ದೆಹಲಿ ಮಹಾನಗರ ಪಾಲಿಕೆಯಲ್ಲಿ ವಾಗ್ವಾದ ತಾರಕಕ್ಕೆ; ಕೋಲಾಹಲ


Team Udayavani, Feb 22, 2023, 11:26 PM IST

1—-fsdfsdf

ನವ ದೆಹಲಿ: ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ ಸಂಬಂಧಿಸಿದಂತೆ ದೆಹಲಿ ಮಹಾನಗರ ಪಾಲಿಕೆ ಸದನದಲ್ಲಿ ಬಿಜೆಪಿ ಮತ್ತು ಎಎಪಿ ಸದಸ್ಯರ ನಡುವೆ ವಾಗ್ವಾದ ತಾರಕಕ್ಕೇರಿ ಕೈ ಕೈ ಮಿಲಾಯಿಸಿ ಕೋಲಾಹಲ ನಿರ್ಮಾಣವಾದ ಘಟನೆ ಬುಧವಾರ ರಾತ್ರಿ ನಡೆದಿದೆ.

ಮೇಯರ್ ಚುನಾವಣೆಯ ಕೆಲವೇ ಗಂಟೆಗಳಲ್ಲಿ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ಕುರಿತು ಸದನದೊಳಗೆ ಭಾರಿ ಗದ್ದಲ ಉಂಟಾಗಿದೆ.

ದೆಹಲಿಯ ನೂತನ ಚುನಾಯಿತ ಮೇಯರ್ , ನಾಗರಿಕ ಸಂಸ್ಥೆಯ ಉನ್ನತ ಹುದ್ದೆಗೆ ಆಯ್ಕೆಯಾದ ಕೆಲವೇ ಗಂಟೆಗಳ ನಂತರ. ಶೆಲ್ಲಿ ಒಬೆರಾಯ್ ಅವರು ಬಿಜೆಪಿ ಕೌನ್ಸಿಲರ್‌ಗಳು ತಮ್ಮ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಸುಪ್ರೀಂ ಕೋರ್ಟ್ ಆದೇಶದಂತೆ ನಾನು ಸ್ಥಾಯಿ ಸಮಿತಿ ಚುನಾವಣೆ ನಡೆಸುತ್ತಿದ್ದಾಗ ಬಿಜೆಪಿ ಕೌನ್ಸಿಲರ್‌ಗಳು ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ! ಇದು ಬಿಜೆಪಿಯ ಗುಂಡಾಗಿರಿಯಾಗಿದ್ದು ಮಹಿಳಾ ಮೇಯರ್ ಮೇಲೆ ಹಲ್ಲೆ ಮಾಡಲು ಯತ್ನಿಸುತ್ತಿದೆ ಎಂದು ಒಬೆರಾಯ್ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

eBelthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

Belthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

eleElephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Panemangalore  Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Panemangalore Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ASSAM MEGHALAY

Assam-Meghalaya: ಗಡಿ ಸಂಘರ್ಷ ಬಿಲ್ಲು-ಬಾಣದ ದಾಳಿ, ವ್ಯಕ್ತಿಗೆ ಗಾಯ

RINKU DUGGAL

IAS ಅಧಿಕಾರಿ ರಿಂಕು ದುಗ್ಗಾಗೆ ಕಡ್ಡಾಯ ನಿವೃತ್ತಿ

ISRO VENUS

ISRO: ಶುಕ್ರನತ್ತ ಹೋಗಲು ಇಸ್ರೋ ಸಿದ್ಧತೆ

THE

THE ರ್‍ಯಾಂಕಿಂಗ್‌: IISC ದೇಶಕ್ಕೆ ಫ‌ಸ್ಟ್‌

edu ajji

Literate: 92ನೇ ವಯಸ್ಸಿನಲ್ಲಿ ಅಕ್ಷರಸ್ತರಾದ ಅಜ್ಜಿ !

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

eBelthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

Belthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

eleElephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Panemangalore  Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Panemangalore Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.