

Team Udayavani, Jun 10, 2023, 7:16 AM IST
ಮುಂಬೈ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಜರಂಗಬಲಿಯ ಪ್ರಯೋಗ ಬಿಜೆಪಿಗೆ ಕೈಹಿಡಿಯಲಿಲ್ಲ. ಹಾಗಾಗಿ ಮಹಾರಾಷ್ಟ್ರ ರಾಜಕೀಯದಲ್ಲಿ ಔರೇಂಗಜೇಬ್ ಅನ್ನು ಹೊಸ ಸಾಧನವಾಗಿ ಬಳಸುತ್ತಿದೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣದ ಮುಖವಾಣಿ “ಸಾಮ್ನಾ”ದ ಸಂಪಾದಕೀಯದಲ್ಲಿ ಬರೆಯಲಾಗಿದೆ. “ಕಳೆದ ತಿಂಗಳು ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹನುಮಂತನ ಗದೆಯಿಂದ ಏಟು ಬಿದ್ದಿದೆ. ಈಗ ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಔರೇಂಗಜೇಬ್ ಬೇಕಾಗಿದ್ದಾನೆ.
ಆದರೆ ಇದು ಹಿಂದುತ್ವವನ್ನು ವಿನಾಶದ ಹಾದಿಗೆ ಕೊಂಡೊಯ್ಯುವುದು’ ಎಂದು ಹೇಳಿದೆ. “300 ವರ್ಷಗಳ ಹಿಂದೆಯೇ ಔರೇಂಗಜೇಬ್ ಮೃತಪಟ್ಟಿದ್ದಾನೆ. ಆದರೆ ರಾಜಕೀಯ ಪಕ್ಷಗಳು ಪುನಃ ಆತನ ಜೀವನವನ್ನು ಜನರ ಸ್ಮರಣೆಗೆ ತರಲು ಪ್ರಯತ್ನಿಸುತ್ತಿವೆ’ ಎಂದು ದೂರಿದೆ. ಟಿಪ್ಪು ಸುಲ್ತಾನ್ ಫೋಟೋನೊಂದಿಗೆ ವಿವಾದಿತ ಆಡಿಯೋ ಕ್ಲಿಪ್ ಇರುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಖಂಡಿಸಿ, ಕೊಲ್ಹಾಪುರದಲ್ಲಿ ಬುಧವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.
ಇನ್ನೊಂದೆಡೆ, ಅಹ್ಮಮದ್ನಗರ ಜಿಲ್ಲೆಯ ಸಂಗಮ್ನೆàರ್ನಲ್ಲಿ ನಡೆದ ಮೆರವಣಿಗೆಯಲ್ಲಿ ಔರೇಂಗಜೇಬ್ ಭಾವಚಿತ್ರ ಪ್ರದರ್ಶಿಸಿದ ಸಂಬಂಧ ಕೆಲವರ ವಿರುದ್ಧ ಪ್ರಕರಣ ದಾಖಲಾಗಿದೆ.
Ad
Kerala Nurse ನರ್ಸ್ ಪ್ರಿಯಾ ಗಲ್ಲುಶಿಕ್ಷೆ ಕೇಸ್- ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ
ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ
San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು
Kidnapped: ಮಾಲಿಯಲ್ಲಿ ಶಸ್ತ್ರಸಜ್ಜಿತರಿಂದ ಮೂವರು ಭಾರತೀಯರ ಅಪಹರಣ… ಇನ್ನೂ ಸಿಗದ ಸುಳಿವು
Delhi: 6ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿದ್ಯಾರ್ಥಿನಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ
Kerala Nurse ನರ್ಸ್ ಪ್ರಿಯಾ ಗಲ್ಲುಶಿಕ್ಷೆ ಕೇಸ್- ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ
BJP ಆಡಳಿತವಿರುವ ರಾಜ್ಯಗಳಲ್ಲಿ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ: ಸಂತೋಷ ಲಾಡ್ ಸವಾಲು
Karkala ಪೇಟೆ ರಸ್ತೆ: ಗುಂಡಿಗಳದ್ದೇ ಕಾರುಬಾರು
Kannada Movies: ಟ್ರೇಲರ್ನಲ್ಲಿ ʼಜೂನಿಯರ್ʼ, ʼಎಕ್ಕʼ ಮಿಂಚು
Mangaluru: ಜಪ್ಪು ಮಹಾಕಾಳಿಪಡ್ಪು ರೈಲ್ವೇ ಕೆಳ ಸೇತುವೆ; ಅಕ್ಟೋಬರ್ಗೆ ಗಡುವು
You seem to have an Ad Blocker on.
To continue reading, please turn it off or whitelist Udayavani.