ಹಿಂದೂಗಳಿಗೆ ಅಯೋಧ್ಯೆ,ಕ್ರಿಶ್ಚಿಯನ್ನರಿಗೆ ವೆಲಂಕಣಿ ಉಚಿತ ಯಾತ್ರೆ : ಕೇಜ್ರಿವಾಲ್


Team Udayavani, Nov 1, 2021, 5:40 PM IST

aravind

ಪಣಜಿ : ‘ಗೋವಾದಲ್ಲಿ ಆಮ್ ಆದ್ಮಿ ಪಕ್ಷದ ಸರಕಾರ ರಚಿಸಿದರೆ, ಹಿಂದೂಗಳಿಗೆ ಅಯೋಧ್ಯೆಗೆ ಮತ್ತು ಕ್ರಿಶ್ಚಿಯನ್ನರಿಗೆ ವೆಲಂಕಣಿಗೆ, ಮುಸ್ಲಿಮರಿಗೆ ಅಜ್ಮೀರ್ ಷರೀಫ್ ಮತ್ತು ಸಾಯಿಬಾಬಾರನ್ನು ಪೂಜಿಸುವವರಿಗೆ ಶಿರಡಿ ದೇವಸ್ಥಾನಕ್ಕೆ ಉಚಿತ ಉಚಿತ ಯಾತ್ರೆಯನ್ನು ಏರ್ಪಡಿಸುತ್ತೇವೆ’ ಎಂದು ದೆಹಲಿ ಸಿಎಂ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸೋಮವಾರ ಭರವಸೆ ನೀಡಿದ್ದಾರೆ.

ಕೇಜ್ರಿವಾಲ್ ಅವರು ಗೋವಾದಲ್ಲಿ ಭರ್ಜರಿ ಚುನಾವಣಾ ಸಿದ್ಧತೆಗಳನ್ನು ನಡೆಸುತ್ತಿದ್ದು, ಹಲವು ಭರವಸೆಗಳನ್ನು ನೀಡುತ್ತಿದ್ದಾರೆ.

‘ನಮ್ಮ ಜೀವನದಲ್ಲಿ ಧಾರ್ಮಿಕ ಕ್ಷೇತ್ರ ಹಾಗೂ ತೀರ್ಥ ಕ್ಷೇತ್ರಗಳಿಗೆ ಮಹತ್ವದ ಸ್ಥಾನವಿದೆ. ಕೇವಲ ದೇವರ ಆಶೀರ್ವಾದದಿಂದಲೇ ನಮಗೆ ಹೊಸ ಬೆಳಕು ಮತ್ತು ಹೊಸ ಮಾರ್ಗ ಲಭಿಸುತ್ತದೆ. ನಾನು ಗೋವಾದ ನನ್ನ ಬಾಂಧವರೊಂದಿಗೆ ಮಾತನಾಡಲು ಆಗಮಿಸುತ್ತಿದ್ದೇನೆ’ ಎಂದು ಟ್ವೀಟ್ ಮಾಡಿದ್ದರು.

ಗೋವಾದ ಮಾಜಿ ರಾಜ್ಯಪಾಲರು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರ ವಿರುದ್ಧ ಭ್ರಷ್ಠಾಚಾರ ಆರೋಪ ಹೋರಿಸಿದ್ದರೂ ಬಿಜೆಪಿ ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದರು.

ಕಾಂಗ್ರೆಸ್ ಮತ್ತು ಬಿಜೆಪಿಯ ತಪ್ಪು ನೀತಿಯಿಂದಾಗಿ ಗೋವಾದಲ್ಲಿ ನಿರುದ್ಯೋಗ ಸಮಸ್ಯೆಯಿದೆ. ಈ ಎರಡೂ ಪಕ್ಷಗಳು ರಾಜ್ಯದಲ್ಲಿ ಜನತೆಗೆ ಉದ್ಯೋಗ ಕಲ್ಪಿಸಿಕೊಡುವ ಕೆಲಸ ಮಾಡಿಲ್ಲ. ಎಎಪಿ ಆರಂಭಿಸಿರುವ ಉದ್ಯೋಗ ಖಾತ್ರಿ ಕಾರ್ಯಕ್ರಮದಲ್ಲಿ 1.12 ಲಕ್ಷ ಕುಟುಂಬಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದರು.

ಕಳೆದ ಕೆಲ ದಿನಗಳ ಹಿಂದಷ್ಟೇ ಗೋವಾಕ್ಕೆ ಆಗಮಿಸಿದ್ದ ಕೇಜ್ರಿವಾಲ್ ತಮ್ಮ ಪಕ್ಷ ಗೋವಾದಲ್ಲಿ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್ ಪೂರೈಕೆ ಮಾಡುವುದಾಗಿ ಭರವಸೆ ನೀಡಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.