ಬಿಜೆಪಿಯಲ್ಲಿನ ಗೊಂದಲಗಳ ಕುರಿತು ಚರ್ಚಿಸಲು ಶೀಘ್ರವೇ ರಾಜ್ಯಕ್ಕೆ ಅರುಣ್ ಸಿಂಗ್ ಆಗಮನ
Team Udayavani, Jun 9, 2021, 10:23 PM IST
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳ ಕುರಿತು ಚರ್ಚಿಸಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಶೀಘ್ರದಲ್ಲೇ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮುಖ್ಯ ಸಚೇತಕ ಸುನಿಲ್ ಕುಮಾರ್ ಅವರು ಎಲ್ಲ ಶಾಸಕರ ಅಭಿಪ್ರಾಯ ಪಡೆಯಲೇಬೇಕೆಂದು ಟ್ವೀಟ್ ಮಾಡಿದ್ದು, ಇದಕ್ಕೆ ಬಹುತೇಕ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಅರುಣ್ ಸಿಂಗ್ ಕೂಡ ದೂರವಾಣಿ ಮೂಲಕ ಸುನಿಲ್ ಕುಮಾರ್ ಜತೆ ಮಾತನಾಡಿದ್ದಾರೆ ಎಂದು ತಿಳಿದು ಬಂದಿದ್ದು, ಆದಷ್ಟು ಶೀಘ್ರ ರಾಜ್ಯಕ್ಕೆ ಆಗಮಿಸಿ ಗೊಂದಲಗಳಿಗೆ ತೆರೆ ಎಳೆಯುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ :ಬೀಜ-ಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕಠಿಣ ಕ್ರಮ
ಮುಖ್ಯಮಂತ್ರಿ ಯಡಿಯೂರಪ್ಪ ಪರ ಹಾಗೂ ವಿರೋಧ ಶಾಸಕರು ಬೀದಿಯಲ್ಲಿ ಬಹಿರಂಗ ವಾಗಿ ಹೇಳಿಕೆಗಳನ್ನು ನೀಡುತ್ತಿರುವುದರಿಂದ ಪಕ್ಷ ಹಾಗೂ ಸರ್ಕಾರದ ವರ್ಚಸ್ಸಗೆ ಧಕ್ಕೆಯಾವುತ್ತಿದೆ. ಇದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಕೆಲವು ಶಾಸಕರು ಹೈಕಮಾಂಡ್ ನಾಯಕರಿಗೆ ಮನವಿ ಮಾಡಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ