ಬೀದರ್: ಬಿರುಗಾಳಿ ಸಹಿತ ಮಳೆ, ಮರ ನೆಲಕ್ಕುರುಳಿ ವಾಹನಗಳು ಜಖಂ; ಮೂವರಿಗೆ ಗಾಯ
ಜಿಲ್ಲೆಯಲ್ಲಿ ಈ ವರ್ಷದ ಮೊದಲ ವರ್ಷಧಾರೆ
Team Udayavani, Mar 16, 2023, 6:02 PM IST
ಬೀದರ್: ಜಿಲ್ಲೆಯಲ್ಲಿ ಗುರುವಾರ ಈ ವರ್ಷದ ಮೊದಲ ವರ್ಷಧಾರೆಯಾಗಿದೆ. ಮಧ್ಯಾಹ್ನ ಭಾರಿ ಗಾಳಿ, ಗುಡುಗು ಸಹಿದ ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದು, ಇದರಿಂದ ಜನ ಜೀವನ ಅಸ್ತವ್ಯಸ್ತಗೊಂಡಿತು.
ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಇದ್ದು ಮಧ್ಯಾಹ್ನ ಭಾರಿ ಮಳೆ ಆಗಿದೆ. ಭಾರಿ ಗಾಳಿ ಬಿಸಿದ ಕಾರಣ ಜಿಲ್ಲೆಯ ಹಲವೆಡೆ ಮರಗಳು ನೆಲಕ್ಕುರುಳಿವೆ. ಬೀದರ ತಾಲೂಕಿನ ಯರನಳ್ಳಿ ಗ್ರಾಮದಲ್ಲಿ ಬೃಹತ್ ಮರವೊಂದು ನೆಲಕ್ಕೆ ಬಿದ್ದಿದ್ದು, ದರ್ಗಾ ಬಳಿ ನಿಲ್ಲಿಸಿದ್ದ ಸ್ವಿಫ್ಟ್ ಕಾರು ಮತ್ತು ಆಟೋ ಸಂಪೂರ್ಣ ನುಜ್ಜು ನುಜ್ಜಾಗಿದೆ. ಈ ವೇಳೆ ಆಟೋದಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಜನವಾಡಾ ಪೋಲಿಸರು ಭೇಟಿ ನೀಡಿದ್ದಾರೆ.
ಇನ್ನೂ ಭಾರಿ ಮಳೆಯಿಂದ ನಗರದ ಪ್ರಮುಖ ರಸ್ತೆಗಳೆಲ್ಲ ಜಲಮಯ ಆಗಿತ್ತು. ತಗ್ಗು ಪ್ರದೇಶಕ್ಕೆ ನೀರು ನುಗ್ಗಿ ಜನ ತೊಂದರೆ ಅನುಭವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
Rural Life: ಗ್ರಾಮೀಣ ಬದುಕಿನ ಮೆಲುಕು