ಪರಿಷತ್ ನಲ್ಲಿ 40 ವರ್ಷ: ಹೊರಟ್ಟಿಗೆ ಸನ್ಮಾನ
Team Udayavani, Jul 1, 2020, 9:57 PM IST
ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ನಲವತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪರಿಷತ್ ಹಿರಿಯ ಸದಸ್ಯರಾದ ಬಸವರಾಜ್ ಹೊರಟ್ಟಿ ಅವರಿಗೆ ಸನ್ಮಾನ ಮಾಡಲಾಯಿತು.
ವಿಧಾನಪರಿಷತ್ ಮೊಗಸಾಲೆಯಲ್ಲಿ ಪರಿಷತ್ ಸದಸ್ಯರಾದ ಕೆ. ಟಿ. ಶ್ರೀಕಂಠೇಗೌಡ, ಕೆ ಸಿ ಕೊಂಡಯ್ಯ, ಯು ಬಿ. ವೆಂಕಟೇಶ್, ಚೌಡರೆಡ್ಡಿ ತೂಪಲ್ಲಿ , ತೇಜಸ್ವಿನಿ ಗೌಡ ಸೇರಿ ಮೈಸೂರು ಪೇಟ ತೊಡಿಸಿ, ಏಲಕ್ಕಿ ಹಾರ ಹಾಕಿ, ಸಿಹಿ ತಿನ್ನಿಸಿ ಸನ್ಮಾನ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ್ ಹೊರಟ್ಟಿ, ಸಾಮಾನ್ಯ ಶಿಕ್ಷಕನಾಗಿ ಇದ್ದವ ನಾನು. ನನ್ನ ಸಹಪಾಠಿ ಶಿಕ್ಷಕರೇ ವಿಧಾನಪರಿಷತ್ ಗೆ ಆಯ್ಕೆ ಮಾಡಿದರು ಸುಮಾರು ನಲವತ್ತು ವರ್ಷಗಳ ಕಾಲ ಪರಿಷತ್ ಸದಸ್ಯನಾಗಿ ಆಯ್ಕೆ ಮಾಡುತ್ತ ಬಂದಿದ್ದಾರೆ.
ಏಳು ಭಾರಿ ಪರಿಷತ್ ಗೆ ಆಯ್ಕೆ ಆಗಿ ಬಂದಿದ್ದೇನೆ. ನಾನು ರಾಜಕೀಯ ಬದುಕಿನಲ್ಲಿ ಯಾವತ್ತೂ ಜಾತಿ,ಧರ್ಮ, ಹಣಕ್ಕೆ ಪ್ರಾಮುಖ್ಯತೆ ಕೊಟ್ಟವನಲ್ಲ. ಹೀಗಾಗಿ ಅವರ ನಿರಂತರ ಪ್ರೀತಿ ನನ್ನ ಮೇಲಿದೆ ಎಂದು ಭಾವುಕರಾಗಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ