ಐಪಿಎಲ್‌ ಕಮೆಂಟ್ರಿ ತಂಡದಲ್ಲಿ ಜತೆಯಾದ ಭಜ್ಜಿ, ಶ್ರೀಶಾಂತ್‌


Team Udayavani, Mar 25, 2023, 7:22 AM IST

shree bajji

ನವದೆಹಲಿ: ಹದಿನಾರನೇ ಆವೃತ್ತಿಯ ಐಪಿಎಲ್‌ ಆರಂಭಕ್ಕೆ ಉಳಿದಿರುವುದು ಇನ್ನೊಂದೇ ವಾರ. ಅಂದು ಅಹ್ಮದಾಬಾದ್‌ನಲ್ಲಿ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟಾನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಎದುರಾಗುವುದರೊಂದಿಗೆ 2023ನೇ ಸಾಲಿನ ವಿಶ್ವದ ಶ್ರೀಮಂತ ಕ್ರಿಕೆಟ್‌ ಲೀಗ್‌ ಗರಿಗೆದರಲಿದೆ.
ಇದಕ್ಕೂ ಮೊದಲು ಈ ಪಂದ್ಯಾವಳಿಯ ವೀಕ್ಷಕ ವಿವರಣೆಕಾರರ ತಂಡ ಸಜ್ಜಾಗಿದೆ. ಮಾಜಿ ಕ್ರಿಕೆಟಿಗರಾದ ಹರ್ಭಜನ್‌ ಸಿಂಗ್‌ ಮತ್ತು ಎಸ್‌.ಶ್ರೀಶಾಂತ್‌ “ಸ್ಟಾರ್‌ ಸ್ಪೋರ್ಟ್ಸ್” ವೀಕ್ಷಕ ವಿವರಣೆ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ಮತ್ತೋರ್ವ ಮಾಜಿ ಆಟಗಾರ ಮೊಹಮ್ಮದ್‌ ಕೈಫ್ ಕೂಡ ವೀಕ್ಷಕ ವಿವರಣೆ ನೀಡಲಿದ್ದಾರೆ.

ಹರ್ಭಜನ್‌ ಸಿಂಗ್‌ ಮತ್ತು ಶ್ರೀಶಾಂತ್‌ 2008ರ ಐಪಿಎಲ್‌ ಪಂದ್ಯವೊಂದರ ವೇಳೆ ಬೇಡದ ಕಾರಣವೊಂದಕ್ಕೆ ಸುದ್ದಿಯಾದುದನ್ನು ಮರೆಯುವಂತಿಲ್ಲ. ಅಂದು ಶ್ರೀಶಾಂತ್‌ ಕೆನ್ನೆಗೆ ಭಜ್ಜಿ ಬಾರಿಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಆಗ ಹರ್ಭಜನ್‌ ಸಿಂಗ್‌ ಮುಂಬೈ ಇಂಡಿಯನ್ಸ್‌ ಪರ, ಶ್ರೀಶಾಂತ್‌ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ಪರ ಆಡುತ್ತಿದ್ದರು. ಆದರೆ ಇತ್ತೀಚಿನ ವಿಡಿಯೊ ಒಂದರ ಮೂಲಕ ತಾವಿಬ್ಬರೂ ಆ ಹಳೆಯ ಘಟನೆಯನ್ನು ಮರೆತ್ತಿದ್ದೇವೆ ಎಂಬುದಾಗಿ ಹೇಳಿಕೊಂಡಿದ್ದರು. ಹೀಗಾಗಿ ಕಮೆಂಟ್ರಿ ಬಾಕ್ಸ್‌ನಲ್ಲಿ ಯಾವುದೇ ಅಹಿತಕರ ವಿದ್ಯಮಾನ ಘಟಿಸಲಿಕ್ಕಿಲ್ಲ ಎಂದು ಭಾವಿಸಬಹುದು!

ಟಾಪ್ ನ್ಯೂಸ್

CONGRESS GUARENTEE

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಾಗರಿಕರ ಸಹಕಾರವೂ ಅಗತ್ಯ

police siren

ಸೋಮೇಶ್ವರ: ನೈತಿಕ ಪೊಲೀಸ್‌ಗಿರಿ; ಆರು ಮಂದಿಯ ಬಂಧನ

death

ಸುಬ್ರಹ್ಮಣ್ಯ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

MOBILE FRAUD MONEY

ಬ್ಯಾಂಕ್‌ ಖಾತೆ ವಿವರ ಪಡೆದು 1.21 ಲ.ರೂ. ವಂಚನೆ

power lines

kadaba: ಲೈನ್‌ಮನ್‌ ಸಾವು ಪ್ರಕರಣ: ಇಬ್ಬರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ

arrest 3

17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sada-dsad

Wrestlers protest : 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಬೆಂಬಲ

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

thumb-5

ಮಹಿಳಾ Asia Cup ಗೆ ಭಾರತ ಎ ತಂಡ ಪ್ರಕಟ: ಕರ್ನಾಟಕದ ಶ್ರೇಯಾಂಕಾ ಪಾಟೀಲ್ ಗೆ ಸ್ಥಾನ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

thumb-1

Sri Lanka;ಏಕದಿನಕ್ಕೆ ಮರಳಿದ ದಿಮುತ್‌ ಕರುಣಾರತ್ನೆ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

CONGRESS GUARENTEE

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಾಗರಿಕರ ಸಹಕಾರವೂ ಅಗತ್ಯ

police siren

ಸೋಮೇಶ್ವರ: ನೈತಿಕ ಪೊಲೀಸ್‌ಗಿರಿ; ಆರು ಮಂದಿಯ ಬಂಧನ

death

ಸುಬ್ರಹ್ಮಣ್ಯ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

MOBILE FRAUD MONEY

ಬ್ಯಾಂಕ್‌ ಖಾತೆ ವಿವರ ಪಡೆದು 1.21 ಲ.ರೂ. ವಂಚನೆ

power lines

kadaba: ಲೈನ್‌ಮನ್‌ ಸಾವು ಪ್ರಕರಣ: ಇಬ್ಬರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ