ಕೊನೆಗೂ ತೆರೆದ ಬಂಡಿಮಠ ಕೆಎಸ್‌ಆರ್‌ಟಿಸಿ ಕೌಂಟರ್‌ : ಮೂಲಸೌಕರ್ಯ ಅಳವಡಿಕೆ ತುರ್ತು ಅಗತ್ಯ


Team Udayavani, Mar 7, 2021, 5:30 AM IST

ಕೊನೆಗೂ ತೆರೆದ ಬಂಡಿಮಠ ಕೆಎಸ್‌ಆರ್‌ಟಿಸಿ ಕೌಂಟರ್‌ : ಮೂಲಸೌಕರ್ಯ ಅಳವಡಿಕೆ ತುರ್ತು ಅಗತ್ಯ

ಕಾರ್ಕಳ: ಕೊರೊನಾ ಸಂದರ್ಭ ಬಂದ್‌ ಆಗಿದ್ದ ಕಾರ್ಕಳ ಬಂಡಿಮಠ ಹೊಸ ಬಸ್‌ ನಿಲ್ದಾಣದ ಕೆಎಸ್‌ಆರ್‌ಟಿಸಿ ಕೌಂಟರ್‌ ಕೊನೆಗೂ ಬಾಗಿಲು ತೆರೆದುಕೊಂಡಿದೆ.

ಲಾಕ್‌ಡೌನ್‌ ವೇಳೆ ಇಲ್ಲಿನ ಬಂಡಿಮಠ ಹೊಸ ಬಸ್‌ ನಿಲ್ದಾಣ ಬಳಿ ಪುರಸಭೆ ಕಟ್ಟಡದಲ್ಲಿದ್ದ ಕೆಎಸ್‌ಆರ್‌ಟಿಸಿ ಕಚೇರಿ ಬಂದ್‌ ಆಗಿದ್ದು ಬಳಿಕ ತೆರೆದಿರಲಿಲ್ಲ.

ಪ್ರಯಾಣಿಕರಿಗೆ ಕೌಂಟರ್‌ ಇಲ್ಲದೆ ಆಗುವ ಅನನುಕೂಲಗಳ ಕುರಿತು ಸುದಿನ ವಿಸ್ಕೃತ ವರದಿಯನ್ನು ಇತ್ತೀಚೆಗೆ ಪ್ರಕಟಿಸಿತ್ತು. ಈ ವೇಳೆ ಉಡುಪಿ ಜಿಲ್ಲೆ ವಿಭಾಗದ ಡಿಪೋ ಮ್ಯಾನೇಜರ್‌ ಶೀಘ್ರವೇ ಕೌಂಟರ್‌ ತೆರೆಯುವ ಭರವಸೆಯನ್ನು ನೀಡಿದ್ದರು. ಅದರಂತೆ ಸಂಸ್ಥೆಯ ಟಿಸಿ (ಟ್ರಾಫಿಕ್‌ ಕಂಟ್ರೋಲರ್‌) ಸಿಬಂದಿ ಕರ್ತವ್ಯಕ್ಕೆ ನಿಯೋಜಿತರಾಗಿದ್ದಾರೆ.

ಮೂಲಸೌಕರ್ಯ ಇಲ್ಲ
ಕಚೇರಿಗೆ ಬೇಕಾದ ಮೂಲಸೌಕರ್ಯ ಜೋಡಿಸಿಲ್ಲ. ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಕನಿಷ್ಠ ಫ್ಯಾನಿನ ವ್ಯವಸ್ಥೆಯೂ ಇಲ್ಲ. ರಾತ್ರಿ ತಂಗುವ ನಿರ್ವಾಹಕರಿಗೆ ಪರ್ಯಾಯ ವ್ಯವಸ್ಥೆ ಇಲ್ಲ. ಕಿಟಿಕಿ, ಬಾಗಿಲುಗಳನ್ನು ತೆರೆದೇ ಮಲಗಬೇಕಿದೆ. ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿದ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ವಿಶ್ರಾಂತಿ ಪಡೆಯಲು ಕೂಡ ಸರಿಯಾದ ವ್ಯವಸ್ಥೆಗಳಿಲ್ಲ.
ಇಪ್ಪತ್ತೈದು ಮಂದಿ ಕುಳಿತುಕೊಳ್ಳುವಷ್ಟೆ ವ್ಯವಸ್ಥೆಯಿದೆ. ಅಗಲ ಕಿರಿದಾದ ಸಣ್ಣ ಕೊಠಡಿಯಾಗಿದ್ದು, ಅದರಲ್ಲಿ ಸಾಕಷ್ಟು ಆಸನ ವ್ಯವಸ್ಥೆಗಳಿಲ್ಲ.

ರಾತ್ರಿಯೂ ತೆರೆದಿದ್ದರೆ ಉತ್ತಮ
ಕೌಂಟರ್‌ ಇಲ್ಲದೆ ಇದ್ದುದರಿಂದ ಪಕ್ಕದಲ್ಲಿ ಅವರಿವರ ಜತೆ ಕೇಳುವ ಸ್ಥಿತಿ ಇತ್ತು. ಈಗ ಸದ್ಯಕ್ಕೆ ಕೌಂಟರ್‌ ತೆರೆದಿರುವುದರಿಂದ ತುಸು ಅನುಕೂಲವಾಗಿದೆ. ರಾತ್ರಿ ಹೊತ್ತು ಕೂಡ ತೆರೆದಿದ್ದಲ್ಲಿ ಇನ್ನೂ ಅನುಕೂಲವಾಗುತ್ತಿತ್ತು.
-ಗಾಯತ್ರಿ , ಖಾಸಗಿ ಸಂಸ್ಥೆ ಉದ್ಯೋಗಿ

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.