ಸದ್ಯ ಬೌಲಿಂಗ್‌ ಮಾಡಲ್ಲ ಬೆನ್‌ ಸ್ಟೋಕ್ಸ್‌


Team Udayavani, Mar 29, 2023, 7:06 AM IST

ben str

ಈ ಬಾರಿ ಚೆನ್ನೈ ತಂಡದ ಪಾಲಾಗಿರುವ ಇಂಗ್ಲೆಂಡ್‌ ಆಲ್‌ರೌಂಡರ್‌ ಬೆನ್‌ ಸ್ಟೋಕ್ಸ್‌ ಆರಂಭಿಕ ಹಂತದ ಪಂದ್ಯಗಳಲ್ಲಿ ಕೇವಲ ತಜ್ಞ ಬ್ಯಾಟರ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ. ಎಡಗಾಲಿನ ನೋವಿನ ಕಾರಣ ಅವರು ಬೌಲಿಂಗ್‌ ಮಾಡುವುದಿಲ್ಲ ಎಂದು ಚೆನ್ನೈ ತಂಡದ ಬ್ಯಾಟಿಂಗ್‌ ಕೋಚ್‌ ಮೈಕೆಲ್‌ ಹಸ್ಸಿ ಹೇಳಿದ್ದಾರೆ.

ಕಳೆದ ನ್ಯೂಜಿಲೆಂಡ್‌ ವಿರುದ್ಧದ 2 ಪಂದ್ಯಗಳ ಟೆಸ್ಟ್‌ ಸರಣಿಯ ವೇಳೆ ಬೆನ್‌ ಸ್ಟೋಕ್ಸ್‌ ಕೇವಲ 9 ಓವರ್‌ ಎಸೆದಿದ್ದರು. ವೆಲ್ಲಿಂಗ್ಟನ್‌ ಟೆಸ್ಟ್‌ ಪಂದ್ಯದ ಅಂತಿಮ ದಿನ ಅಷ್ಟೇನೂ ಫಿಟ್‌ ಇರಲಿಲ್ಲ. ನನಗೆ ತಿಳಿದ ಪ್ರಕಾರ ಸ್ಟೋಕ್ಸ್‌ ಆರಂಭದಲ್ಲಿ ಕೇವಲ ತಜ್ಞ ಬ್ಯಾಟರ್‌ ಪಾತ್ರವನ್ನು ವಹಿಸಲಿದ್ದಾರೆ. ಬೌಲಿಂಗ್‌ ಮಾಡಬಲ್ಲರೇ, ಮಾಡುವುದಾದರೆ ಯಾವಾಗ ಎಂದು ಕಾದು ನೋಡಬೇಕಿದೆ. ನಿನ್ನೆ ಸಣ್ಣ ಮಟ್ಟದ ಬೌಲಿಂಗ್‌ ಅಭ್ಯಾಸ ನಡೆಸಿದ್ದಾರೆ. ಆದರೆ ಎಡ ಮೊಣಕಾಲಿನ ನೋವಿಗೆ ಅವರು ದಿನವೂ ಚುಚ್ಚುಮದ್ದು ತೆಗೆದುಕೊಳ್ಳುತ್ತಿದ್ದಾರೆ. ಚೆನ್ನೈ ಮತ್ತು ಇಸಿಬಿ ಫಿಸಿಯೋಗಳು ಸ್ಟೋಕ್ಸ್‌ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂಬುದಾಗಿ ಹಸ್ಸಿ ಹೇಳಿದರು.

ಟಾಪ್ ನ್ಯೂಸ್

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

nato

NATO ಗೆ ಭಾರತ ಸೇರ್ಪಡೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GT CSK

IPL 2023: ಫೈನಲ್‌ ಥ್ರಿಲ್‌

Malaysia Masters Badminton: ಪ್ರಣಯ್‌ ಫೈನಲ್‌ಗೆ, ಸಿಂಧು ಪರಾಭವ

ಅಹಮದಾಬಾದ್ ನಲ್ಲಿ ಮಳೆ: ಫೈನಲ್ ಪಂದ್ಯಕ್ಕೆ ಮಳೆ ಬಂದರೆ ವಿಜೇತರನ್ನು ನಿರ್ಧರಿಸುವುದು ಹೇಗೆ?

ಅಹಮದಾಬಾದ್ ನಲ್ಲಿ ಮಳೆ: ಫೈನಲ್ ಪಂದ್ಯಕ್ಕೆ ಮಳೆ ಬಂದರೆ ವಿಜೇತರನ್ನು ನಿರ್ಧರಿಸುವುದು ಹೇಗೆ?

thumb-5

King Kohli ಹಿಂದೆ ಬಿದ್ದ Prince Gill: ಅಪಾಯದಲ್ಲಿದೆ ಕೊಹ್ಲಿಯ ‘ವಿರಾಟ್’ ದಾಖಲೆ

PATHIRANA FAMILY

ಪತಿರಣ ಪರಿವಾರದೊಂದಿಗೆ ಧೋನಿ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು