ಉದ್ಯಾನಗಳಲ್ಲಿ ನೂರಾರು ಹಕ್ಕಿಗಳ ಮಾರಣಹೋಮ : ಪಕ್ಷಿಪ್ರಿಯರ ಆಕ್ರೋಶ


Team Udayavani, Dec 5, 2020, 1:11 PM IST

ಉದ್ಯಾನಗಳಲ್ಲಿ ನೂರಾರು ಹಕ್ಕಿಗಳ ಮಾರಣಹೋಮ : ಪಕ್ಷಿಪ್ರಿಯರ ಆಕ್ರೋಶ

ಧಾರವಾಡ: ನಗರದ ವಿವಿಧ ಬಡಾವಣೆಯ ಸಾರ್ವಜನಿಕ ಉದ್ಯಾನಗಳಲ್ಲಿ ಹಕ್ಕಿಗಳನ್ನು ಹೊಡೆದು ತಿನ್ನುವ ಸಾಂಪ್ರದಾಯಕ ಬುಡಕಟ್ಟು ಸಮುದಾಯದ ಯುವಕರ ತಂಡಗಳು ಗುಲೇಲ್‌ ಅಥವಾ ಕ್ಯಾಟಿ ಬಳಸಿ ನೂರಾರು ಹಕ್ಕಿಗಳ ಜೀವ ತೆಗೆಯುವ ಕೆಲಸ ಮಾಡುತ್ತಿವೆ ಎಂದು ಅವಳಿ ನಗರದ ಪಕ್ಷಿಪ್ರಿಯರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

20ರಿಂದ 25 ವರ್ಷದ ಒಳಗಿನ ಇಪ್ಪತ್ತಕ್ಕೂ ಹೆಚ್ಚು ಯುವಕರು ನಾಲ್ಕಾರು ತಂಡಗಳನ್ನು ಕಟ್ಟಿಕೊಂಡು, ಹಾಡುಹಗಲೇ
ಕಾರ್ಯಾಚರಣೆಗಳಿದು, ಗಿಡಗಳ ಮೇಲಿನ ಬೆಳವ, ಪಾರಿವಾಳ, ಗೊರವಂಕ, ಕೋಗಿಲೆ, ಬುಲ್‌ಬುಲ್‌, ಕೆರೆಗಳ ಆವಾರದ ನೀಲಿನಾಮಗೋಳಿ, ಬಿಳಿ ನಾಮಗೋಳಿ, ಗುಳಮುಳಕ ಇತ್ಯಾದಿ ಹಕ್ಕಿಗಳನ್ನು ಗುಲೇಲ್‌ ಅಥವಾ ಕ್ಯಾಟಿ ಬಳಸಿ ಹೊಡೆದುರುಳಿಸಿ, ಅರೆಜೀವಗೊಳಿಸಿ ತಿನ್ನಲು ಒಯ್ಯುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ನ. 28ರಂದು ಸರೋವರನಗರದ ಕೆಎಚ್‌ಬಿ ಕಾಲೋನಿಯ ಸಾರ್ವಜನಿಕ ಉದ್ಯಾನದಲ್ಲಿ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದ ನಾಲ್ವರ ಪೈಕಿ ಇಬ್ಬರು ಯುವಕರು ಪಾರ್ಶ್ವವಾಯು ಪೀಡಿತರಿಗೆ ಉಪಚಾರಕ್ಕೆಂದು ಹಕ್ಕಿಗಳ ರಕ್ತ ಬೇಕಿತ್ತು. ಗಾಂವಟಿ ವೈದ್ಯರು ಹೇಳಿದ್ದಕ್ಕೆ ಒಯ್ಯುತ್ತಿದ್ದೇವೆ ಎಂದು ಹೇಳಿದ್ದಾರೆ. ಆದರೆ ಅವರ ಕೈಯಲ್ಲಿದ್ದ ಚೀಲವೊಂದನ್ನು ಕಸಿದು ನೋಡಿದಾಗ 20ಕ್ಕೂ ಹೆಚ್ಚು ಹಕ್ಕಿಗಳನ್ನು ಹೊಡೆದುರುಳಿಸಿ ತುಂಬಿಸಿದ್ದು ಗಮನಕ್ಕೆ ಬಂದಿದೆ. 15ಕ್ಕೂ ಹೆಚ್ಚು ಹಕ್ಕಿಗಳು ಆಗಲೇ ಕೊನೆಯುಸಿರು ಎಳೆದಿದ್ದರೆ, ನಾಲ್ಕು ಹಕ್ಕಿಗಳ ಗೋಣು, ರೆಕ್ಕೆ ಮತ್ತು ಕಾಲು ಮುರಿಯಲಾಗಿತ್ತು. ಅರೆಜೀವವಾಗಿದ್ದವು. ನಾಲ್ಕು ದಿನಗಳ ಉಪಚಾರದ ಬಳಿಕ, ಒಂದು ಹೆಣ್ಣು ಕೋಗಿಲೆ ಚೇತರಿಸಿಕೊಂಡು ಹಾರಿದ್ದು, ಗಂಡು ಕೋಗಿಲೆ ಪೂರ್ಣ ಗುಣಮುಖವಾಗಿಲ್ಲ.

ಇದನ್ನೂ ಓದಿ:ಐಎಂಎ ವಂಚನೆ ಪ್ರಕರಣ: ಮಾಜಿ ಸಚಿವ ರೋಶನ್ ಬೇಗ್ ಗೆ ಜಾಮೀನು ಮಂಜೂರು

ಈ ಕುರಿತು ಸೂಕ್ತ ಕ್ರಮ ಜರುಗಿಸುವಂತೆ ನ. 30ರಂದು ವಲಯ ಅರಣ್ಯಾಧಿಕಾರಿಗೆ ಸ್ಥಳೀಯರು ದೂರು ನೀಡಿದ್ದಾರೆ. ಅರಣ್ಯ ರಕ್ಷಕರನ್ನು ಬೀಟ್‌ಗೆ ನಿಯೋಜಿಸುವಂತೆ, ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ. ನಗರದ ಸಿಬಿಟಿ, ಅಕ್ಕಿಪೇಟೆಯಲ್ಲಿ ಮಾರಾಟವಾಗುವ ಹತ್ತಾರು ನಮೂನೆ ಗುಲೇಲ್‌ ಮತ್ತು ಕ್ಯಾಟಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಪಕ್ಷಿಪ್ರಿಯರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.