ಬೀದರ್: ಸಿಪಿಐ ಮತ್ತು ಪಿಎಸ್ಐ ಸೇರಿ 15 ಪೊಲೀಸರು ಕ್ವಾರಂಟೈನ್ ಗೆ
ಕೋವಿಡ್ 19 ಸೋಂಕಿತನ ದ್ವಿತೀಯ ಸಂಪರ್ಕಕ್ಕೆ ಬಂದ ಹಿನ್ನಲೆ
Team Udayavani, May 24, 2020, 8:05 PM IST
ಬೀದರ್: ಜೂಜಾಟ ಅಡ್ಡೆ ಮೇಲೆ ದಾಳಿ ವೇಳೆ ಕೋವಿಡ್ 19 ಸೋಂಕಿತನ ದ್ವಿತೀಯ ಸಂಪರ್ಕಕ್ಕೆ ಬಂದ ಹಿನ್ನಲೆಯಲ್ಲಿ ಜಿಲ್ಲೆಯ ಚಿಟಗುಪ್ಪ ಠಾಣೆಯ ಓರ್ವ ಸಿಪಿಐ ಮತ್ತು ಇಬ್ಬರು ಪಿಎಸ್ಐ ಸೇರಿ 15 ಜನ ಪೊಲೀಸ್ ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.
ಈ ಬಗ್ಗೆ ಎಸ್ಪಿ ಡಿ.ಎಲ್ ನಾಗರಾಜ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ಚಿಟಗುಪ್ಪ ಠಾಣೆ ಪೊಲೀಸರು ಶುಕ್ರವಾರ ತಾಲೂಕಿನ ಗ್ರಾಮವೊಂದರಲ್ಲಿ ಜೂಜಾಟ ನಿರತ ಅಡ್ಡೆ ಮೇಲೆ ದಾಳಿ ನಡೆಸಿ 12 ಜನರನ್ನು ಬಂಧಿಸಿದ್ದರು. ಇವರಲ್ಲಿ ಇಬ್ಬರು ಬೀದರ್ ನ ಬಸವ ನಗರದಲ್ಲಿ ಪತ್ತೆಯಾಗಿರುವ ಕೋವಿಡ್ 19 ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದರು. ಇದರಿಂದ ಪೊಲೀಸರು ದ್ವಿತೀಯ ಸಂಪರ್ಕಕ್ಕೆ ಬಂದಂತಾದ ಹಿನ್ನಲೆಯಲ್ಲಿ ಪೊಲೀಸ ಅಧಿಕಾರಿಗಳು ಸೇರಿ 15 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ