ಚಿಕಿತ್ಸೆಗೆ ಸ್ಪಂದಿಸಿದ ಒಂದೂವರೆ ತಿಂಗಳ ಮಗು ಕೋವಿಡ್ ಸೋಂಕಿನಿಂದ ಗುಣಮುಖ


Team Udayavani, Jul 16, 2020, 6:29 PM IST

ಚಿಕಿತ್ಸೆಗೆ ಸ್ಪಂದಿಸಿದ ಒಂದೂವರೆ ತಿಂಗಳ ಮಗು ಕೋವಿಡ್ ಸೋಂಕಿನಿಂದ ಗುಣಮುಖ

ಬೀದರ್ :ಜಿಲ್ಲೆಯಲ್ಲಿ ಒಂದೂವರೆ ತಿಂಗಳಿನ ಮಗುವೊಂದು ಕೋವಿಡ್-19 ಸೋಂಕಿನಿಂದ ಗುಣಮುಖವಾದ ವಿಚಾರ ಬೆಳಕಿಗೆ ಬಂದಿದೆ, ಬೀದರಿನ ಕೋವಿಡ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿ ಮಗುವನ್ನು ರಕ್ಷಿಸಲಾಗಿದೆ.

ಮಕ್ಕಳ ವಿಭಾಗದ ಮುಖಸ್ಥೆ ಡಾ. ಶಾಂತಲ ಕೌಜಲಗಿ ಅವರ ಮಾರ್ಗದರ್ಶನದಲ್ಲಿ ಡಾ. ಶರಣ ಬುಳ್ಳಾ, ಡಾ. ಪ್ರಿಯಾಂಕ, ಡಾ.ರವಿಕಾಂತ, ಡಾ. ಜಗದೀಶ ಕೋಟೆ ಮತ್ತು ಡಾ. ಸೈಫ್ ಉದ್ದಿನ್ ಮತ್ತು ಶುಶ್ರೂಷಕ- ಶುಶ್ರೂಷಿಕಿಯರು ಅತಿ ಕಾಳಜಿಯಿಂದ ಮಗುವನ್ನು ಮೃತ್ಯುವಿನಿಂದ ಕಾಪಾಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ: ಕೋವಿಡ್ ಕಳವಳ ಜು.16: 4169 ಸೋಂಕಿತರು ; 1263 ಚೇತರಿಕೆ ಮತ್ತು 104 ಸಾವು

ಘಟನೆಯ ಹಿನ್ನೆಲೆ: ಜೂನ್ 30ರಂದು ಬಸವಕಲ್ಯಾಣ ತಾಲ್ಲೂಕಿನ ಖಾನಪೂರದ ರಸ್ತೆ ಬದಿಯಲ್ಲಿ ಅಂದಾಜು ಒಂದು ತಿಂಗಳು ಹದಿನೈದು ದಿವಸದ ಅಪರಿಚಿತ ಹೆಣ್ಣು ಮಗು ಪತ್ತೆಯಾಗಿತ್ತು ಆ ಮಗುವನ್ನು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬ್ರೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಈ ಸಂದರ್ಭ ಮಗು ತುಂಬಾ ನಿತ್ರಾಣವಾಗಿತ್ತಲ್ಲದೇ ಹೊಟ್ಟೆ ಊದಿಕೊಂಡಿತ್ತು, ತಪಾಸಣೆ ನಂತರ ಮಗು ರಕ್ತಹೀನತೆ ಹಾಗೂ ಕೋವಿಡ್ ಸೋಂಕಿನಿಂದ ಬಳಲುತ್ತಿರುವುದು ಕಂಡುಬಂದಿತ್ತು.

ಮಕ್ಕಳ ವಿಭಾಗದ ಪ್ರತ್ಯೇಕ ಶಿಶು ತೀವ್ರ ನಿಗಾ ಘಟಕದಲ್ಲಿ ಮಗುವನ್ನು ದಾಖಲಿಸಿ ರಕ್ತ ಹೀನತೆ ಸಲುವಾಗಿ ರಕ್ತವನ್ನು ನೀಡಲಾಗಿರುವುದಲ್ಲದೇ ಸಪ್ಸಿಸ್ ಚಿಕಿತ್ಸೆಯನ್ನು ಕೂಡ ಪರಿಣಾಮಕಾರಿಯಾಗಿ ನೀಡಿರುತ್ತಾರೆ. ನಂತರ ಮಗುವಿಗೆ ಕೋವಿಡ್ ದೃಢವಾದ ಹಿನ್ನಲೆ ಸೂಕ್ತ ಚಿಕಿತ್ಸೆ ನೀಡಿ ಮಗುವನ್ನು ಗುಣಮುಖಮಾಡಲಾಯಿತು. ನಂತರ ಜುಲೈ 14ರಂದು ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಗೌರಿ ಶಂಕರ ಅವರಿಗೆ ಒಪ್ಪಿಸಲಾಗಿದೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.