ನಿರುತ್ಸಾಹದ ಹೇಳಿಕೆ ನೀಡಬೇಡಿ : ಜಗ್ಗೇಶ್ ಗೆ ಬಿ ಸಿ ಪಾಟೀಲ್ ಮನವಿ
Team Udayavani, Mar 31, 2021, 7:20 PM IST
ಬೆಂಗಳೂರು : ಚಿತ್ರರಂಗಕ್ಕೆ ಬರುವ ಯುವಕರನ್ನು, ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕೇ ಹೊರತು ಕಲಾವಿದರನ್ನು ನಿರುತ್ಸಾಹಗೊಳಿಸುವಂತಹ ಹೇಳಿಕೆಗಳನ್ನು ನೀಡಬಾರದು ಎಂದು ಸಚಿವ ಬಿ ಸಿ ಪಾಟೀಲ್ ಜಗ್ಗೇಶ್ ಗೆ ಮನವಿ ಮಾಡಿಕೊಂಡಿದ್ದಾರೆ.
ಜಗ್ಗೇಶ್ ಅವರ “ಯಾರ್ಯಾರೋ ಹೀರೋಗಳು ಬರ್ತಾರೆ, ಅವರ ಸಿನಿಮಾ ನೋಡ್ಬೇಡಿ” ಎಂಬ ಹೇಳಿಕೆಯನ್ನು ಉಲ್ಲೇಖಿಸಿರುವ ಬಿ ಸಿ ಪಾಟೀಲ್, ನೀವು ಹೀಗೆ ಹೇಳಿರುವುದು ತಪ್ಪು. ಹಳೆಯ ಚಿಗುರು ಹೋಗದೇ ಹೊಸ ಚಿಗುರು ಬರಲು ಸಾಧ್ಯವಿಲ್ಲ ಎಂದಿದ್ದಾರೆ.
ಯುವಕರನ್ನು ಹೊಸಬರನ್ನು ಪ್ರೋತ್ಸಾಹಿಸಬೇಕೇ ಹೊರತು ಈ ರೀತಿ ಹೊಸಪ್ರತಿಭೆಗಳನ್ನು, ಹೊಸ ಕಲಾವಿದರನ್ನು ನಿರುತ್ಸಾಹಗೊಳಿಸುವಂತಹ ಹೇಳಿಕೆಗಳನ್ನು ನೀಡಬಾರದು ಎಂಬುದು ನನ್ನ ವಿನಂತಿ.
4/— Kourava B.C.Patil (@bcpatilkourava) March 31, 2021
ಜಗ್ಗೇಶ್ ಅವರೇ,
ಗ್ರಾಮೀಣ ಪ್ರದೇಶದಿಂದ ಬಂದಂತಹ ನಮ್ಮ ನಿಮ್ಮಂತಹವರು ಚಿತ್ರರಂಗಕ್ಕೆ ಹೊಸ ಪೀಳಿಗೆ ಬರಬೇಕು. ಹೊಸ ತಲೆಮಾರಿನ ಪ್ರತಿಭೆಗಳನ್ನು, ಹೊಸಬರನ್ನು ಹಾಗೂ ಅವರ ಕಲೆಯನ್ನು ಪ್ರೋತ್ಸಾಹಿಸಬೇಕು, ಅವರನ್ನು ಬೆಳೆಸಬೇಕೇ ಹೊರತು ಹೊಸ ಪ್ರತಿಭೆಗಳನ್ನು ನಿರುತ್ಸಾಹಗೊಳಿಸಬಾರದು. @Jaggesh2
1/ pic.twitter.com/nBilSeI2QP— Kourava B.C.Patil (@bcpatilkourava) March 31, 2021
Udayavani news, udayavani latest news, bc patil, jaggesh news,
ಜಗ್ಗೇಶ್ ಅವರೇ ದಯವಿಟ್ಟು ಇಂತಹ ನಿರುತ್ಸಾಹಗೊಳಿಸುವ ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ನೀಡಬೇಡಿ. ನಾನೊಬ್ಬ ಪುಟ್ಟ ಕಲಾವಿದನಾಗಿ ನಿಮ್ಮೊಂದಿಗೆ ಬೆಳೆದವನಾದ್ದರಿಂದ ನಿಮಗೆ ಈ ವಿಷಯವನ್ನು ಗಮನಕ್ಕೆ ತರುತ್ತಿದ್ದೇನೆ. ನಮ್ಮ ನಿಮ್ಮ ಮಕ್ಕಳು ಸಹ ಚಿತ್ರರಂಗಕ್ಕೆ ಬರಬೇಕು.
ಜಗ್ಗೇಶ್ ಅವರೇ, ಗ್ರಾಮೀಣ ಪ್ರದೇಶದಿಂದ ಬಂದಂತಹ ನಮ್ಮ ನಿಮ್ಮಂತಹವರು ಚಿತ್ರರಂಗಕ್ಕೆ ಹೊಸ ಪೀಳಿಗೆ ಬರಬೇಕು. ಹೊಸ ತಲೆಮಾರಿನ ಪ್ರತಿಭೆಗಳನ್ನು, ಹೊಸಬರನ್ನು ಹಾಗೂ ಅವರ ಕಲೆಯನ್ನು ಪ್ರೋತ್ಸಾಹಿಸಬೇಕು, ಅವರನ್ನು ಬೆಳೆಸಬೇಕೇ ಹೊರತು ಹೊಸ ಪ್ರತಿಭೆಗಳನ್ನು ನಿರುತ್ಸಾಹಗೊಳಿಸಬಾರದು ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?