ದೆಹಲಿ ಮಹಾನಗರ ಪಾಲಿಕೆಯಲ್ಲಿ ವಾಗ್ವಾದ ತಾರಕಕ್ಕೆ; ಕೋಲಾಹಲ
Team Udayavani, Feb 22, 2023, 11:26 PM IST
ನವ ದೆಹಲಿ: ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ ಸಂಬಂಧಿಸಿದಂತೆ ದೆಹಲಿ ಮಹಾನಗರ ಪಾಲಿಕೆ ಸದನದಲ್ಲಿ ಬಿಜೆಪಿ ಮತ್ತು ಎಎಪಿ ಸದಸ್ಯರ ನಡುವೆ ವಾಗ್ವಾದ ತಾರಕಕ್ಕೇರಿ ಕೈ ಕೈ ಮಿಲಾಯಿಸಿ ಕೋಲಾಹಲ ನಿರ್ಮಾಣವಾದ ಘಟನೆ ಬುಧವಾರ ರಾತ್ರಿ ನಡೆದಿದೆ.
ಮೇಯರ್ ಚುನಾವಣೆಯ ಕೆಲವೇ ಗಂಟೆಗಳಲ್ಲಿ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ಕುರಿತು ಸದನದೊಳಗೆ ಭಾರಿ ಗದ್ದಲ ಉಂಟಾಗಿದೆ.
#WATCH | Delhi: Ruckus between BJP & AAP members inside the MCD house over the election of members of the standing committee. pic.twitter.com/mIS91RW0p4
— ANI (@ANI) February 22, 2023
ದೆಹಲಿಯ ನೂತನ ಚುನಾಯಿತ ಮೇಯರ್ , ನಾಗರಿಕ ಸಂಸ್ಥೆಯ ಉನ್ನತ ಹುದ್ದೆಗೆ ಆಯ್ಕೆಯಾದ ಕೆಲವೇ ಗಂಟೆಗಳ ನಂತರ. ಶೆಲ್ಲಿ ಒಬೆರಾಯ್ ಅವರು ಬಿಜೆಪಿ ಕೌನ್ಸಿಲರ್ಗಳು ತಮ್ಮ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
“ಸುಪ್ರೀಂ ಕೋರ್ಟ್ ಆದೇಶದಂತೆ ನಾನು ಸ್ಥಾಯಿ ಸಮಿತಿ ಚುನಾವಣೆ ನಡೆಸುತ್ತಿದ್ದಾಗ ಬಿಜೆಪಿ ಕೌನ್ಸಿಲರ್ಗಳು ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ! ಇದು ಬಿಜೆಪಿಯ ಗುಂಡಾಗಿರಿಯಾಗಿದ್ದು ಮಹಿಳಾ ಮೇಯರ್ ಮೇಲೆ ಹಲ್ಲೆ ಮಾಡಲು ಯತ್ನಿಸುತ್ತಿದೆ ಎಂದು ಒಬೆರಾಯ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ