ಹೈದರಾಬಾದ್‌ನ ಮೊದಲ ಪಂದ್ಯಕ್ಕೆ ಭುವಿ ನಾಯಕ


Team Udayavani, Mar 31, 2023, 6:21 AM IST

buvi

ನವದೆಹಲಿ: ಭಾರತ ತಂಡದ ವೇಗಿ ಭುವನೇಶ್ವರ್‌ ಕುಮಾರ್‌ ಅವರು ಸನ್‌ರೈಸರ್ ಹೈದರಾಬಾದ್‌ ತಂಡದ ಆರಂಭಿಕ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ತಂಡದ ನಾಯಕ ಐಡೆನ್‌ ಮಾರ್ಕ್ರಮ್‌ ಅವರು ದಕ್ಷಿಣ ಆಫ್ರಿಕಾ ಪರ ಕರ್ತವ್ಯ ನಿರ್ವಹಿಸುವ ಸಲುವಾಗಿ ಈ ಬದಲಾವಣೆ ಮಾಡಲಾಗಿದೆ. ಹೈದರಾಬಾದ್‌ ತಂಡವು ತನ್ನ ಆರಂಭಿಕ ಪಂದ್ಯವನ್ನು ಭಾನುವಾರ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಹೈದರಾಬಾದ್‌ನಲ್ಲಿ ಆಡಲಿದೆ.
ನೆದರ್ಲೆಂಡ್‌ ವಿರುದ್ಧದ ಎರಡು ಪಂದ್ಯಗಳ ಏಕದಿನ ಸರಣಿಗಾಗಿ ಮಾರ್ಕ್ರಮ್‌ ಅವರು ದಕ್ಷಿಣ ಆಫ್ರಿಕಾದಲ್ಲಿ ಇರಲಿದ್ದಾರೆ.

ಅವರು ಏ.3ರಂದು ಭಾರತಕ್ಕೆ ಆಗಮಿಸಲಿದ್ದಾರೆ. ದಕ್ಷಿಣ ಆಫ್ರಿಕಾದ ಪಂದ್ಯಗಳು ಮಾ.31 ಮತ್ತು ಏ.2ರಂದು ನಡೆಯಲಿದೆ. ಈ ಸರಣಿ ಮುಂಬರುವ ಏಕದಿನ ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ನೇರ ಪ್ರವೇಶಗೈಯಲು ಅತ್ಯಂತ ಪ್ರಮುಖವೆಂದು ಭಾವಿಸಲಾಗಿದೆ.

33ರ ಹರೆಯದ ಭುವನೇಶ್ವರ್‌ 2013ರಿಂದ ಸನ್‌ರೈಸರ್ ತಂಡದ ಪರ ಆಡುತ್ತಿದ್ದಾರೆ. ಅವರು ಈ ಹಿಂದೆ 2019ರಲ್ಲಿ ಆರು ಮತ್ತು 2022ರಲ್ಲಿ ಒಮ್ಮೆ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ ಹೈದರಾಬಾದ್‌ ಎರಡು ಬಾರಿ ಜಯ ಗಳಿಸಿದ್ದರೆ ಇನ್ನುಳಿದ ಐದು ಬಾರಿ ಸೋಲನ್ನು ಕಂಡಿತ್ತು. ಹೈದರಾಬಾದ್‌ ತಂಡದ ದ್ವಿತೀಯ ಪಂದ್ಯವು ಏ.7ರಂದು ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ನಡೆಯಲಿದೆ. ಈ ಪಂದ್ಯದಲ್ಲಿ ಮಾರ್ಕ್ರಮ್‌ ಆಡುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

Kadaba: ಮನೆಯ ಮೇಲ್ಛಾವಣಿ ಕುಸಿತ; ಓರ್ವ ಕಾರ್ಮಿಕ ಮೃತ್ಯು

Kadaba: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

thumb-1

Sri Lanka;ಏಕದಿನಕ್ಕೆ ಮರಳಿದ ದಿಮುತ್‌ ಕರುಣಾರತ್ನೆ

Mumbai; ಮಹೇಂದ್ರ ಸಿಂಗ್‌ ಧೋನಿ ಮೊಣಕಾಲಿಗೆ ಶಸ್ತ್ರಚಿಕಿತ್ಸೆ

Mumbai; ಮಹೇಂದ್ರ ಸಿಂಗ್‌ ಧೋನಿ ಮೊಣಕಾಲಿಗೆ ಶಸ್ತ್ರಚಿಕಿತ್ಸೆ

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

Kadaba: ಮನೆಯ ಮೇಲ್ಛಾವಣಿ ಕುಸಿತ; ಓರ್ವ ಕಾರ್ಮಿಕ ಮೃತ್ಯು

Kadaba: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಮಳೆ: ನೇಕಾರರಿಗೆ ತೀವ್ರ ಹಾನಿ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಮಳೆ: ನೇಕಾರರಿಗೆ ತೀವ್ರ ಹಾನಿ