ಹಿಜಾಬ್ ವಿಚಾರದಲ್ಲಿ ಬಿಜೆಪಿ ರಾಜಕೀಯ: ಖಾದರ್, ಜಮೀರ್,ಬಾವಾ ಕಿಡಿ

ಹಿಜಾಬ್ ಮೂಲಭೂತ ಹಕ್ಕು : ಕೈ ನಾಯಕರ ಅಭಿಪ್ರಾಯ

Team Udayavani, Feb 4, 2022, 12:42 PM IST

1-ssasd

ಬೆಂಗಳೂರು : ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರು ಬಿಜೆಪಿ ಹಾಗೂ ರಾಜ್ಯ ಸರಕಾರದ ವಿರುದ್ಧ ಧ್ವನಿ ಎತ್ತಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ವಿಧಾನಸಭೆ ಉಪನಾಯಕ ಯು.ಟಿ.ಖಾದರ್, ಶಾಸಕ ಜಮೀರ್ ಅಹ್ಮದ್, ಜಿ.ಎ.ಬಾವಾ, ಇದಕ್ಕೆ ಧಾರ್ಮಿಕ ಲೇಪ ಹಚ್ಚುವುದು ಬೇಡ ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ನಾಯಕ ಜಿ.ಎ.ಬಾವಾ ಮಾತನಾಡಿ, ಮಕ್ಕಳಿಗೆ ಯೂನಿಫಾರ್ಮ್ ಇರಬೇಕು. ನಾನು‌ ಉಡುಪಿಗೆ ಭೇಟಿ ಕೊಟ್ಟಿದ್ದು ಅಲ್ಲಿನ ಜನಪ್ರತಿನಿಧಿಗಳ ಜೊತೆ ಮಾತನಾಡಿದ್ದೆ. ಹಿಜಾಬ್ ವಿಷಯ ಸ್ಕಾರ್ಫ್ ಇದ್ದಂತೆ. ಬೇಕಾದಾಗ ತಲೆಗೆ ಹಾಕ್ತಾರೆ,ಬೇಡವಾದಾಗ ಬಿಡ್ತಾರೆ. ಇದು ಈಗ ಹಾಕ್ತಿರೋದಲ್ಲ,ಮೊದಲಿನಿಂದಲೂ ಇದೆ.ಬಿಜೆಪಿ ನಾಯಕರು ಮೊದಲಿನಿಂದ ಇದ್ದದ್ದನ್ನ ಒಪ್ಪಿದ್ದಾರೆ. ನಾರ್ತ್ ಇಂಡಿಯಾದಲ್ಲಿ ಎಲ್ಲ ರೂ ಸೆರಗು ತಲೆಗೆ ಹಾಕ್ತಾರೆ.ನಮ್ಮಲ್ಲಿ‌ ಬಟ್ಟೆ ಹಾಕಿಕೊಂಡು ಕೂದಲು ಮುಚ್ಚಿಕೊಳ್ತಾರೆ. ಇದು ನಮ್ನ ಧರ್ಮದ ಫಂಡಮೆಂಟಲ್ ರೈಟ್ಸ್. ನಮ್ಮ ಹಕ್ಕಿಗೆ ವಿರುದ್ಧವಾಗಿ ನಡೆದುಕೊಳ್ಳಲಾಗ್ತಿದೆ.ಇದಕ್ಕೆ ಕುಮ್ಮಕ್ಕು ಕೊಡುವ ಕೆಲಸ ಮಾಡ್ತಿದ್ದಾರೆ ಎಂದರು.

ಮಾಜಿ ಸಚಿವ ಜಮೀರ್ ಅಹ್ಮದ್ ಮಾತನಾಡಿ, ಇಜಾಬ್ ಫಂಡಮೆಂಟಲ್ ರೈಟ್ಸ್. ಬಹಳ ವರ್ಷಗಳಿಂದಲೂ ಇದೆ.ಯಾರು ಬೇಕು‌ ಹಾಕ್ತಾರೆ ,ಬೇಡ ಅಂದವರು ಬಿಡ್ತಾರೆ.ಸರ್ಕಾರ ಇದರ ಬಗ್ಗೆ ತೀರ್ಮಾನ ಮಾಡಬೇಕಿತ್ತು. ಕುಂದಾಪುರ ಕಾಲೇಜಿನಲ್ಲಿ ಮಕ್ಕಳನ್ನ ಒಳಬಿಡಲ್ಲ. ಅಲ್ಲಿನ ಪ್ರಿನ್ಸಿಪಾಲರೇ ಒಳಬಿಡುವುದಿಲ್ಲ.ಇದು ನಮಗೆ ತುಂಬಾ ನೋವು ತಂದಿದೆ ಎಂದರು.

ಹಿಂದೂ ಮಕ್ಕಳು ಕೇಸರಿ‌ಶಾಲು ಹಾಕಿ ಬಂದ್ರು. ಮಕ್ಕಳಲ್ಲಿ ಜಾತಿಯ ವಿಷ ಬೀಜ ಬಿತ್ತುತ್ತಿದ್ದಾರೆ. ಮಕ್ಕಳಿಗೆ ಶಿಕ್ಷಣ ಕಲಿಯೋಕೆ ಬಿಡಿ. ಇಜಾಬ್ ಸ್ವಾತಂತ್ರ್ಯ ಪೂರ್ವದಿಂದಲೂ ಹಾಕ್ತಿದ್ದಾರೆ. ಆದರೆ ಕೇಸರಿ ಶಾಲು ಮೊನ್ನೆ ಹಾಕಿರೋದು ಎಂದರು.

ಇದನ್ನೂ ಓದಿ : ವಾಕ್ ಸ್ವಾತಂತ್ರ್ಯ ಎಂದರೆ ಬೇರೆ ದೇಶಕ್ಕೆ ಜಿಂದಾಬಾದ್ ಹೇಳುವುದಲ್ಲ: ಸ್ಪೀಕರ್ ಕಾಗೇರಿ

ಮಾಜಿ ಸಚಿವ ಯು.ಟಿ.ಖಾದರ್ ಮಾತನಾಡಿ, ಇಜಾಬ್ ಸಂಘರ್ಷ ಅಂತ ಯಾವುದೂ ಇಲ್ಲ. ಉಡುಪಿಯಲ್ಲಿ ಬೇಕೆಂದು ಕೆಲವರು ಕೇಳ್ತಾರೆ.ಈಗಾಗಲೇ ಇದು ಕೋರ್ಟ್ ನಲ್ಲಿದೆ. ಕೋರ್ಟ್ ಇದರ ತೀರ್ಪು ಕೊಡುತ್ತದೆ.ಬಂಡಾರ್ಕರ್ಸ್ ಕಾಲೇಜು ಉತ್ತಮ ಕಾಲೇಜು.ಹಿಂದಿನಿಂದಲೂ ಅಲ್ಲಿ ಸ್ಕಾರ್ಫ್ ಕಟ್ಟುವುದು ಇದೆ.ಕೂದಲು ಮುಚ್ಚಿಕೊಳ್ಳುವ ಬಟ್ಟೆಯಷ್ಟೇ. ಶಿರವಸ್ತ್ರವನ್ನ ಎಲ್ಲ ವರ್ಗದವರು ಹಾಕ್ತಾರೆ. ಸಂವಿಧಾನ ಬದ್ಧವಾಗಿ ಮಕ್ಕಳು‌ಕೇಳಿದ್ದಾರೆ. ಬೇರೆ ಕಾಲೇಜಿನಲ್ಲಿ ಇರೋದನ್ನ ಯಾಕೆ ರದ್ಧುಮಾಡಬೇಕು‌.ಕರಾವಳಿಯ ನೂರಾರು ಕಾಲೇಜಿನಲ್ಲಿದೆ. ಕರಾವಳಿಯಲ್ಲಿ ಸಹೋದರ ಪ್ರೀತಿಯಿದೆ.ಇದಕ್ಕೆ‌ಧರ್ಮಗಳನ್ನ ಮುಂದೆ ತರುವುದು ಬೇಡ.ಸದನದಲ್ಲಿ ನಾವು ಇದನ್ನ ಪ್ರಸ್ತಾಪಿಸುತ್ತೇವೆ. ಸರ್ಕಾರದ ಇದರ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.