ಈಗಲೇ ಹೀಗಾದರೆ, ಮುಂದೆ ಹೇಗೆ ಸಿದ್ದರಾಮಯ್ಯ?: ಬಿಜೆಪಿ ಪ್ರಶ್ನೆ


Team Udayavani, Oct 14, 2022, 12:43 PM IST

ಈಗಲೇ ಹೀಗಾದರೆ, ಮುಂದೆ ಹೇಗೆ ಸಿದ್ದರಾಮಯ್ಯ?: ಬಿಜೆಪಿ ಪ್ರಶ್ನೆ

ಬೆಂಗಳೂರು: ನಮ್ಮ ಮಾರ್ಗದರ್ಶಕರಾದ ಬಿಎಸ್ ಯಡಿಯೂರಪ್ಪ ಅವರು ಪ್ರಚಾರವನ್ನು ಈಗಷ್ಟೇ ಆರಂಭಿಸಿದ್ದಾರೆ. ಅದಾಗಲೇ ಕಾಂಗ್ರೆಸ್ ಕಕ್ಕಾಬಿಕ್ಕಿಯಾಗಿದೆ, ಸಿದ್ದರಾಮಯ್ಯ ಬೆದರಿದ್ದಾರೆ. ಜನ ಸಂಕಲ್ಪ ಯಾತ್ರೆಯ ಆರಂಭದಲ್ಲೇ ಹೀಗಾದರೆ, ಮುಂದೆ ಹೇಗೆ ಸಿದ್ದರಾಮಯ್ಯ? ಎಂದು ಕರ್ನಾಟಕ ಬಿಜೆಪಿ ಪ್ರಶ್ನಿಸಿದೆ.

ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮಾಡಿದ್ದು, ಬಿಜೆಪಿ ಸರ್ಕಾರ ಪರಿಶಿಷ್ಟ ವರ್ಗದ ಮೀಸಲಾತಿಯನ್ನು ಹೆಚ್ಚಳ ಮಾಡಿದ್ದೇ ತಡ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ನಾಯಕರಿಗೆ ಬೆವರಿಳಿಯತೊಡಗಿದೆ. ಸಿದ್ದರಾಮಯ್ಯ ಅವರೇ, ತಾವು ಓಟ್‌‌ ಬ್ಯಾಂಕ್ ಆಗಿ ಬಳಸಿದ್ದ ದಲಿತ ಸಮುದಾಯ ಬಿಜೆಪಿ ಪಕ್ಷದೊಂದಿಗೆ ಕೈ ಜೋಡಿಸುತ್ತಿರುವುದು ಸಹಿಸಿಕೊಳ್ಳಲಾಗುತ್ತಿಲ್ಲವೇ? ಅಧಿಕಾರವಿದ್ದಾಗ ಪರಿಶಿಷ್ಟ ವರ್ಗದ ಬೇಡಿಕೆಯನ್ನು ಮನ್ನಿಸದೆ ಕಾಲಹರಣ ಮಾಡಿದ್ದ ಸಿದ್ದರಾಮಯ್ಯ ಅವರಿಗೆ ಈಗ ಬೊಮ್ಮಾಯಿ ಸರ್ಕಾರ ಮಾಡಿದ ಮೀಸಲಾತಿ ಹೆಚ್ಚಳ ಬಿಸಿತುಪ್ಪವಾಗಿ ಪರಿಣಮಿಸಿದೆ. ಪರಿಶಿಷ್ಟ ವರ್ಗದವರ ಏಳಿಗೆ ಸಹಿಸದ ಕಾಂಗ್ರೆಸ್ ಮೀಸಲಾತಿ ಹೆಚ್ಚಳವನ್ನು ವಿರೋಧಿಸುತ್ತಿತ್ತು. ಏಕೆ ಈ ದಲಿತ ವಿರೋಧಿ ಮನೋಸ್ಥಿತಿ ಎಂದಿದೆ.

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಕಂದಕ ಸೃಷ್ಟಿಯಾಗಿದೆ. ಸಿಎಲ್‌ಪಿ ನಾಯಕರಿಗೂ ಹೇಳದೆ ಟಿಕೆಟ್ ಫೈನಲ್ ಮಾಡುತ್ತೇನೆ ಎಂದು ಡಿಕೆ ಶಿವಕುಮಾರ್ ಅಬ್ಬರಿಸಿದ್ದರು. ಸಿದ್ದರಾಮಯ್ಯನವರಿಗೆ ಒಮ್ಮೆ ಅವಕಾಶ ನೀಡಿ, ಅವರ ನೇತೃತ್ವದಲ್ಲಿ ಚುನಾವಣೆ ಸೋತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದು ಮರೆತು ಹೋಯಿತೇ ಎಂದು ಬಿಜೆಪಿ ಹೇಳಿದೆ.

ದಶಕಗಳಿಂದ ವಿದೂಷಕನಾಗಿ ದೇಶದ ಜನರನ್ನು “ಅಪ್ರಬುದ್ಧ ಬಾಲಕ” ನಗಿಸುತ್ತಿದ್ದಾನೆ. ಸಿದ್ದರಾಮಯ್ಯನವರೇ, ಬಟಾಟೆಯಿಂದ ಚಿನ್ನ ತೆಗೆಯುವವ ವಿದೂಷಕನಲ್ಲದೆ ಮತ್ತೇನು ಎಂದು ತಿರುಗೇಟು ನೀಡಿದೆ.

ಭಯ ಎನ್ನುವುದು ಮೋದಿ ಸರ್ಕಾರಕ್ಕೆ ಇರುತ್ತಿದ್ದರೆ, ಆರ್ಟಿಕಲ್ 370 ರದ್ದು, ಸಿಎಎ ಕಾನೂನು, ರಾಮಮಂದಿರ ನಿರ್ಮಾಣ, ಟ್ರಿಪಲ್ ತಲಾಕ್ ರದ್ದು, ಸರ್ಜಿಕಲ್ ಸ್ಟ್ರೈಕ್ ಸಾಧ್ಯವಾಗುತ್ತಿರಲಿಲ್ಲ. ಸಿದ್ದರಾಮಯ್ಯನವರೇ, ಇವೆಲ್ಲವನ್ನೂ ವಿರೋಧಿಸಿದ ದೇಶದೊಳಗಿನ ದ್ರೋಹಿಗಳಿಂದ ನಮಗೆ ಭಯ ಕಾಡುತ್ತಿರುವುದು ನಿಜ ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ.

ಟಾಪ್ ನ್ಯೂಸ್

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.