ಬಿಜೆಪಿಯವರ ಮಕ್ಕಳೇ ಲವ್ ಜಿಹಾದ್ ನಲ್ಲಿದ್ದಾರೆ: ಬಿ.ಕೆ.ಹರಿಪ್ರಸಾದ್
Team Udayavani, Dec 21, 2021, 12:41 PM IST
ಬೆಳಗಾವಿ : ‘ಬಿಜೆಪಿ ಸರಕಾರ ಮತಾಂತರ ನಿಷೇಧ ಕಾಯ್ದೆಯನ್ನ ತರಲು ಹೊರಟಿದ್ದು, ಇದರ ಹಿಂದೆ ದೊಡ್ಡ ಷಡ್ಯಂತ್ರವಿದೆ’ ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಂಗಳವಾರ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ‘ಮಹಾರಾಷ್ಟ್ರದ ಮಾಜಿ ಗೃಹಸಚಿವರು ಬೆಳಗಾವಿಯಲ್ಲೇ ಎರಡು ದಿನ ಉಳಿದಿದ್ದರು. ಎರಡು ದಿನ ಇಲ್ಲೇ ಇದ್ದರೂ ಇಲ್ಲಿನ ಗೃಹ ಸಚಿವರಿಗೆ ಮಾಹಿತಿಯೇ ಇಲ್ಲವೆಂದರೆ ಹೇಗೆ. ಇದರ ಹಿಂದೆ ರಾಜಕಾರಣಿಗಳ ಷಡ್ಯಂತ್ರವಿದೆ. ಈ ಘಟನೆಯ ಸಮಗ್ರ ತನಿಖೆಯಾಗಬೇಕು’ ಎಂದು ಆಗ್ರಹಿಸಿದರು.
ಇದನ್ನೂ ಓದಿ : ಎಂಇಎಸ್: ರಾಜಧಾನಿಯಲ್ಲಿ ಆರದ ಕಾವು
‘ಭೈರತಿ ಬಸವರಾಜು ವಿಷಯ ಡೈವರ್ಟ್ ಮಾಡಲು ಈ ಪ್ರಯತ್ನ ನಡೆಸಲಾಗಿದ್ದು, ಮತಾಂತರ ಕಾಯ್ದೆಯನ್ನ ಜಾರಿಗೆ ತರುತ್ತಿದ್ದಾರೆ, ಇದಕ್ಕೆ ನಾವು ಆಸ್ಪದ ಕೊಡುವುದಿಲ್ಲ.ಬಿಜೆಪಿಯವರ ಮಕ್ಕಳೇ ಲವ್ ಜಿಹಾದ್ ನಲ್ಲಿದ್ದಾರೆ, ಅದಕ್ಕೆ ಅವರು ಮೊದಲು ಉತ್ತರ ಕೊಡಲಿ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ