ಯಾರಿಗೆ ಸೋಲುವ ಭಯ ಇರುತ್ತೋ ಅಂಥವರಿಗೆ ಗೆಲುವು ಸಿಗಲ್ಲ: ಬೊಮ್ಮಾಯಿ


Team Udayavani, Mar 8, 2021, 9:00 PM IST

ಯಾರಿಗೆ ಸೋಲುವ ಭಯ ಇರುತ್ತೋ ಅಂಥವರಿಗೆ ಗೆಲುವು ಸಿಗಲ್ಲ: ಬೊಮ್ಮಾಯಿ

ಬೆಂಗಳೂರು: ಯಾರಿಗೆ ಸೋಲುವ ಭಯ ಇರುತ್ತೋ ಅಂಥವರಿಗೆ ಗೆಲುವು ಸಿಗುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.

ಸೋಮವಾರ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟ 2020 ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಯಾವುದೇ ಕೆಲಸ ಇರಲಿ. ಶ್ರಮವಹಿಸಬೇಕು‌. ಸ್ಪರ್ಧೆಯಲ್ಲಿ ಭಾಗಿಯಾಗಬೇಕು. ಸೋಲು ಗೆಲುವು ನಂತರ ನಿರ್ಧಾರವಾಗುತ್ತದೆ. ಆದರೆ ಯಾರಿಗೆ ಸೋಲುವ ಭಯ ಇರುತ್ತೋ ಅವರು ಗೆಲುವು ಸಾಧಿಸಲು ಸಾಧ್ಯವಿಲ್ಲ. ಹಾಗಾಗಿ ಭಯ ಇಲ್ಲದೇ ಮುನ್ನುಗ್ಗಿದರೆ ಗೆಲುವು ಸಿಕ್ಕೇ ಸಿಗುತ್ತದೆ‌ ಎಂದು ಸಚಿವರು ಹೇಳಿದರು.

ಈ ಹಿಂದೆ ಮುಂಬಯಿ ಪೊಲೀಸ್ ಅಂದ್ರೆ ಹೆಸರುವಾಸಿ ಆಗಿತ್ತು. ಆದರೆ ಈಗ ಬೆಂಗಳೂರು ಪೊಲೀಸ್ ಆ ಸಾಧನೆ ಮಾಡಿದೆ. ದೇಶದಲ್ಲಿ ಎಲ್ಲರಿಗೂ ಸಿಂಹ ಸ್ವಪ್ನ ವಾಗಿದ್ದ ಕೆಸ್ ಗಳನ್ನು ನಮ್ಮ ಪೊಲೀಸ್ ರು ಪತ್ತೆ ಹಚ್ಚಿದ್ದಾರೆ. ಇದರೊಂದಿಗೆ ಬೆಂಗಳೂರು ಪೊಲೀಸ್ ಈಗ ದೇಶದಲ್ಲಿ ನಂಬರ್ 1 ಸ್ಥಾನದಲ್ಲಿದೆ. ಇದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಕಮಲಪಂಥ ಅವರು ಅತ್ಯಂತ ದಕ್ಷ ಆಧಿಕಾರಿ. ಅವರ ನೇತೃತ್ವದಲ್ಲಿ ಹಲವಾರು ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ :ಗೂಗಲ್‌ನಿಂದ ಭಾರತೀಯ ಮಹಿಳೆಯರಿಗೆ ಆರ್ಥಿಕ ನೆರವು

ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಸಚಿವರು ಪ್ರಶಸ್ತಿ ಮತ್ತು ಬಹುಮಾನ ವಿತರಿಸಿದರು.

ಜಂಟಿ ಪೊಲೀಸ್ ಆಯುಕ್ತರಾದ ಸಂದೀಪ ಪಾಟೀಲ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿರಿದ್ದರು.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.