ಬಿಜೆಪಿ ಸರ್ಕಾರ ಟಿಎಂಸಿಯತ್ತ ಬೆರಳು ತೋರಿಸಿ ಆರೋಪವೆಸಗುತ್ತಿದೆ: ಕಿರಣ್ ಕಾಂದೋಳಕರ್


Team Udayavani, Dec 9, 2021, 6:02 PM IST

32tmc

ಪಣಜಿ: ಬಿಜೆಪಿಯು ಮಮತಾ ಬ್ಯಾನರ್ಜಿಯವನರನ್ನು ಮುಸ್ಲಿಂ ಬೆಂಬಲಿಗರು ಎಂದು ಹೇಳುವ ಮೂಲಕ ರಾಜ್ಯದಲ್ಲಿ ಅವರನ್ನು ನಕಾರಾತ್ಮಕವಾಗಿ ಬಿಂಬಿಸಲು ಹೊರಟಿದೆ. ಪಶ್ಚಿಮ ಬಂಗಾಳವಲ್ಲದೆ, ಆಸ್ಸಾಂನಲ್ಲಿಯೂ ಮುಸ್ಲಿಂರು ನೆಲೆಸಿದ್ದಾರೆ. ಆದರೆ ಬಿಜೆಪಿ ಸರ್ಕಾರ ಟಿಎಂಸಿಯತ್ತ ಬೆರಳು ತೋರಿಸಿ ಆರೋಪವೆಸಗುತ್ತಿದೆ ಎಂದು ಟಿಎಂಸಿ ವಕ್ತಾರ ಕಿರಣ್ ಕಾಂದೋಳಕರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪಣಜಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು- ಮಮತಾ ಬ್ಯಾನರ್ಜಿಯವರು ಒಬ್ಬ ಬ್ರಾಹ್ಮಣರು, ಸ್ವಾತಂತ್ರ್ಯಹೋರಾಟಗಾರರ ಮಗಳು. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಹಿಂದುಗಳ ಶೇ 50 ಕ್ಕೂ ಹೆಚ್ಚು ಮತಗಳನ್ನು ಪಡೆದು ಅಧಿಕಾರಕ್ಕೆ ಬಂದವರು. ಮಮತಾ ಬ್ಯಾನರ್ಜಿಯವರ ಜಾತಿ ಧರ್ಮವನ್ನು ಬಿಜೆಪಿ ಎತ್ತಿ ತೋರಿಸುತ್ತಿರುವುದು ಇದೇ ಮೊದಲೇನಲ್ಲ. ಬಂಗಾಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಟಿಎಂಸಿ ಪಕ್ಷವನ್ನು ಮುಸ್ಲಿಂ ಪರ ಪಕ್ಷವೆಂದು ಬಿಜೆಪಿ ಬಿಂಬಿಸಲು ಪ್ರಯತ್ನಿಸಿದ ನಂತರ ಮಮತಾ ಬ್ಯಾನರ್ಜಿಯವರು ತಮ್ಮ ಬುಡಕಟ್ಟಿನ ಬಗ್ಗೆ ಪ್ರಸ್ತಾಪಿಸಿದ್ದರು ಎಂದು ನುಡಿದರು.

ಟಿಎಂಸಿ ಪಕ್ಷವು ರೋಹಿಂಗ್ಯಾ ಮುಸ್ಲಿಂರ ಪಕ್ಷ ಎಂದು ಬಿಜೆಪಿ ಹೇಳುತ್ತಿದೆ. ರೋಹಿಂಗ್ಯಾ ಮುಸ್ಲಿಂರು ಎಲ್ಲಿಂದ ಬಂದಿದ್ದಾರೆ ಎಂಬುದನ್ನು ಬಿಜೆಪಿ ಅಧ್ಯಯನ ಮಾಡಿ ಪತ್ತೆ ಹಚ್ಚಬೇಕಿದೆ. ಅವರಲ್ಲಿ ಹೆಚ್ಚಿನವರು ಬಿಜೆಪಿ ಅಧಿಕಾರದಲ್ಲಿರುವ ಆಸ್ಸಾಂನಲ್ಲಿ ನೆಲೆಸಿದ್ದಾರೆ. ಆಸ್ಸಾಂ ಸರ್ಕಾರವು ಅವರೆಲ್ಲರನ್ನು ಸ್ಥಳಾಂತರಿಸಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.