ಹಾಲು ಉತ್ಪಾದಕರಿಗೆ ಹೆಚ್ಚುವರಿಯಾಗಿ 3 ರೂ.: ಸೋಮಶೇಖರ್
Team Udayavani, Sep 13, 2022, 9:01 PM IST
ಬೆಂಗಳೂರು: ಹಾಲು ಉತ್ಪಾದಕರ ಸಮಸ್ಯೆ ಅರಿತು ಹೆಚ್ಚುವರಿಯಾಗಿ 3 ರೂ. ನೀಡುವ ಕುರಿತು ಕೆಎಂಎಫ್ ವಾರ್ಷಿಕ ಸಭೆಯಲ್ಲಿ ನಿರ್ಧರಿಸಿದ್ದು, ಮುಖ್ಯಮಂತ್ರಿಗಳ ಅನುಮೋದನೆ ಪಡೆದು ಅದನ್ನು ಜಾರಿಗೊಳಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ವಿಧಾನ ಪರಿಷತ್ ಕಲಾಪದಲ್ಲಿ ಕಾಂಗ್ರೆಸ್ನ ಎಸ್. ರವಿ ಗಮನ ಸೆಳೆಯುವ ಸೂಚನೆ ವೇಳೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಹಾಲು ಉತ್ಪಾದಕರಿಗೆ ಸದ್ಯ ಪ್ರತೀ ಲೀಟರ್ಗೆ 37 ರೂ. ನೀಡಲಾಗುತ್ತಿದೆ. ಆದರೆ, ಅದು ಸಾಕಾಗುತ್ತಿಲ್ಲ ಎಂದು ಉತ್ಪಾದಕರು ಬೇಡಿಕೆ ಸಲ್ಲಿಸಿದ್ದರು.
ಹೀಗಾಗಿ ಕೆಎಂಎಫ್ ಗ್ರಾಹಕರಿಂದ ಪ್ರತೀ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ 3 ರೂ. ಸಂಗ್ರಹಿಸಿ, ಅದನ್ನು ಹಾಲು ಉತ್ಪಾದಕರಿಗೆ ನೀಡಲು ನಿರ್ಧಸಿದೆ. ಸರ್ವ ಸಾಧಾರಣ ಸಭೆಯಲ್ಲಿ ತೆಗೆದುಕೊಂಡು ನಿರ್ಣಯದ ಅನುಮೋದನೆಗಾಗಿ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದ್ದು, ಸಿಎಂ ಅನುಮತಿ ನೀಡಿದ ಅನಂತರ ಹಾಲಿನ ಬೆಲೆ ಹೆಚ್ಚಿಸಿ, ಅದನ್ನು ಉತ್ಪಾದಕರಿಗೆ ನೀಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ