ವಿಧಾನಸಭೆಯಲ್ಲಿ ನಮಾಜ್ಗೆ ಪ್ರತ್ಯೇಕ ರೂಂ : ಜಾರ್ಖಂಡ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
Team Udayavani, Sep 6, 2021, 9:00 PM IST
ರಾಂಚಿ: ನಮಾಜ್ ಮಾಡುವುದಕ್ಕೆ ವಿಧಾನಸಭೆಯಲ್ಲಿ ಕೋಣೆಯೊಂದನ್ನು ಬಿಟ್ಟು ಕೊಟ್ಟಿರುವ ಜಾರ್ಖಂಡ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದೆ.
ಅಧಿವೇಶನ ಆರಂಭಕ್ಕೂ ಮೊದಲು ಬಿಜೆಪಿ ನಾಯಕರು ಮೆಟ್ಟಿಲ ಮೇಲೆ ಕುಳಿತು ಹನುಮಾನ್ ಚಾಲೀಸಾ ಪಠಿಸಿ, ಘೋಷಣೆಗಳನ್ನು ಕೂಗಿದರು.
ಅಧಿವೇಶನ ಆರಂಭವಾಗುತ್ತಿದ್ದಂತೆಯೇ ಸದನದ ಬಾವಿಗಿಳಿದು ಜೈ ಶ್ರೀ ರಾಮ್ ಘೋಷಣೆ ಕೂಗಿದ್ದಾರೆ. ನಮಾಜ್ಗೆ ಕೊಠಡಿ ಕೊಟ್ಟಂತೆ ಹನುಮಾನ್ ದೇಗುಲ ನಿರ್ಮಿಸಬೇಕು, ಬೇರೆ ಧರ್ಮದವರಿಗೂ ಪ್ರಾರ್ಥನಾ ಕೊಠಡಿ ನಿರ್ಮಿಸಬೇಕು ಎಂದು ಒತ್ತಾಯಿಸಲಾಗಿದೆ.
ರಾಜ್ಯದ ಹಲವು ಸ್ಥಳಗಳಲ್ಲಿ ಬಿಜೆಪಿ ಕಾರ್ಯಕರ್ತರು ಸಿಎಂ ಹೇಮಂತ್ ಸೊರೇನ್, ಸಭಾಧ್ಯಕ್ಷ ರವೀಂದ್ರ ನಾಥ್ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ :ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ಸಚಿವೆ ಶಶಿಕಲಾ ಜೊಲ್ಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು