ಇನ್ನು ಪರಿಸರಸ್ನೇಹಿ ಬ್ಯಾಗ್ನಲ್ಲಿ ತಿರುಪತಿ ಲಡ್ಡು!
Team Udayavani, Aug 22, 2021, 11:30 PM IST
ತಿರುಪತಿ: ಜಗತ್ಪ್ರಸಿದ್ಧ ತಿರುಮಲ ತಿರುಪತಿಯಲ್ಲಿ ನೀಡಲಾಗುವ ಲಡ್ಡು ಪ್ರಸಾದದ ವಿಲೇವಾರಿಗಾಗಿ ಪರಿಸರ ಸ್ನೇಹಿ ಬ್ಯಾಗ್ಗಳನ್ನು ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ತಯಾರಿಸಿದೆ.
ಹೊಸ ಬ್ಯಾಗ್ಗಳಲ್ಲಿ ಲಡ್ಡು ವಿತರಿಸುವ ಕೌಂಟರ್ ಅನ್ನು ಭಾನುವಾರ ಡಿಆರ್ಡಿಒ ಮುಖ್ಯಸ್ಥ ಸತೀಶ್ ರೆಡ್ಡಿ ಹಾಗೂ ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್ (ಟಿಟಿಡಿ) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎಸ್. ಜವಾಹರ್ ರೆಡ್ಡಿ, ಜಂಟಿಯಾಗಿ ಉದ್ಘಾಟಿಸಿದರು.
ಇದನ್ನೂ ಓದಿ:ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಏಷ್ಯಾ ಪ್ರವಾಸ ಆರಂಭ
ಸಾಂಪ್ರದಾಯಿಕವಾಗಿ ಬಳಸಲಾಗುವ ಪ್ಲಾಸ್ಟಿಕ್ ಬ್ಯಾಗ್ಗಳು, ಪೆಟ್ರೋಕೆಮಿಕಲ್ಸ್ನಿಂದ ತಯಾರಿಸಲ್ಪಟ್ಟಿರುತ್ತವೆ. ಅವು ಆರೋಗ್ಯಕ್ಕೆ ಹಾನಿಕಾರಕ. ಅಂಥ ಬ್ಯಾಗ್ಗಳು ಮಣ್ಣಿನಲ್ಲಿ ಕೊಳೆಯಲು 200ಕ್ಕೂ ಹೆಚ್ಚು ವರ್ಷಗಳನ್ನು ತೆಗೆದುಕೊಳ್ಳುತ್ತವೆ. ಆದರೆ, ಡಿಆರ್ಡಿಒ ತಯಾರಿಸಿರುವ ಬ್ಯಾಗ್ಗಳು, ಆರೋಗ್ಯಕ್ಕೆ ಹಾನಿಕಾರವಲ್ಲ. ಮಣ್ಣಿನಲ್ಲಿ ಬೇಗನೇ ಕೊಳೆಯುತ್ತವೆ. ಅಲ್ಲದೆ, ಇವುಗಳ ತಯಾರಿಕಾ ವೆಚ್ಚವೂ ಕಡಿಮೆ ಎಂದು ಸತೀಶ್ ರೆಡ್ಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ