ಹಿಂದೂಪರ ಮಾತನಾಡಿದ್ದಕ್ಕೆ ಪೊಲೀಸ್ ಭದ್ರತೆ ಹಿಂಪಡೆದ ಸರ್ಕಾರ :ಯತ್ನಾಳ ಆಕ್ರೋಶ
Team Udayavani, Jan 16, 2021, 3:30 PM IST
ವಿಜಯಪುರ: ಹಿಂದೂಗಳ ಪರವಾಗಿ ಮಾತನಾಡಿದ್ದಕ್ಕೆ ಸರ್ಕಾರ ನನಗೆ ನೀಡಿದ್ದ ವೈಯುಕ್ತಿಕ ಪೊಲೀಸ್ ಭದ್ರತೆ ಹಿಂಪಡೆದಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದರು.
ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆ ಭದ್ರತೆ ಹಿಂಪಡೆದ ಮಾಹಿತಿ ನೀಡುತ್ತಲೇ ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಕ್ಷೇಪ ವ್ಯಕ್ತಪಡಿಸಿ ಪತ್ರ ಬರೆದಿದ್ದೇನೆ. ಮುಖ್ಯಮಂತ್ರಿ ಯಡಿಯೂರಪ್ಪ ದ್ವೇಷದ ರಾಜಕೀಯಕ್ಕಾಗಿ ನನಗೆ ಗುಪ್ತಚರ ಇಲಾಖೆ ವರದಿ ಆಧರಿಸಿ ಸರ್ಕಾರ ನೀಡಿದ್ದ ವೈಯಕ್ತಿಕ ಪೊಲೀಸ್ ಭದ್ರತೆ ಹಿಂಪಡೆದುದು ದುರ್ದೈವ ಎಂದರು.
ಇದನ್ನೂ ಓದಿ:ಬಡಪಾಯಿ ಡಿ-ಗ್ರೂಪ್ ನೌಕರರ ಮೇಲೆ ಪ್ರಯೋಗವೇಕೆ? ಮಂತ್ರಿಗಳು ಲಸಿಕೆ ಪಡೆದು ಮಾದರಿಯಾಗಲಿ:ಖಾದರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ