ಬೆಳ್ತಂಗಡಿ ತಾಲೂಕಿನಲ್ಲಿ ಕೋವಿಡ್ ಸೋಂಕಿಗೆ ಮೊದಲ ಸಾವು!


Team Udayavani, Jul 12, 2020, 12:41 PM IST

ಬೆಳ್ತಂಗಡಿ ತಾಲೂಕಿನಲ್ಲಿ ಕೋವಿಡ್ ಸೋಂಕಿಗೆ ಮೊದಲ ಸಾವು!

ಬೆಳ್ತಂಗಡಿ : ಕೋವಿಡ್ ಸೋಂಕಿಗೆ ಬೆಳ್ತಂಗಡಿ ತಾಲೂಕಿನಲ್ಲಿ ಮೊದಲ ಸಾವು ಸಂಭವಿಸಿದೆ. ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಸುಮಾರು 60ವರ್ಷ ಪ್ರಾಯದ ವೃದ್ಧ ರವಿವಾರ ಮುಂಜಾನೆ ತಮ್ಮ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ.

ಅನಾರೋಗ್ಯದ ಕಾರಣದಿಂದ ಎರಡು ದಿನದ ಹಿಂದೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು. ಅದರ ವರದಿ ಕೈ ಸೇರಿದ್ದು ಸೋಂಕು ದೃಢ ಪಟ್ಟಿತ್ತು.

ಮೃತ ದೇಹ ಮನೆಯಲಿದ್ದು ಸ್ಥಳಕ್ಕೆ ಪೊಲೀಸ್, ತಹಶೀಲ್ದಾರ್, ವೈದ್ಯರು ಭೇಟಿ ನೀಡಿ ಮುಂಜಾಗ್ರತಾ ಕ್ರಮ ಕೈಗೊಂಡಿಡಿದ್ದು,  ಮುನ್ನೆಚ್ಚರಿಕಾ ಕ್ರಮವಾಗಿ ಆ ಪ್ರದೇಶಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಈ ಮೂಲಕ ಬೆಳ್ತಂಗಡಿ ತಾಲೂಕಿನಲ್ಲಿ ಕೋವಿಡ್ ಪ್ರಕರಣದಿಂದ ಮೊದಲ ಸಾವು ಸಂಭವಿಸಿದೆ.

ಬೆಳ್ತಂಗಡಿ ಪ್ರತಿನಿತ್ಯ ಕನಿಷ್ಠ 3ರಿಂದ 5 ಪ್ರಕರಣ ದಾಖಲಾಗುತ್ತಿದೆ. ಈ ನಿಟ್ಟಿನಲ್ಲಿ ವರ್ತಕರು, ಆಟೋ, ರಿಕ್ಷಾ ಚಾಲಕರು ಜು.14 ರ ಬಳಿಕ ಮಧ್ಯಾಹ್ನ 2 ರಿಂದ ಸ್ವಯಂಪ್ರೇರಿತ ಬಂದ್ ನಡೆಸಲು ಶಾಸಕ ಹರೀಶ್ ಪೂಂಜ ಸಮ್ಮುಖದಲ್ಲಿ ನಿರ್ಧರಿಸಲಾಗಿದೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.