ಮುನಿಸು ಮರೆತು ರಾಜ್ಯಸಭಾ ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಕೊಂಡ ಬಿಎಸ್ ವೈ
Team Udayavani, May 31, 2022, 6:43 PM IST
ಬೆಂಗಳೂರು : ತಮ್ಮ ಪುತ್ರನಿಗೆ ವಿಧಾನಪರಿಷತ್ ಟಿಕೆಟ್ ಕೊಡಿಸುವ ವಿಫಲ ಯತ್ನ ನಡೆಸಿ ಮುನಿಸಿಕೊಂಡಿದ್ದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಈಗ ಮುನಿಸು ಮರೆತಿದ್ದಾರೆ.
ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಪರಿಷತ್ ಟಿಕೆಟ್ ಕೊಡಿಸಲು ಮುಂದಾಗಿದ್ದ ಯಡಿಯೂರಪ್ಪ ಸಿಎಂ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ ಅವರ ಮೇಲೆ ಒತ್ತಡ ಹೇರಿ ಕೋರ್ ಕಮಿಟಿ ಸಭೆಯಲ್ಲಿ ಹೆಸರು ಪ್ರಸ್ತಾಪವಾಗುವಂತೆ ನೋಡಿಕೊಂಡಿದ್ದರು. ಆದರೆ ವರಿಷ್ಢರು ಈ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕಿರಲಿಲ್ಲ. ಇದರಿಂದ ಯಡಿಯೂರಪ್ಪ ಮುನಿಸುಕೊಂಡಿದ್ದರು.
ಯಡಿಯೂರಪ್ಪ ಮುನಿಸು ತುಸು ದೀರ್ಘ ಕಾಲ ಮುಂದುವರಿಯಬಹುದು ಎಂದು ಬಿಜೆಪಿ ನಾಯಕರು ನಿರೀಕ್ಷಿಸಿದ್ದರು. ಆದರೆ ಇದೆಲ್ಲವನ್ನೂ ಅವರು ಹುಸಿಗೊಳಿಸಿ ರಾಜ್ಯಸಭಾ ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು