Bigg Boss: ಬಿಗ್‌ ಬಾಸ್ ವಿನ್ನರ್‌ ಗೆ ಸುಲಿಗೆ ಕರೆ; 1 ಕೋಟಿ ರೂ.ಗೆ ಬೇಡಿಕೆಯಿಟ್ಟ ಅಪರಿಚಿತ


Team Udayavani, Oct 26, 2023, 1:27 PM IST

Bigg Boss: ಬಿಗ್‌ ಬಾಸ್ ವಿನ್ನರ್‌ ಗೆ ಸುಲಿಗೆ ಕರೆ; 1 ಕೋಟಿ ರೂ.ಗೆ ಬೇಡಿಕೆಯಿಟ್ಟ ಅಪರಿಚಿತ

ದೆಹಲಿ: ಬಿಗ್‌ ಬಾಸ್‌ ಗೆದ್ದು ಜನಪ್ರಿಯತೆಯನ್ನು ಗಳಿಸಿರುವ ಯೂಟ್ಯೂಬರ್‌ ಆಗಿರುವ ಎಲ್ವಿಶ್ ಯಾದವ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ವರದಿ ಆಗಿದೆ.

ಯೂಟ್ಯೂಬ್‌ ನಲ್ಲಿ ಅಪಾರ ಜನಪ್ರಿಯತೆಯನ್ನು ಪಡೆದುಕೊಂಡಿದ್ದ ಎಲ್ವಿಶ್ ಯಾದವ್ ಅವರು ಇತ್ತೀಚೆಗೆ ಹಿಂದಿ ಬಿಗ್‌ ಬಾಸ್‌ ಓಟಿಟಿ -2  ಸೀಸನ್‌ ನಲ್ಲಿ ಭಾಗಿಯಾಗಿದ್ದರು. ಬಿಗ್‌ ಬಾಸ್‌ ನಲ್ಲಿ ಅವರು ಮನರಂಜನೆಯ ಜೊತೆಗೆ ಮತ್ತಷ್ಟು ಖ್ಯಾತರಾದರು. ಬಿಗ್‌ ಬಾಸ್‌ ಓಟಿಟಿ -2 ನಲ್ಲಿ ಅತೀ ಹೆಚ್ಚು ಮತ ಪಡೆದು ಕಾರ್ಯಕ್ರಮದ ವಿಜೇತರಾದರು.

ಬಿಗ್‌ ಬಾಸ್‌ ಶೋ ಬಳಿಕ ಬ್ಯುಸಿಯಾಗಿರುವ ಎಲ್ವಿಶ್ ಯಾದವ್ ಅವರು ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಆದರೆ ಈ ಬಾರಿ ಅವರ ಕಂಟೆಂಟ್‌ ವಿಚಾರದಲ್ಲಲ್ಲ. ಬಿಗ್‌ ಬಾಸ್‌ ವಿನ್ನರ್‌ ಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆಯ ಜೊತೆಗೆ ಸುಲಿಗೆ ಕರೆಗಳು ಮಾಡಿದ್ದಾರೆ.

ಎಲ್ವಿಶ್ ಯಾದವ್ ಅವರಿಗೆ ಅಪರಿಚಿತ ನಂಬರ್‌ ನಿಂದ ಕರೆಗಳು ಬಂದಿದ್ದು, 1 ಕೋಟಿ ರೂ. ನೀಡುವಂತೆ ಆ ವ್ಯಕ್ತಿ ಬೇಡಿಕೆ ಇಟ್ಟಿದ್ದಾನೆ. ಈ ಬಗ್ಗೆ ಎಲ್ವಿಶ್ ಯಾದವ್ ಅವರು ಗುರುಗ್ರಾಮ್‌ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಸಿನಿಮಾದ ಬಗ್ಗೆ ನೆಗೆಟಿವ್‌ ರಿವ್ಯೂ: YouTube, Facebook ಸೇರಿ 9 ಮಂದಿಯ ವಿರುದ್ಧ ಕೇಸ್

“ಈ ಸಂಬಂಧ ಗುಜರಾತ್ ಪೊಲೀಸರ ಸಹಕಾರದೊಂದಿಗೆ ಗುರುಗ್ರಾಮ್ ಪೊಲೀಸರು ವಡ್ನಗರ್ ನಿವಾಸಿ ಶಾಕಿರ್ ಮಕ್ರಾನಿ ಎಂಬಾತನನ್ನು ಬಂಧಿಸಲಾಗಿದೆ. ಈತ ಯಾದವ್ ನಿಂದ ಪ್ರಭಾವಿತನಾಗಿದ್ದನು; ಹಣ ಗಳಿಸಲು ಅವನು ಸುಲಿಗೆ ಕರೆ ಮಾಡಲು ಈ ಯೋಜನೆ ರೂಪಿಸಿದ್ದನು.” ಎಂದು ಕ್ರೈಂ ಬ್ರಾಂಚ್ ನ ಎಸಿಪಿ ವರುಣ್ ದಹಿಯಾ  ಎಎನ್‌ ಐಗೆ ಹೇಳಿದ್ದಾರೆ.

ಬಿಗ್‌ ಬಾಸ್‌ ಬಳಿಕ ಎಲ್ವಿಶ್ ಯಾದವ್ ಅವರ ಯೂಟ್ಯೂಬ್‌ ನಲ್ಲಿ ಚಂದಾದರರ ಸಂಖ್ಯೆ ಹೆಚ್ಚಾಗಿದೆ. ಇತ್ತೀಚೆಗೆ ಅವರು ಮ್ಯೂಸಿಕ್‌ ವಿಡಿಯೋದಲ್ಲೂ ಕಾಣಿಸಿಕೊಂಡಿದ್ದರು.

 

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.