ಜನವರಿಯಲ್ಲಿ ನಡೆಯಬೇಕಿದ್ದ ಆಸ್ಟ್ರೇಲಿಯನ್ ಓಪನ್ ಮುಂದೂಡುವ ಸಾಧ್ಯತೆ!


Team Udayavani, Nov 21, 2020, 11:24 PM IST

ಆಸ್ಟ್ರೇಲಿಯನ್‌ ಓಪನ್‌ ಜನವರಿಯಲ್ಲಿ ನಡೆಯದು? ತುಸು ಮುಂದೂಡಿಕೆ ಸಾಧ್ಯತೆ

ಮೆಲ್ಬರ್ನ್: ಸಂಪ್ರದಾಯದಂತೆ ಜನವರಿಯಲ್ಲಿ ನಡೆಯುವ ಆಸ್ಟ್ರೇಲಿಯನ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಪಂದ್ಯಾವಳಿ 2021ರಲ್ಲಿ ತುಸು ಮುಂದೂಡಲ್ಪಡುವ ಸಾಧ್ಯತೆ ಇದೆ. ಆಸ್ಟ್ರೇಲಿಯದಲ್ಲಿ ವಿಧಿಸಲಾಗಿರುವ ಕಟ್ಟುನಿಟ್ಟಿನ ಕೋವಿಡ್‌-19 ನಿಯಮಾವಳಿಯೇ ಇದಕ್ಕೆ ಕಾರಣ ಎಂಬುದಾಗಿ “ಹೆರಾಲ್ಡ್‌ ಸನ್‌’ ವರದಿ ಮಾಡಿದೆ. ಆದರೆ ಇಂಥ ಯಾವುದೇ ಸಾಧ್ಯತೆ ಇಲ್ಲ ಎಂದು “ಟೆನಿಸ್‌ ಆಸ್ಟ್ರೇಲಿಯ’ (ಟಿಎ) ತಿಳಿಸಿದೆ.

ಈ ಪಂದ್ಯಾವಳಿಯನ್ನು ಫೆಬ್ರವರಿ ಅಥವಾ ಮಾರ್ಚ್‌ ತಿಂಗಳಲ್ಲಿ ನಡೆಸುವುದು ಆಸ್ಟ್ರೇಲಿಯನ್‌ ಓಪನ್‌ ಸಂಘಟಕರ ಸದ್ಯದ ಯೋಜನೆಯಾಗಿದೆ. ಇದರಲ್ಲಿ ಭಾಗವಹಿಸಲಿರುವ ಟೆನಿಸಿಗರು ಎರಡು ವಾರಗಳ ಕಟ್ಟುನಿಟ್ಟಿನ ಕ್ವಾರಂಟೈನ್‌ಗೆ ಒಳಗಾಗಬೇಕಾದ ಕಾರಣ ಡಿಸೆಂಬರ್‌ ಮಧ್ಯ ಭಾಗದಲ್ಲೇ ವಿಕ್ಟೋರಿಯಾಕ್ಕೆ ಆಗಮಿಸಬೇಕಿದೆ. ಆದರೆ ಇದು ಎಲ್ಲರಿಗೂ ಸಾಧ್ಯವಾಗದು ಎಂಬುದಾಗಿ “ಹೆರಾಲ್ಡ್‌ ಸನ್‌’ ವರದಿ ತಿಳಿಸಿದೆ.

ಆಸ್ಟ್ರೇಲಿಯನ್‌ ಓಪನ್‌ಗೂ ಮುನ್ನ ಸಿಡ್ನಿ ಮತ್ತು ಬ್ರಿಸ್ಬೇನ್‌ ಟೆನಿಸ್‌ ಕೂಟಗಳೂ ನಡೆಯಬೇಕಿದ್ದು, ಇದಕ್ಕೆ ಸಂಬಂಧಿಸಿದಂತೆ “ಟೆನಿಸ್‌ ಆಸ್ಟ್ರೇಲಿಯ’ ಯಾವುದೇ ಪ್ರಕಟನೆ ಹೊರಡಿಸಿಲ್ಲ.

ಇದನ್ನೂ ಓದಿ:ಭಾರತದಲ್ಲಿ ವಾರ್ಷಿಕ ತೆರಿಗೆ ವಂಚನೆ ಪ್ರಮಾಣ ಎಷ್ಟು ಇದೆ ಗೊತ್ತಾ?

ಶೀಘ್ರವೇ ಸ್ಪಷ್ಟ ಚಿತ್ರಣ
“ಈ ವಾರದ ಆರಂಭದಲ್ಲಿ ನಾವು ವಿಕ್ಟೋರಿಯಾ ಸರಕಾರದೊಂದಿಗೆ ಆಸ್ಟ್ರೇಲಿಯನ್‌ ಓಪನ್‌ ಪಂದ್ಯಾವಳಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದೇವೆ. ಅತೀ ಶೀಘ್ರದಲ್ಲಿ ಸ್ಪಷ್ಟ ಚಿತ್ರಣ ನೀಡಲಾಗುವುದು’ ಎಂದು ಟೆನಿಸ್‌ ಆಸ್ಟ್ರೇಲಿಯ ಪ್ರತಿಕ್ರಿಯಿಸಿದೆ.
ಇದೇ ವೇಳೆ ವಿಕ್ಟೋರಿಯಾದ ಪ್ರೀಮಿಯರ್‌ ಡೇನಿಯಲ್‌ ಆ್ಯಂಡ್ರೂಸ್‌, ಈ ಟೂರ್ನಿ ಎಂದಿನಂತೆ ವರ್ಷಾರಂಭದಲ್ಲೇ ನಡೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

Hockey

Hockey; ಕುಂಡ್ಯೋಳಂಡ ಟೂರ್ನಿ: ಕಣ್ಣಂಡ ತಂಡಕ್ಕೆ ಜಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.