂಲಗಳ ಪ್ರಕಾರ, ಲಡಾಖ್ ಗೆ ಎರಡು ದಿನಗಳ ಭೇಟಿ ನೀಡಿರುವ ಎಂಎಂ ನರಾವಣೆ ಅವರಿಗೆ ಎಲ್ ಎಸಿಯಲ್ಲಿನ ವಾಸ್ತವ ಸ್ಥಿತಿ ಬಗ್ಗೆ ಹಿರಿಯ ಕಮಾಂಡರ್ ಗಳು ವಿವರವಾದ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದೆ.

ಲಡಾಖ್ ನ ಪ್ಯಾಂಗಾಂಗ್ ಸರೋವರದ ದಕ್ಷಿಣ ದಂಡೆಯಲ್ಲಿರುವ ವ್ಯೂಹಾತ್ಮಕ ಎತ್ತರದ ಪ್ರದೇಶಗಳನ್ನು ಇತ್ತೀಚೆಗಷ್ಟೇ ತನ್ನ ಸುಪರ್ದಿಗೆ ತೆಗೆದುಕೊಂಡಿದ್ದ ಭಾರತೀಯ ಯೋಧರು ಮತ್ತೊಂದೆಡೆ ಸರೋವರದ ಉತ್ತರ ದಿಕ್ಕಿನ ದಂಡೆಯಲ್ಲಿರುವ ಎತ್ತರದ ಪ್ರದೇಶಗಳನ್ನೂ ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದ ಬೆಳವಣಿಗೆ ನಂತರ ಭಾರತ ಮತ್ತು ಚೀನಾ ನಡುವಿನ ಸಂಘರ್ಷ ತಾರಕಕ್ಕೇರತೊಡಗಿತ್ತು. ಈ ನಿಟ್ಟಿನಲ್ಲಿ ಆರ್ಮಿ ಮುಖ್ಯಸ್ಥ ಎಂಎಂ ನರಾವಣೆ ಲಡಾಖ್ ಗೆ ಭೇಟಿ ನೀಡಿದ್ದಾರೆ ಎಂದು ವರದಿ ವರದಿ ತಿಳಿಸಿದೆ.

ಆಗಸ್ಟ್ 29 ಮತ್ತು 30ರಂದು ರಾತ್ರಿ ಲಡಾಖ್ ನ ಪ್ಯಾಂಗಾಂಗ್ ದಂಡೆ ಬಳಿ ಚೀನಾದ ಸೇನೆ ವಿರುದ್ಧ ಭಾರತೀಯ ಸೇನೆ ಐತಿಹಾಸಿಕ ಯಶಸ್ಸು ಗಳಿಸಿತ್ತು ಎಂದು ಡಿಎನ್ ಎ ವರದಿ ವಿವರಿಸಿದೆ. ಪ್ಯಾಂಗಾಂಗ್ ನ ದಕ್ಷಿಣ ಸರೋವರ ಪ್ರದೇಶದ ಬ್ಲ್ಯಾಕ್ ಟಾಪ್ ಪ್ರದೇಶದತ್ತ ಚೀನಾ ಸೈನಿಕರು ತೆರಳುತ್ತಿರುವುದನ್ನು ಗಮಿಸಿದ್ದ ಭಾರತೀಯ ಸೇನಾ ಪಡೆ ಅವರನ್ನು ತಡೆಯುವಲ್ಲಿ ಯಶಸ್ವಿಯಾಗಿತ್ತು ಎಂದು ವರದಿ ತಿಳಿಸಿದೆ.

ಚೀನಾ ಸೇನೆಯ ಭೂ ಆಕ್ರಮಣ ಕ್ಷಿಪ್ರವಾಗಿ ತಡೆದ ಭಾರತೀಯ ಸೇನಾ ಪಡೆ ಬ್ಲ್ಯಾಕ್ ಟಾಪ್ ಅನ್ನು ತನ್ನ ವಶಕ್ಕೆ ಪಡೆಯುವಲ್ಲಿ ಯಶಸ್ವುಯಾಗಿತ್ತು. ಈ ಸಂದರ್ಭದಲ್ಲಿ ಉಭಯ ದೇಶಗಳ ಯೋಧರ ನಡುವೆ ಘರ್ಷಣೆ ನಡೆದಿತ್ತು ಎಂದು ವರದಿ ತಿಳಿಸಿದ್ದವು. ಆದರೆ ಭಾರತೀಯ ಸೇನೆ ಈ ವರದಿಯನ್ನು ಸಲ್ಲಗಳೆದಿದೆ.

ಈ ಬೆಳವಣಿಗೆ ನಂತರ ಚೀನಾ ಭಾರತದ ವಿರುದ್ಧ ಆರೋಪಗಳ ಸುರಿಮಳೆಗೈದಿತ್ತು. ಅಲ್ಲದೇ ಪಿಎಲ್ ಎನ ಎಲ್ಲಾ ತಂತ್ರಗಾರಿಕೆ, ಯುದ್ಧ ಸ್ಥಿತಿ ಎದುರಿಸಲು ಭಾರತ ಕೂಡಾ ತನ್ನ ಸೇನೆಯನ್ನು ಗಡಿಯಲ್ಲಿ ನಿಯೋಜಿಸಿದೆ.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.