ISRO;ಚಂದ್ರಯಾನ-3ರ ಪೇಲೋಡ್‌ಗಳ ಜೋಡಣೆ ಶುರು: ಅಂತಿಮ ಹಂತದಲ್ಲಿದೆ ಸಿದ್ಧತೆ- ಇಸ್ರೋ

ಕಾರ್ಯಕ್ಷಮತೆ ದೃಢೀಕರಿಸಲೂ ಸೂಚನೆ

Team Udayavani, May 19, 2023, 7:32 AM IST

CHANDRAYAN 3

ನವದೆಹಲಿ: ಮಹತ್ವದ ಮೈಲುಗಲ್ಲು ಎಂಬಂತೆ, ಭಾರತದ ಚಂದ್ರಯಾನ ಯೋಜನೆಗಾಗಿ ಹಗಲಿರುಳೆನ್ನದೇ ಶ್ರಮಿಸುತ್ತಿರುವ “ಚಂದ್ರಯಾನ-3 ಯೋಜನಾ ತಂಡ’, ಬೆಂಗಳೂರಿನ ಯುಆರ್‌ ರಾವ್‌ ಉಪಗ್ರಹ ಕೇಂದ್ರದಲ್ಲಿ ಪೇಲೋಡ್‌ಗಳ ಅಂತಿಮ ಜೋಡಣಾ ಕಾರ್ಯವನ್ನು ಆರಂಭಿಸಿದೆ.

ಚಂದ್ರಯಾನ-3ಕ್ಕೆ ಸಂಬಂಧಿಸಿದ ಎಲ್ಲ ತಂತ್ರಜ್ಞಾನಗಳು, ವ್ಯವಸ್ಥೆಗಳು ಮತ್ತು ಉಪ-ವ್ಯವಸ್ಥೆಗಳ ನಿಖರತೆ, ಕಾರ್ಯಕ್ಷಮತೆಯನ್ನು ದೃಢೀಕರಿಸುವಂತೆ ಈ ಪ್ರಾಜೆಕ್ಟ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ವಿಜ್ಞಾನಿಗಳು ಹಾಗೂ ಎಂಜಿನಿಯರ್‌ಗಳಿಗೆ ಇಸ್ರೋ ಮುಖ್ಯಸ್ಥ ಎಸ್‌. ಸೋಮನಾಥ್‌ ಸೂಚಿಸಿದ್ದಾರೆ.

ಯೋಜನೆಯ ಎಲ್ಲ ಪ್ರಮುಖ ಪರೀಕ್ಷೆಗಳು ಪೂರ್ಣಗೊಂಡಿವೆ. ಇನ್ನು, ಪೇಲೋಡ್‌ಗಳ ಜೋಡಣೆ, ಚಂದ್ರಯಾನ-3 ಸ್ಪೇಸ್‌ಪೋರ್ಟ್‌ಗೆ ಹೊರಡುವ ಮುನ್ನ ಕೈಗೊಳ್ಳಬೇಕಾದ ಸಾಗಾಟಪೂರ್ವ ಪರಿಶೀಲನೆಯಂಥ ಒಂದೆರಡು ಕೆಲಸಗಳಷ್ಟೇ ಬಾಕಿ ಉಳಿದಿವೆ. ಅವುಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು ಎಂದು ಇಸ್ರೋ ಕೆಪ್ಯಾಸಿಟಿ ಬಿಲ್ಡಿಂಗ್‌ ಪ್ರೋಗ್ರಾಂ ಆಫೀಸ್‌ ನಿರ್ದೇಶಕ ಸುಧೀರ್‌ ಕುಮಾರ್‌ ಹೇಳಿದ್ದಾರೆ.

ವ್ಯತ್ಯಾಸ ಏನು?

ಚಂದ್ರಯಾನ-2 ಆರ್ಬಿಟರ್‌ ಜೊತೆಗೆ ಲ್ಯಾಂಡರ್‌ ಮತ್ತು ರೋವರ್‌ಗಳಿದ್ದವು. ಆದರೆ, ಚಂದ್ರಯಾನ-3ರ ಬಾಹ್ಯಾಕಾಶ ನೌಕೆಯು ಒಟ್ಟು ಮೂರು ಮಾಡ್ನೂಲ್‌ಗಳನ್ನು ಒಳಗೊಂಡಿದೆ. ಅವೆಂದರೆ- ಪ್ರೊಪಲ್ಶನ್‌(ಪ್ರಚೋದಕ), ಲ್ಯಾಂಡರ್‌ ಮತ್ತು ರೋವರ್‌. ಲ್ಯಾಂಡರ್‌ ಮತ್ತು ರೋವರ್‌ ಕ್ರಮವಾಗಿ 4 ಮತ್ತು 2 ಪೇಲೋಡ್‌ಗಳನ್ನು ಹೊತ್ತುಕೊಂಡರೆ, ಈ ಲ್ಯಾಂಡರ್‌ ಮತ್ತು ರೋವರ್‌ಗಳನ್ನು ಚಂದ್ರನ ಕಕ್ಷೆಯವರೆಗೆ ಹೊತ್ತು ಸಾಗುವ ಕೆಲಸವನ್ನು ಪ್ರೊಪಲ್ಶನ್‌ ಮಾಡುತ್ತದೆ. ಜತೆಗೆ, ಪ್ರೊಪಲ್ಶನ್‌ ಕೂಡ ಸ್ಪೆಕ್ಟ್ರೋ-ಪೋಲಾರಿಮೆಟ್ರಿ ಆಫ್ ಹ್ಯಾಬಿಟೇಬಲ್‌ ಪ್ಲಾನೆಟ್‌ ಅರ್ಥ್(ಶೇಪ್‌) ಎಂಬ ಪೇಲೋಡ್‌ ಅನ್ನು ಹೊಂದಿರುತ್ತದೆ.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.