ಬಾಗಲಕೋಟೆ: ಕಾರಾಗೃಹಕ್ಕೂ ಒಕ್ಕರಿಸಿದ ಕೋವಿಡ್; ಓರ್ವ ಸಿಬಂದಿ ಸೇರಿ 39 ಕೈದಿಗಳಿಗೆ ಸೋಂಕು
Team Udayavani, Apr 26, 2021, 10:33 PM IST
ಬಾಗಲಕೋಟೆ : ನಗರದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೊರೊನಾ ದಾಳಿ ಇಟ್ಟಿದ್ದು, ಓರ್ವ ಸಿಬ್ಬಂದಿ ಸೇರಿ 40 ಜನರಿಗೆ ದೃಢಪಟ್ಟಿದೆ.
ಜೈಲಿನಲ್ಲಿದ್ದ 39 ವಿಚಾರಣಾಧೀನ ಖೈದಿಗಳಿಗೆ ಹಾಗೂ ಓರ್ವ ಜೈಲಿನ ಸಿಬ್ಬಂದಿಗೂ ಕೊರೊನಾ ತಗುಲಿದೆ.
ಎಪ್ರಿಲ್ 24 ರಂದು ಓರ್ವ ಖೈದಿಗೆ ಕೋವಿಡ್ ದೃಢವಾಗಿತ್ತು. ಆ ಹಿನ್ನೆಲೆ ಖೈದಿಗಳು ,ಸಿಬ್ಬಂದಿ ಸೇರಿದಂತೆ 200 ಜನರ ಟೆಸ್ಟ್ ಮಾಡಲಾಗಿತ್ತು.
ಕೋವಿಡ್ ಹೇಗೆ ಬಂತು ಯಾವ ಮೂಲದಿಂದ ಬಂತು ಎಂದು ಆರೋಗ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದೆ.
ಓರ್ವ ವಿಚಾರಣಾಧೀನ ಕೈದಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಉಳಿದವರೆಲ್ಲರೂ ಜೈಲ್ ನಲ್ಲೇ ಐಸೊಲೇಶನ್ ಆಗಿದ್ದಾರೆ.
ಇದನ್ನೂ ಓದಿ :ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ : 7ನೇ ಹಂತದಲ್ಲಿ ಶೇ.75ರಷ್ಟು ಮತದಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ