ಭಟ್ಕಳ: 5 ಕೋಟಿ ರೂ.ಜೀವ ವಿಮೆ ಲಪಟಾಯಿಸಲು ನಕಲಿ ಮರಣ ದಾಖಲೆ ಸೃಷ್ಟಿ!


Team Udayavani, Jan 20, 2022, 6:52 PM IST

1-sadsad

ಭಟ್ಕಳ: ಜಾಲಿ ಪಟ್ಟಣ ಪಂಚಾಯತ್‍ನಲ್ಲಿ ಈ ಹಿಂದೆ ನಕಲಿ ಅನಾಪೇಕ್ಷಣಾ ಪತ್ರ ನೀಡಿಕೆಯ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು ಜೀವಂತ ವ್ಯಕ್ತಿಯೇ ಮರಣ ಹೊಂದಿದ್ದಾನೆಂದು ನಕಲಿ ಮರಣ ದಾಖಲೆ ಸೃಷ್ಟಿಸಿದ್ದು ಆತನ ಹೆಸರಿನಲ್ಲಿದ್ದ 5 ಕೋಟಿ ರೂಪಾಯಿ ಜೀವ ವಿಮೆಯನ್ನು ಲಪಟಾಯಿಸಲು ಹವಣಿಸಿದಾಗ ಬೆಳಕಿಗೆ ಬಂದಿದೆ.

ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ಜನನ ಮರಣ ನೋಂದಣಿ ವಿಭಾಗದಲ್ಲಿ 2021ರ ಅಗಸ್ಟ್ 4ನೇ ತಾರೀಖಿನಂದು ಹಾಸನದ ಎಚ್.ಡಿ. ದೇವೇಗೌಡ ನಗರ ಎನ್ನುವ ವಿಳಾಸವುಳ್ಳ ಮಹಿಳೆ ಮೀನಾಕ್ಷಿ ಡಿ.ಎಚ್. ಎನ್ನುವವರು ಬಂದು ತನ್ನ ಮಗ ತೀರಿಕೊಂಡಿದ್ದು ಮರಣ ಪ್ರಮಾಣ ಪತ್ರವನ್ನು ನೀಡುವಂತೆ ಮನವಿ ಮಾಡಿದ್ದರು. ಆ ನಂತರ ಜನನ ಮರಣ ವಿಭಾಗದ ಸಿಬ್ಬಂದಿಗಳು ಕ್ರಮ ತೆಗೆದುಕೊಂಡಿದ್ದು ಸೆಪ್ಟಂಬರ್ 2021ರ 13ರಂದು ಹರ್ಷವರ್ಧನ್ ಎನ್ನುವ ವ್ಯಕ್ತಿಯ ಮರಣ ಪ್ರಮಾಣ ಪತ್ರವನ್ನು ನೀಡಲಾಗಿತ್ತು.

ಜಾಲಿಯ ಜಂಗನಗದ್ದೆಯಲ್ಲಿನ ವಿಳಾಸ ನೀಡಿದ್ದ ಮಹಿಳೆ ಇಲ್ಲಿನ ನಕಲಿ ಆಧಾರ್ ಕಾರ್ಡ ಕೂಡಾ ಹಾಜರುಪಡಿಸಿರುವುದು ಇದು ಹೇಗೆ ಸಾಧ್ಯವಾಯಿತು ಎನ್ನುವುದು ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಹರ್ಷವರ್ಧನ್ ಎನ್ನುವವರು ಹಾಸನದವರಾಗಿದ್ದು ಉತ್ತಮ ವ್ಯವಹಾರ ಮಾಡಿಕೊಂಡಿರುವ ವ್ಯಕ್ತಿ ಎನ್ನಲಾಗಿದೆ. ಆತನ ಹೆಸರಿನಲ್ಲಿ 5 ಕೋಟಿ ವಿಮಾ ಮಾಡಿಸಲಾಗಿದ್ದು ವಿಮಾ ಹಣವನ್ನ ಲಪಟಾಯಿಸಲು ಜಾಲಿ ಪಟ್ಟಣ ಪಂಚಾಯತ್ ಸಿಬ್ಬಂದಿಯೋರ್ವರನ್ನು ಬಳಸಿಕೊಂಡು ನಕಲಿ ದಾಖಲೆ ಸೃಷ್ಟಿಸಲಾಗಿದೆ ಎನ್ನಲಾಗಿದೆ.

ಆತನ ತಾಯಿ ಎಂದು ಹೇಳಿಕೊಂಡು ಜಾಲಿಯ ಜಂಗನಗದ್ದೆಯ ವಿಳಾಸ ನೀಡಿದ ಮಹಿಳೆ ಯಾರು ಎನ್ನುವುದು ತಿಳಿದು ಬರಬೇಕಿದೆ. ಆಕೆಯು ಜಂಗನಗದ್ದೆಯ ವಿಳಾಸದ ದಾಖಲೆಗಳನ್ನು ನೀಡಿದ ನಂತರ ಜಾಲಿ ಪಟ್ಟಣ ಪಂಚಾಯತ್ ಆರೋಗ್ಯ ವಿಭಾಗದ ವತಿಯಿಂದ ಸ್ಥಳ ಪಂಚನಾಮೆ ಮಾಡಿ ಖಚಿತಪಡಿಸಿಕೊಂಡು ಮರಣ ದಾಖಲೆಯನ್ನು ನೀಡಲಾಗಿದ್ದು ಎಲ್ಲವೂ ನಕಲಿ ಎನ್ನುವುದು ತಿಳಿದು ಬಂದಿದೆ.

ವ್ಯಕ್ತಿಯು ಓರ್ವ ಉತ್ತಮ ವ್ಯವಹಾರಸ್ಥನಾಗಿದ್ದು ಆತನ ಹೆಸರಿನಲ್ಲಿರುವ ವಿಮಾ ಹಣವನ್ನು ಹೊಡೆಯುವುದಕ್ಕೆ ಇಂತಹ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮರಣ ಪ್ರಮಾಣ ಪತ್ರವನ್ನು ಪಡೆಯಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು ಈ ಕೃತ್ಯಕ್ಕೆ ಆರೋಗ್ಯ ವಿಭಾಗದ ಸಿಬ್ಬಂದಿಗಳ ಕೈವಾಡವಿರುವುದು ಕೂಡಾ ಬೆಳಕಿಗೆ ಬಂದಿದ್ದು ಇನ್ನಷ್ಟೇ ಸಂಪೂರ್ಣ ವಿಷಯ ತಿಳಿದು ಬರಬೇಕಿದೆ.

ಈ ಬಗ್ಗೆ ಜಾಲಿ ಪಟ್ಟಣ ಪಂಚಾಯತ್ ಹಿರಿಯ ಆರೋಗ್ಯ ನಿರೀಕ್ಷಕ ವಿನಾಯಕ ನಾಯ್ಕ ಅವರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು ದೂರನ್ನು ಆಧರಿಸಿ ನಗರ ಠಾಣೆಯ ಇನ್ಸಪೆಕ್ಟರ್ ದಿವಾಕರ ಪಿ.ಎಂ. ಅವರು ಸಿಬ್ಬಂದಿಗಳೊಂದಿಗೆ ಜಾಲಿ ಪಟ್ಟಣ ಪಂಚಾಯತಕ್ಕೆ ತೆರಳಿ ಅಲ್ಲಿನ ಕಂಪ್ಯೂಟರ್, ಕಡತಗಳನ್ನು ವಶಕ್ಕೆ ಪಡೆದು ತನಿಖೆ ಆಂಭಿಸಿದ್ದಾರೆ.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.