ಬಿಜೆಪಿ ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಗೆ ಐಸಿಸ್ ನಿಂದ ಕೊಲೆ ಬೆದರಿಕೆ
ಗೌತಮ್ ಗಂಭೀರ್ ಅವರ ನಿವಾಸದ ಹೊರಭಾಗದಲ್ಲಿ ಭದ್ರತೆಯನ್ನು ನೀಡಲಾಗಿದೆ
Team Udayavani, Nov 24, 2021, 10:53 AM IST
ನವದೆಹಲಿ:”ತನಗೆ ಐಸಿಸ್ ಕಾಶ್ಮೀರ್” ಸಂಘಟನೆಯಿಂದ ಕೊಲೆ ಬೆದರಿಕೆ ಕರೆ ಬಂದಿರುವುದಾಗಿ ಪೂರ್ವ ದೆಹಲಿ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಸಂಸದ, ಮಾಜಿ ಕ್ರಿಕೆಟಿಗೆ ಗೌತಮ್ ಗಂಭೀರ್ ಆರೋಪಿಸಿದ್ದು, ದೆಹಲಿ ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.
ಪೂರ್ವ ದೆಹಲಿ ಕ್ಷೇತ್ರದ ಸಂಸದ ಗೌತಮ್ ಗಂಭೀರ್ ಅವರಿಗೆ ಐಸಿಸ್ ಕಾಶ್ಮೀರ್ ನಿಂದ ಜೀವ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ದೆಹಲಿ ಪೊಲೀಸರನ್ನು ಸಂಪರ್ಕಿಸಿರುವುದಾಗಿ ಡಿಸಿಪಿ ಶ್ವೇತಾ ಚೌಹಾಣ್ ಎಎನ್ ಐಗೆ ತಿಳಿಸಿದ್ದಾರೆ.
ಈ ಬಗ್ಗೆ ತನಿಖೆ ನಡೆಯುತ್ತಿದೆ. ಅಲ್ಲದೇ ಗೌತಮ್ ಗಂಭೀರ್ ಅವರ ನಿವಾಸದ ಹೊರಭಾಗದಲ್ಲಿ ಭದ್ರತೆಯನ್ನು ನೀಡಲಾಗಿದೆ ಎಂದು ಡಿಸಿಪಿ ಶ್ವೇತಾ ಅವರು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್