ಭಟ್ಕಳ: ಮುಸ್ಲಿಂ ಅಭ್ಯರ್ಥಿಗಳನ್ನು ಬೆಂಬಲಿಸದಿರಲು ಇಸ್ಲಾ-ವ-ತಂಝೀಮ್ ನಿರ್ಣಯ

ಇನಾಯತ್‍ವುಲ್ಲಾ ಶಾಬಂದ್ರಿಯವರಿಗೆ ಭಾರೀ ಹಿನ್ನಡೆ ; ಮುಸ್ಲಿಂ ಮಹಿಳೆಯರ ಪ್ರತಿಭಟನೆ

Team Udayavani, Mar 22, 2023, 3:10 PM IST

1-wwewqewq

ಭಟ್ಕಳ: ಇಲ್ಲಿನ ಮಜ್ಲಿಸೆ ಇಸ್ಲಾ-ವ-ತಂಝೀಮ್ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ಭಟ್ಕಳ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಎಲ್ಲಾ ಜಮಾತ್ ಪ್ರತಿನಿಧಿಗಳ ಸಭೆಯಲ್ಲಿ ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಬೆಂಬಲಿಸದಿರಲು ನಿರ್ಣಯ ಕೈಗೊಂಡಿದೆ. ಇದರಿಂದ ಮುಂದಿನ ಚುನಾವಣೆಯಲ್ಲಿ ಈ ಕ್ಷೇತ್ರಕ್ಕೆ ಜೆಡಿಎಸ್ ನಿಂದ ಸ್ಪರ್ಧೆ ಮಾಡಲು ಬಯಸಿದ್ದ ತಂಝೀಮ್ ಅಧ್ಯಕ್ಷರಾಗಿರುವ ಇನಾಯತ್‍ವುಲ್ಲಾ ಶಾಬಂದ್ರಿಯವರಿಗೆ ಭಾರೀ ಹಿನ್ನಡೆಯಾದಂತಾಗಿದೆ.

ಸಭೆಯಲ್ಲಿ ಭಟ್ಕಳ, ಶಿರಾಲಿ, ಮಂಕಿ, ಮುಡೇಶ್ವರ, ಹೊನ್ನಾವರ, ಉಪ್ಪೋಣಿ, ಸಂಶಿ ಮುಂತಾದೆಡೆಗಳ ಜಮಾತ್ ಪ್ರತಿನಿಧಿಗಳು ಭಾಗವಹಿಸಿದ್ದು ಸಭೆಯಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎನ್ನುವ ಒಂದು ಪಂಗಡವಾದರೆ, ಬೇಡ ಎನ್ನುವ ಇನ್ನೊಂದು ಪಂಗಡ ಪ್ರಬಲವಾಗಿತ್ತು. ನಂತರ ಚರ್ಚೆಯನ್ನು ಮಾಡಿ ಮತದಾನಕ್ಕೆ ಹಾಕಿದಾಗ ಮುಸ್ಲಿಂ ಅಭ್ಯರ್ಥಿ ಬೇಕು ಎನ್ನುವುದಕ್ಕೆ ಅಲ್ಪ ಮತಗಳು ಬಂದಿದ್ದು ಬೇಡ ಎನ್ನುವುದಕ್ಕೆ ಹಚ್ಚಿನ ಮತಗಳು ಬಿದ್ದವು. ಇದರಿಂದ ಮುಂದಿನ ವಿಧಾನ ಸಭಾ ಚುನಾವಣೆಗೆ ಮುಸ್ಲಿಂ ಅಭ್ಯರ್ಥಿಯನ್ನು ತಂಜೀಂ ಬೆಂಬಲಿಸದಿರಲು ನಿರ್ಧರಿಸಿದೆ.

ಮಹಿಳೆಯರ ಪ್ರತಿಭಟನೆ
ಭಟ್ಕಳ-ಹೊನ್ನಾವರ ವಿಧಾನ ಸಭಾ ಕ್ಷೇತ್ರದಲ್ಲಿ ಮುಸ್ಲಿಂ ಮತದಾರರು ಅಧಿಕ ಸಂಖ್ಯೆಯಲ್ಲಿದ್ದು ತಮ್ಮದೇ ಆದ ಅಭ್ಯರ್ಥಿಯೋರ್ವರನ್ನು ಗೆಲ್ಲಿಸಲು ಸಾಧ್ಯವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಬೆಂಬಲಿಸದಿರಲು ನಿರ್ಣಯಿಸಿದ್ದನ್ನು ಖಂಡಿಸಿ ಮುಸ್ಲಿಂ ಮಹಿಳೆಯರು ಬುಧವಾರ ಬೆಳಗ್ಗೆ ತಂಝೀಮ್ ಎದುರು ಪ್ರತಿಭಟನೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಮನವಿಯೊಂದನ್ನು ನೀಡಿದ ಅವರು ತಂಝೀಮ್ ಮುಸ್ಲಿಂ ಅಭ್ಯರ್ಥಿಯನ್ನು ಬೆಂಬಲಿಸದಿರಲು ನಿರ್ಧರಿಸಿದ್ದರಿಂದ ಭಾರೀ ಹಿನ್ನೆಡೆಯಾಗಿದೆ. ಯಾವುದೇ ಅಭ್ಯರ್ಥಿ ಇಲ್ಲಿಯ ತನಕ ನಮ್ಮ ಸಮುದಾಯಕ್ಕೆ ಸಹಾಯ ಮಾಡಿಲ್ಲ. ಕೋವಿಡ್ ಸಮಯದಲ್ಲಿ ತಮ್ಮ ಸಮುದಾಯ ಭಾರೀ ಸಂಕಷ್ಟ ಎದುರಿಸಿದರೂ ಸಹ ನಮಗೆ ಯಾರದ್ದೇ ಸಹಾಯ ದೊರೆತಿಲ್ಲ. ಈ ನಿಟ್ಟಿನಲ್ಲಿ ನಾವು ನಮ್ಮದೇ ಆದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು. ಸೋಲುವುದಾದರೂ ತೊಂದರೆ ಇಲ್ಲ, ನಾವು ಅಭ್ಯರ್ಥಿಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ನಾವು ನಮಗೆ ಸಂವಿಧಾನಾತ್ಮಕವಾಗಿ ನೀಡಿದ ಮತದಾನದ ಹಕ್ಕನ್ನು ನೋಟಾಕ್ಕೆ ಹಾಕುತ್ತೇವೆ ಎಂದೂ ಹೇಳಿದ್ದಾರೆ.

ಟಾಪ್ ನ್ಯೂಸ್

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

arrest-lady

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

1-sadd

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ನಿಲ್ಲಲಿದೆ ಹಸಿರುಮಕ್ಕಿ ಲಾಂಚ್

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ನಿಲ್ಲಲಿದೆ ಹಸಿರುಮಕ್ಕಿ ಲಾಂಚ್

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್

1-wqeqe

Yellapur ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದವನ ಬಂಧನ

Rainy Season: ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಆರ್.ವಿ.ದೇಶಪಾಂಡೆ

Rainy Season: ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಆರ್.ವಿ.ದೇಶಪಾಂಡೆ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

1-sad-dsa

Bhimanna T Naik ದುಃಖ ತಪ್ತ ಕುಟುಂಬಕ್ಕೆ‌ ಸಕಾಲಿಕ ನೆರವಾದ ಶಾಸಕ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

1-werr

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್‌ಗೌಡ

1-qwrewq

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು