ಬರೂರಿನ ಗಜಾನನ ಭಟ್ಟ ಇನ್ನಿಲ್ಲ
Team Udayavani, Feb 8, 2022, 11:22 AM IST
ಶಿರಸಿ: ತಾಲೂಕಿನ ಬರೂರಿನ ಸಾತ್ವಿಕ ಬ್ರಾಹ್ಮಣ, ಜಲ ಶೋಧಕ ಗಜಾನನ ಭಟ್ಟ ( 83) ನಿಧನರಾದರು.
ಬರೂರಿನ ಯೋಗ ಶ್ರೀಲಕ್ಷ್ಮೀ ನರಸಿಂಹ ದೇವರ ಅರ್ಚಕರಾಗಿದ್ದ ಇವರು ದನಕರುಗಳಿಗೆ ನಾಟೀ ಔಷಧ ನೀಡಿ ಅದೆಷ್ಟೊ ಮೂಕ ಪ್ರಾಣಿಗಳ ಜೀವ ರಕ್ಷಕರಾಗಿ ಜೀವನ ಪರ್ಯಂತ ನಿಸ್ವಾರ್ಥ ಸೇವೆ ನೀಡಿದ್ದರು. ಬರೂರಿಂದ ಗೋಕರ್ಣದ ಗುಡ್ಡದ ತುತ್ತ ತುದಿಯವರೆಗೂ ಸುಮಾರು 200 ಕ್ಕೂ ಹೆಚ್ಚು ಜನರಿಗೆ ಬಾವಿಯ ಜಲ ತೋರಿಸಿ, ಇಂದಿಗೂ ಒಮ್ಮೆಯೂ ಬತ್ತದ ಜೀವಜಲ ಒದಗಿಸಿದ ಪುಣ್ಯವಂತರು ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.
ಮೃತರು ಪುತ್ರ ವಿನಾಯಕ ಭಟ್ಟ ಸೇರಿದಂತೆ 3 ಹೆಣ್ಣು ಮಕ್ಕಳು, ಅಳಿಯಂದಿರು, ಸೊಸೆ, ಮೊಮ್ಮಕ್ಕಳು, ಅಪಾರ ಬಂಧು ಬಳಗ ಅಗಲಿದ್ದಾರೆ.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಬರೂರು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಮಂಜುನಾಥ ಭಟ್ಟ ಬೆಳಖಂಡ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ