ಮೂರನೇ ಆಲೆ ಆತಂಕ: ಪರಿಷತ್‌ ಸಭಾಪತಿ ಹೊರಟ್ಟಿ ಸಲಹೆ


Team Udayavani, May 23, 2021, 10:05 PM IST

ಮೂರನೇ ಆಲೆ ಆತಂಕ: ಪರಿಷತ್‌ ಸಭಾಪತಿ ಹೊರಟ್ಟಿ ಸಲಹೆ

ಬೆಂಗಳೂರು: ಕರೊನಾ ಮೂರನೇ ಅಲೆ ಮಕ್ಕಳನ್ನು ಬಾಧಿಸುವ ಸಾಧ್ಯತೆ ಬಗ್ಗೆ ಪರಿಣಿತರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಸರ್ಕಾರ ಅಧ್ಯಯನ ನಡೆಸಿ ಸೂಕ್ತ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ನೀಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿಬಿ.ಎಸ್‌.ಯಡಿಯೂರಪ್ಪ ಹಾಗೂ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ಅವರಿಗೆ ಪತ್ರ ಬರೆದಿರುವ ಅವರು, ಮೂರನೇ ಆಲೆಯು ಭವಿಷ್ಯದ ವಾರಸುದಾರರಾದ ಮಕ್ಕಳ ಮೇಲೆ ಬೀರಬಹುದ ಪರಿಣಾಮಗಳ ಬಗ್ಗೆ ತಿಳಿದುಕೊಂಡು ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪ್ರಮಾಣದಲ್ಲಿ ಭಾಧಿಸಬಹುದು ಎಂದು ಹೇಳಿರುವುದು ಭಯದ ವಾತಾವರಣಕ್ಕೆ ಕಾರಣಾಗಿದೆ.ಈಗಾಗಲೇ ಬೇರೆ ಬೇರೆ ದೇಶಗಳಲ್ಲಿ ಎರಡನೇ ಹಾಗೂ ಮೂರನೇ ಅಲೆಯಿಂದ ಸಾವು ನೋವುಗಳು ಸಂಭವಿಸಿವೆ. ಇದು ನಮಗೆ ಪಾಠವಾಗಬೇಕು. ಪ್ರತ್ಯೇಕ ಸಮಿತಿ ರಚಿಸಬೇಕು. ಮಕ್ಕಳ ಮೇಲಿನ ಪರಿಣಾಮಗಳ ಬಗೆಗಿನ ವರದಿಗಳಿಂದ ಪಾಲಕ-ಪೋಷಕರು ಹಾಗೂ ಶಿಕ್ಷಣ ವ್ಯವಸ್ಥೆಯೇ ಭಯ ಭೀತವಾಗಿದೆ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ :ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ನ ಮೂಲ ಪತ್ತೆ ಹಚ್ಚಲು ತಜ್ಞರಿಗೆ ಡಿಸಿಎಂ ಸೂಚನೆ

ರಾಜ್ಯ ಸರ್ಕಾರ ಲಾಕ್‌ಡೌನ್‌ ಜೂ.7 ರವರೆಗೂ ಮುಂದುವರಿಸಿರುವುದು ಸಮಯೋಚಿತವಾಗಿದೆ. ಇತೀ¤ಚೆಗೆ ಬ್ಲಾಕ್‌ ಫಂಗಸ್‌ ಮತ್ತು ವೈಟ್‌ ಫಂಗಸ್‌ ಸೇರಿ ಹೊಸ ಹೊಸ ಕಾಯಿಲೆಗಳು ಬೆಳಕಿಗೆ ಬರುತ್ತಿವುದರಿಂದ ಪರಿಣಿತರ ವರದಿ ನಿರ್ಲಕ್ಷé ಮಾಡಬಾರದು ಎಂದು ಸಲಹೆ ನೀಡಿದ್ದಾರೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.