ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

ಜೋಡಿಗೆ ಇದು ಐದನೇ ವೃತ್ತಿಜೀವನದ ವಿಶ್ವ ದರ್ಜೆಯ ಪ್ರಶಸ್ತಿ

Team Udayavani, Mar 26, 2023, 5:03 PM IST

1-sfsdf-sfsdfd

ಸ್ವಿಸ್ ಓಪನ್ ಸೂಪರ್ 300 ಬ್ಯಾಡ್ಮಿಂಟನ್ ಟೂರ್ನಮೆಂಟ್‌ನ ಫೈನಲ್‌ನಲ್ಲಿ ಭಾನುವಾರ ಭಾರತದ ಪುರುಷರ ಡಬಲ್ಸ್ ಜೋಡಿಯಾದ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಚೀನಾದ ರೆನ್ ಕ್ಸಿಯಾಂಗ್ ಯು ಮತ್ತು ತಾನ್ ಕಿಯಾಂಗ್ ಅವರನ್ನು ಸೋಲಿಸಿ ಪ್ರಶಸ್ತಿ ಗೆಲುವಿನೊಂದಿಗೆ ತಮ್ಮ ಭರ್ಜರಿ ಅಭಿಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು.

2022 ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ವಿಜೇತ ಎರಡನೇ ಶ್ರೇಯಾಂಕದ ಭಾರತೀಯ ಜೋಡಿ, ಆಕ್ರಮಣಕಾರಿ ಹೋರಾಟದಲ್ಲಿ ವಿಶ್ವದ ನಂ. 21 ಜೋಡಿಯನ್ನು 21-19, 24-22 ರಿಂದ 54 ನಿಮಿಷಗಳಲ್ಲಿ ಸೋಲಿಸಿದರು.

ಕಳೆದ ವಾರ ನಡೆದ ಆಲ್ ಇಂಗ್ಲೆಂಡ್ ಚಾಂಪಿಯನ್‌ಶಿಪ್‌ನಲ್ಲಿ ಸಾತ್ವಿಕ್ ಮತ್ತು ಚಿರಾಗ್ ಅವರು ಎರಡನೇ ಸುತ್ತಿನಲ್ಲಿ ನಿರ್ಗಮಿಸಿದ ನಿರಾಸೆಯನ್ನು ನಿವಾರಿಸುವುದರೊಂದಿಗೆ ಭಾರತಕ್ಕೆ ಈ ಋತುವಿನ ಮೊದಲ ಪ್ರಶಸ್ತಿ ದೊರಕಿದ ಸಂಭ್ರಮ.

ಒಟ್ಟಾರೆಯಾಗಿ, 2019 ರಲ್ಲಿ ಥಾಯ್ಲೆಂಡ್ ಓಪನ್ ಮತ್ತು 2018 ರಲ್ಲಿ ಹೈರಾಬಾದ್ ಓಪನ್ ಅನ್ನು ಭದ್ರಪಡಿಸುವುದರ ಜೊತೆಗೆ ಕಳೆದ ವರ್ಷ ಇಂಡಿಯಾ ಓಪನ್ ಮತ್ತು ಫ್ರೆಂಚ್ ಓಪನ್ ಗೆದ್ದಿದ್ದ ಭಾರತೀಯ ಜೋಡಿಗೆ ಇದು ಐದನೇ ವೃತ್ತಿಜೀವನದ ವಿಶ್ವ ದರ್ಜೆಯ ಪ್ರಶಸ್ತಿಯಾಗಿದೆ. ಸಾತ್ವಿಕ್ ಮತ್ತು ಚಿರಾಗ್ 2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದಿದ್ದರು.

ಟಾಪ್ ನ್ಯೂಸ್

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

nato

NATO ಗೆ ಭಾರತ ಸೇರ್ಪಡೆ?

police siren

ಹೊಟೇಲ್‌ ಮಾಲಕನ ಶವವನ್ನು ಬ್ಯಾಗ್‌ನಲ್ಲಿ ಸಾಗಿಸಿದ ಪ್ರಕರಣ: ಯುವತಿ ಸಹಿತ ನಾಲ್ವರು ವಶಕ್ಕೆ

bill gates

ಹಳೆ ಪ್ರೇಮ ಪ್ರಕರಣದಿಂದ Bill Gates ಗೆ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GT CSK

IPL 2023: ಫೈನಲ್‌ ಥ್ರಿಲ್‌

Malaysia Masters Badminton: ಪ್ರಣಯ್‌ ಫೈನಲ್‌ಗೆ, ಸಿಂಧು ಪರಾಭವ

ಅಹಮದಾಬಾದ್ ನಲ್ಲಿ ಮಳೆ: ಫೈನಲ್ ಪಂದ್ಯಕ್ಕೆ ಮಳೆ ಬಂದರೆ ವಿಜೇತರನ್ನು ನಿರ್ಧರಿಸುವುದು ಹೇಗೆ?

ಅಹಮದಾಬಾದ್ ನಲ್ಲಿ ಮಳೆ: ಫೈನಲ್ ಪಂದ್ಯಕ್ಕೆ ಮಳೆ ಬಂದರೆ ವಿಜೇತರನ್ನು ನಿರ್ಧರಿಸುವುದು ಹೇಗೆ?

thumb-5

King Kohli ಹಿಂದೆ ಬಿದ್ದ Prince Gill: ಅಪಾಯದಲ್ಲಿದೆ ಕೊಹ್ಲಿಯ ‘ವಿರಾಟ್’ ದಾಖಲೆ

PATHIRANA FAMILY

ಪತಿರಣ ಪರಿವಾರದೊಂದಿಗೆ ಧೋನಿ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

nato

NATO ಗೆ ಭಾರತ ಸೇರ್ಪಡೆ?