ಪಾಕ್ ನಾಯಕ ಬಾಬರ್ ಅಜಮ್ 2021ರ ಐಸಿಸಿ ಏಕದಿನ ಕ್ರಿಕೆಟಿಗ


Team Udayavani, Jan 24, 2022, 1:00 PM IST

babar

ದುಬಾೖ: ಪಾಕಿಸ್ಥಾನದ ನಾಯಕ ಬಾಬರ್ ಅಜಮ್ ಅವರು 2021 ರ ಐಸಿಸಿ ವರ್ಷದ ಏಕದಿನ ಕ್ರಿಕೆಟಿಗನಾಗಿ ಆಯ್ಕೆಯಾಗಿದ್ದಾರೆ.

ಆರು ಪಂದ್ಯಗಳಲ್ಲಿ 67.50 ಸರಾಸರಿಯಲ್ಲಿ 405 ರನ್ ಗಳಿಸಿದ ಅವರ ಸಾಧನೆ ಪರಿಗಣಿಸಿ ಆಯ್ಕೆ ಮಾಡಲಾಗಿದೆ.

27 ರ ಹರೆಯದ ಬಾಬರ್ ಅಜಮ್ ದಕ್ಷಿಣ ಆಫ್ರಿಕಾ ವಿರುದ್ಧದ 2-1 ಸರಣಿಯ ವಿಜಯದಲ್ಲಿ 228 ರನ್‌ಗಳೊಂದಿಗೆ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದರು ಮತ್ತು ಎರಡೂ ಗೆಲುವುಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಮೊದಲ ಏಕದಿನದಲ್ಲಿ ಪಾಕಿಸ್ಥಾನದ 274 ರನ್ ಚೇಸಿಂಗ್ ನಲ್ಲಿ ಬಾಬರ್ ಶತಕ ಸಿಡಿಸಿದ್ದರು. ಅಂತಿಮ ಏಕದಿನ ಪಂದ್ಯದಲ್ಲಿ ನಲ್ಲಿ 82 ಎಸೆತಗಳಲ್ಲಿ 94 ರನ್‌ಗಳೊಂದಿಗೆ ಭರ್ಜರಿ ಆಟವಾಡಿದ್ದರು.

ಪಾಕಿಸ್ಥಾನದ ಮೊಹಮ್ಮದ್‌ ರಿಜ್ವಾನ್‌ 2021ರ ಐಸಿಸಿ ಟಿ20 ಕ್ರಿಕೆಟಿಗರಾಗಿ ಆಯ್ಕೆಯಾಗಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.