15 ವರ್ಷ ಆರ್ಜೆಡಿ ಆಡಳಿತಾವಧಿಯಲ್ಲಿ ಏನಾದರೂ ತಪ್ಪಾಗಿದ್ದರೆ ಕ್ಷಮಿಸಿ: ತೇಜಸ್ವಿ
Team Udayavani, Jul 3, 2020, 6:39 PM IST
ಪಾಟ್ನಾ: “ಬಿಹಾರದಲ್ಲಿ 15 ವರ್ಷಗಳ ಆರ್ಜೆಡಿ ಆಡಳಿತಾವಧಿಯಲ್ಲಿ ಏನಾದರೂ ತಪ್ಪುಗಳಾಗಿದ್ದರೆ ಜನರು ನಮ್ಮನ್ನು ಕ್ಷಮಿಸಬೇಕು.
ನಾನು ನಿಮ್ಮಲ್ಲಿ ಕ್ಷಮೆ ಕೋರುತ್ತೇನೆ’ ಎಂದು ಆರ್ಜೆಡಿ ನಾಯಕ, ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ತಿಳಿಸಿದ್ದಾರೆ.
ಚುನಾವಣಾ ರ್ಯಾಲಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜ್ಯದಲ್ಲಿ ಲಾಲು ಪ್ರಸಾದ್ ಯಾದವ್ ಒಬ್ಬ ಮುಖ್ಯಮಂತ್ರಿಯಾಗಿ ನಮಗೆ ನ್ಯಾಯ ಒದಗಿಸಿಲ್ಲ ಎಂದು ಯಾರೊಬ್ಬರೂ ಹೇಳಲು ಸಾಧ್ಯವಿಲ್ಲ.
ಬಿಹಾರದಲ್ಲಿ 15 ವರ್ಷಗಳ ಕಾಲ ಆಡಳಿತ ನಡೆಸಿದ ಆರ್ಜೆಡಿ ಸಣ್ಣ ಪಾತ್ರ ವಹಿಸಿತ್ತು.
ರಾಜ್ಯದಲ್ಲಿ ಪ್ರಸ್ತುತ ಇರುವ ಸರ್ಕಾರದಂತೆ ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿ ಇರಲಿಲ್ಲ ಎಂದಿದ್ದಾರೆ.
ಬಿಹಾರವು ನಿರುದ್ಯೋಗ ಕೇಂದ್ರವಾಗಿದೆ. ಇಲ್ಲಿ ಉದ್ಯೋಗಗಳನ್ನು ಕಲ್ಪಿಸಿದ್ದರೆ ರಾಜ್ಯದ ಕಾರ್ಮಿಕರು ಬೇರೆ ರಾಜ್ಯಗಳಿಗೆ ಏಕೆ ಹೋಗುತ್ತಿದ್ದರು?, ಜನರಿಗೆ ಉದ್ಯೋಗ ಒದಗಿಸುವಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿಫಲರಾಗಿದ್ದಾರೆ ಎಂದು ತೇಜಸ್ವಿ ಹರಿಹಾಯ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ