ಯತ್ನಾಳ್ ಒಬ್ಬ ಶಾಸಕರಾಗಿ ಸಿಎಂ ವಿರುದ್ದ ಹೇಳಿಕೆ ಕೊಟ್ಟಿದ್ದು ತಪ್ಪು : ಬಿ.ಸಿ.ಪಾಟೀಲ್


Team Udayavani, Oct 21, 2020, 1:05 PM IST

ಯತ್ನಾಳ್ ಒಬ್ಬ ಶಾಸಕರಾಗಿ ಸಿಎಂ ವಿರುದ್ದ ಹೇಳಿಕೆ ಸರಿಯಲ್ಲ: ಬಿ.ಸಿ.ಪಾಟೀಲ್

ಕೊಪ್ಪಳ: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಅವರು ಸಿಎಂ ವಿರುದ್ದ ಹೇಳಿಕೆ‌ ಕೊಟ್ಟಿದ್ದು ತಪ್ಪು, ಅದು ಅಶಿಸ್ತು ಆಗಲಿದೆ ಎಂದು ಕೃಷಿ ಸಚಿವ ಬಿ. ಟಿ ಪಾಟೀಲ್ ಅವರು ಹೇಳಿದರು.‌

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಶಾಸಕ ಯತ್ನಾಳ ಅವರು ಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಮುಂದಿನ ಮೂರು ವರ್ಷಗಳ ನಂತರ ಮತ್ತೆ ಚುನಾವಣೆ ಆಗುತ್ತೆ. ಹೈಕಮಾಂಡ್ ಸಿಎಂ ಯಾರು ಎಂದು ನಿರ್ಧಾರ ಮಾಡಲಿದೆ ಎಂದರು.

ಯತ್ನಾಳ ಅವರು ಒಬ್ಬ ಶಾಸಕರಾಗಿ, ಸಿಎಂ ವಿರುದ್ದ ಹಾಗೂ ವರಿಷ್ಠರ ವಿರುದ್ದ ಮಾತನಾಡುವುದು ಸರಿಯಲ್ಲ.

ಇಲ್ಲಿ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕಕ್ಕೆ ಸಿಎಂ ಸ್ಥಾನ ಎನ್ನುವ ಮಾತಿಲ್ಲ. ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ. ಯತ್ನಾಳ ಭಾಷಣ ಮಾಡಿದ್ದಾರೆ, ಅಂತ ನಾನು ಮಾತನಾಡಲು ಆಗಲ್ಲ. ಅದು ಅಶಿಸ್ತು ಆಗುತ್ತೆ. ಸಿಎಂ ವಿರುದ್ದ ಹೇಳಿಕೆ ಕೊಡುವುದು ತಪ್ಪಾಗುತ್ತದೆ ಎಂದರು.

ಇದನ್ನೂ ಓದಿ:ಅಪರಾಧಿಗಳಿಗೆ ನಡುಕ ಶುರು:ಉತ್ತರಪ್ರದೇಶದಲ್ಲಿ 24 ಗಂಟೆಯಲ್ಲಿ 23ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಇನ್ನು ಕೃಷಿ ಇಲಾಖೆಯ ಅಧಿಕಾರಿಗಳು ತಮ್ಮ ವಿರುದ್ದ ಸಿಎಂಗೆ ದೂರು ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ನಿಂದಕರು ಇರಬೇಕು ಹಂದಿಯಂಗೆ ಎನ್ನುವ ಮಾತಿನಂತೆ ಕೃಷಿ ಇಲಾಖೆಯಲ್ಲಿ ನನ್ನ ವಿರುದ್ದ ದೂರು ನೀಡಿದ ಬಗ್ಗೆ ಕೇಳಿ ಬಂದಿದೆ.

ಕೃಷಿ ಇಲಾಖೆಯು ಜಿಡ್ಡು ಹಿಡಿದು ಹೋಗಿತ್ತು.‌ನಾನು ಅದನ್ನು ಸರಿಪಡಿಸಿದ್ದೇನೆ. ಇದು ಕೆಲವರಿಗೆ ಹಿಡಿಸಿದಂತೆ ಕಾಣಿಸಿಲ್ಲ ಹಾಗಾಗಿ ಅನಾಮಧೇಯ ಪತ್ರ ಬರೆದು ಹೆದರಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇಂತಹದ್ದಕ್ಕೆ ನಾನು ಹೆದರಲ್ಲ. ನಾನು ಹಾಗೂ ಸರ್ಕಾರ ದಕ್ಷತೆಯಿಂದ ಕೆಲಸ ಮಾಡುತ್ತಿದೆ ಎಂದರು.

ಒಂದು ವೇಳೆ ನನ್ನ ಮೇಲೆ ಆಪಾದನೆ ಮಾಡುವವರು ಬಂದು ಹೇಳಲಿ. ಅದು ತನಿಖೆಯಾಗಲಿ. ಅದು ಸುಳ್ಳು ಎಂದಾದರೆ, ಅಂತಹ ವಿಷಯದ ಬಗ್ಗೆ ಸುಳ್ಳು ಪ್ರಚಾರ ಮಾಡಿದರೆ ಅವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆನು ಎಂದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.