ಬೆಂಗಳೂರು: ಮಳೆಗೆ ಜನರ ಪರದಾಟ, ಸಂಚಾರ ಅಸ್ತವ್ಯಸ್ತ
Team Udayavani, Oct 15, 2022, 12:09 AM IST
ಬೆಂಗಳೂರು: ನಗರದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಶುಕ್ರವಾರವೂ ಮುಂದುವರಿದಿದೆ.
ರಾತ್ರಿ 7 ಗಂಟೆ ಬಳಿಕ ಸತತ ಒಂದು ಗಂಟೆಗಳ ಮಳೆಯಾಗಿದ್ದು, ತಗ್ಗು ಪ್ರದೇಶದ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ಶಿವಾನಂದ ವೃತ್ತ, ಮಲ್ಲೇಶ್ವರ, ಎಂ.ಜಿ. ರಸ್ತೆ, ಡಬಲ್ ರೋಡ್, ಆನಂದ್ರಾವ್ ವೃತ್ತ, ಶೇಷಾದ್ರಿ ರಸ್ತೆ, ಮೆಜೆಸ್ಟಿಕ್, ಚಾಮರಾಜಪೇಟೆ ಸಹಿತ ಹಲವು ಬಡಾವಣೆಗಳಲ್ಲಿ ಮಳೆಯಾಗಿದೆ.
ಏಕಾಏಕಿ ಮಳೆ ಸುರಿದ ಕಾರಣ ಕಚೇರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವರು ಪರದಾಡಿದರು. ಜತೆಗೆ ಒಕಳಿಪುರ ಕೆಳಸೇತುವೆ, ಶಿವಾನಂದ ವೃತ್ತ, ಕಾವೇರಿ ಜಂಕ್ಷನ್ ಸಹಿತ ಹಲವು ರಸ್ತೆಗಳು, ಕೆಳಸೇತುವೆಗಳಲ್ಲಿ ನೀರು ನಿಂತು ತೊಂದರೆ ಉಂಟಾಯಿತು.ಹೆಬ್ಬಾಳ ಎನ್ಇಟಿ ಬಸ್ ನಿಲ್ದಾಣ, ಸಂಜಯನಗರ ಬಳಿ ಮರ ಬಿದ್ದಿದ್ದು, ವಾಹನ ಸಂಚಾರಕ್ಕೆ ತಡೆಯುಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
MUST WATCH
ಹೊಸ ಸೇರ್ಪಡೆ
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ