
ಬ್ಯುಸಿ ರೋಡ್ನಲ್ಲಿ ಬೆನ್ಝ್ ಕಾರ್ ಡ್ರಿಫ್ಟ್ : ಪ್ರಕರಣ ದಾಖಲು
Team Udayavani, Mar 21, 2023, 6:35 PM IST

ಇಂದೋರ್: ಮಧ್ಯಪ್ರದೇಶದ ಇಂದೋರ್ನಲ್ಲಿ ವಾಹನ ಸಂಚಾರವಿದ್ದ ರಸ್ತೆಯಲ್ಲೇ ತನ್ನ ಐಶಾರಾಮಿ ಬೆನ್ಝ್ ಕಾರನ್ನು ಡ್ರಿಫ್ಟ್ ಮಾಡಿದ್ದ ಕಾರಣಕ್ಕೆ 23 ರ ಹರೆಯದ ಯುವಕ ಪೋಲಿಸರ ಅತಿಥಿಯಾಗಿದ್ದಾನೆ.
ಇತ್ತೀಚೆಗೆ ಮಧ್ಯರಾತ್ರಿಯ ವೇಳೆ ಹೆದ್ದಾರಿಯಲ್ಲೇ ಯುವಕ ಕಾರನ್ನು ಡ್ರಿಫ್ಟ್ ಮಾಡಿದ್ದು ಇದರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬೆನ್ಝ್ ಕಾರೊಂದು ವೇಗವಾಗಿ ಬಂದು ಹೆದ್ದಾರಿ ಮಧ್ಯದಲ್ಲೇ ಸುತ್ತು ಹೊಡೆದಿದ್ದು ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಕಾರನ್ನು ಜಪ್ತಿ ಮಾಡಲಾಗಿದೆ. ಇದು ಆಕಸ್ಮಿಕವಾಗಿ ಸಂಭವಿಸಿದ ಘಟನೆಯಲ್ಲ. ಇದನ್ನು ಉದ್ದೇಶಪೂರ್ವಕವಾಗಿಯೇ ಮಾಡಲಾಗಿದ್ದು ಹೀಗಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.
ಇದನ್ನೂ ಓದಿ: ಖಾಸಗಿ ಬಸ್ ಡಿಕ್ಕಿ : 14 ಹಸುಗಳು ಸಾವು
लापरवाहीपूर्वक एवं खतरनाक तरीके से कार ड्रिफ्टिंग कर, आम जनमानस का जीवन संकट में डालने वाले का वीडियो एक जिम्मेदार नागरिक ने एडिशनल, सीपी यातायात प्रबंधन को भेजा था। उसके बाद आपराधिक प्रकरण पंजीबद्ध। @CMMadhyaPradesh @mohdept@DGP_MP @MPPoliceDeptt @CP_INDORE @IPSMaheshCJain pic.twitter.com/fd9HmRaean
— DCP Traffic Indore (@DcptrafficInd) March 20, 2023
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Indore: ಚಾಕ್ಲೇಟ್,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ