IMD ಜೂನ್‌ನಲ್ಲಿ ವಾಡಿಕೆಗಿಂತ ಕಡಿಮೆ ಮಾನ್ಸೂನ್ ಮಳೆ ಸಾಧ್ಯತೆ


Team Udayavani, May 26, 2023, 5:01 PM IST

rain

ನವದೆಹಲಿ: ಜೂನ್‌ನಲ್ಲಿ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯನ್ನು ಪಡೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಡೀ ಋತುವಿನ ಸಾಮಾನ್ಯ ಮಾನ್ಸೂನ್ ಮುನ್ಸೂಚನೆ ನೀಡಿದೆ.

ಐಎಂಡಿ ಎನ್ವಿರಾನ್‌ಮೆಂಟ್ ಮಾನಿಟರಿಂಗ್ ಮತ್ತು ರಿಸರ್ಚ್ ಸೆಂಟರ್ (ಇಎಂಆರ್‌ಸಿ) ಮುಖ್ಯಸ್ಥ ಡಿ.ಶಿವಾನಂದ ಪೈ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ದಕ್ಷಿಣ ಭಾರತ, ವಾಯುವ್ಯ ಭಾರತ, ಉತ್ತರ ಭಾರತ ಮತ್ತು ಕೆಲವು ಪ್ರತ್ಯೇಕ ಜಾಗಗಳನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳಲ್ಲಿ ಜೂನ್ ನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ. ಈಶಾನ್ಯ ಭಾರತದಲ್ಲಿ, ಅಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ನಿರೀಕ್ಷಿಸಲಾಗಿದೆ” ಎಂದು ಹೇಳಿದ್ದಾರೆ.

ಸಮಭಾಜಕ ಪೆಸಿಫಿಕ್ ಮಹಾಸಾಗರದಲ್ಲಿ ಬಿಸಿಯಾಗುತ್ತಿರುವ ಕಾರಣ ಎಲ್ ನಿನೊ ಉಂಟಾದಾಗಲೂ ನೈರುತ್ಯ ಮುಂಗಾರು ಈ ಋತುವಿನಲ್ಲಿ ಸಾಮಾನ್ಯವಾಗಿರಲಿದೆ ಎಂದು ತಿಳಿಸಿದರು. ದೇಶದ ಬಹುತೇಕ ಮಳೆಯಾಧಾರಿತ ಕೃಷಿ ಪ್ರದೇಶಗಳನ್ನು ಒಳಗೊಂಡಿರುವ ಮಾನ್ಸೂನ್ ಕೋರ್ ಜೋನ್‌ನಲ್ಲಿ ಋತುಮಾನದ ಮಳೆಯು ಸಾಮಾನ್ಯವಾಗಿ ದೀರ್ಘಾವಧಿಯ ಸರಾಸರಿಯ 94 ರಿಂದ 106 ಪ್ರತಿಶತ ಇರುತ್ತದೆ.

ಟಾಪ್ ನ್ಯೂಸ್

manipur fire

Manipur: ಮಣಿಪುರ ಸಂಘರ್ಷದ ಇತಿಹಾಸ- ಇನ್ನೂ ಆರದ ಗಲಭೆಯ ಬೆಂಕಿ

soren kejri

Politics: ಕೇಜ್ರಿವಾಲ್‌ಗೆ ಸೊರೇನ್‌ ಬೆಂಬಲ

CONGRESS GUARENTEE

Congress Guarantee: ಗ್ಯಾರಂಟಿ ಯೋಜನೆಗೆ ಬೇಕಿದೆ 60 ಸಾವಿರ ಕೋಟಿ ರೂ.

MOHAN BHAGVATH

“ದೇಶದಲ್ಲಿ ಈಗ ಹೊರಗಿನವರಿಲ್ಲ”: RSS ಸರಸಂಘಚಾಲಕ ಮೋಹನ್‌ ಭಾಗವತ್‌

Modi

“ಗುಲಾಮಗಿರಿಗೆ ಅಂತ್ಯಹಾಡಿದ್ದು ಶಿವಾಜಿ”: PM ಮೋದಿ

WTC INDIA

ICC WTC Final: ಫೈನಲ್‌ ಭಾರತದ ಸ್ಪಿನ್‌ ದಾಳಿ ಕುರಿತು ಆಸೀಸ್‌ ಚಿಂತನೆ

modi ram mandir

ಶ್ರೀರಾಮನ ಮೂರ್ತಿ ಪ್ರತಿಷ್ಠೆಗೆ ಪ್ರಧಾನಿಗೆ ಆಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

soren kejri

Politics: ಕೇಜ್ರಿವಾಲ್‌ಗೆ ಸೊರೇನ್‌ ಬೆಂಬಲ

MOHAN BHAGVATH

“ದೇಶದಲ್ಲಿ ಈಗ ಹೊರಗಿನವರಿಲ್ಲ”: RSS ಸರಸಂಘಚಾಲಕ ಮೋಹನ್‌ ಭಾಗವತ್‌

Modi

“ಗುಲಾಮಗಿರಿಗೆ ಅಂತ್ಯಹಾಡಿದ್ದು ಶಿವಾಜಿ”: PM ಮೋದಿ

modi ram mandir

ಶ್ರೀರಾಮನ ಮೂರ್ತಿ ಪ್ರತಿಷ್ಠೆಗೆ ಪ್ರಧಾನಿಗೆ ಆಹ್ವಾನ

SPELL BEE DEV

ದೇವ್‌ ಶಾಗೆ ಯುಎಸ್‌ Spelling Bee ಪ್ರಶಸ್ತಿ!

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

manipur fire

Manipur: ಮಣಿಪುರ ಸಂಘರ್ಷದ ಇತಿಹಾಸ- ಇನ್ನೂ ಆರದ ಗಲಭೆಯ ಬೆಂಕಿ

soren kejri

Politics: ಕೇಜ್ರಿವಾಲ್‌ಗೆ ಸೊರೇನ್‌ ಬೆಂಬಲ

CONGRESS GUARENTEE

Congress Guarantee: ಗ್ಯಾರಂಟಿ ಯೋಜನೆಗೆ ಬೇಕಿದೆ 60 ಸಾವಿರ ಕೋಟಿ ರೂ.

MOHAN BHAGVATH

“ದೇಶದಲ್ಲಿ ಈಗ ಹೊರಗಿನವರಿಲ್ಲ”: RSS ಸರಸಂಘಚಾಲಕ ಮೋಹನ್‌ ಭಾಗವತ್‌

Modi

“ಗುಲಾಮಗಿರಿಗೆ ಅಂತ್ಯಹಾಡಿದ್ದು ಶಿವಾಜಿ”: PM ಮೋದಿ