ಉತ್ತರಪ್ರದೇಶ: ಮಾಜಿ ಸಚಿವ ಸ್ವಾಮಿ ಪ್ರಸಾದ್, ಧರಂ ಸಿಂಗ್ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

BJP rebel MLAs, including Swami Prasad Maurya, Dharam Singh Saini, join Samajwadi Party

Team Udayavani, Jan 14, 2022, 3:08 PM IST

ಉತ್ತರಪ್ರದೇಶ: ಮಾಜಿ ಸಚಿವ ಸ್ವಾಮಿ ಪ್ರಸಾದ್, ಧರಂ ಸಿಂಗ್ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

ಲಕ್ನೋ: ಇತ್ತೀಚೆಗಷ್ಟೇ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಆಡಳಿತಾರೂಢ ಬಿಜೆಪಿ ಪಕ್ಷದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸ್ವಾಮಿ ಪ್ರಸಾದ್ ಮೌರ್ಯ ಶುಕ್ರವಾರ (ಜನವರಿ 14) ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ:ಕೋವಿಡ್ 19 ಪರಿಣಾಮ: ಜನವರಿ 31ರವರೆಗೆ ಮಧ್ಯಪ್ರದೇಶದಲ್ಲಿ 1ರಿಂದ 12ನೇ ತರಗತಿವರೆಗೆ ಬಂದ್

ಈ ಸಂದರ್ಭದಲ್ಲಿ ಬಿಜೆಪಿಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಧರಂ ಸಿಂಗ್ ಸೈನಿ, ಭಗ್ವತಿ ಸಾಗರ್ ಮತ್ತು ವಿನಯ್ ಸಾಂಖ್ಯಾ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಕಾರ್ಯಕ್ರಮದಲ್ಲಿ ಸಮಾಜವಾದಿ ಪಕ್ಷದ ವರಿಷ್ಠ ಅಖಿಲೇಶ್ ಯಾದವ್ ಉಪಸ್ಥಿತರಿದ್ದರು.

ರಾಜ್ಯದಲ್ಲಿ ಹಿಂದುಗಳಿದ ವರ್ಗ ಮತ್ತು ದಲಿತ ಮತದಾರರನ್ನು ಕಡೆಗಣಿಸಿರುವುದಾಗಿ ಆರೋಪಿಸಿ ಮೌರ್ಯ ಸೇರಿದಂತೆ ಹಲವು ಶಾಸಕರು ಬಿಜೆಪಿಗೆ ರಾಜೀನಾಮೆ ನೀಡಿದ್ದರು. ಬಿಜೆಪಿಗೆ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಎಂಟು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ರಹಿತ ವಾರಂಟ್ ಅನ್ನು ಜಾರಿಗೊಳಿಸಿರುವುದಾಗಿ  ಮೌರ್ಯ ಹೇಳಿದರು.

ರಾಜೀನಾಮೆ ನೀಡಿದ ಎರಡನೇ ದಿನಕ್ಕೆ ನನ್ನ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ್ದರು. ಇನ್ನೂ 10-12 ಕೇಸ್ ಗಳನ್ನು ನನ್ನ ಮೇಲೆ ಹಾಕಲಿ. ನನ್ನ ನೈತಿಕತೆಯನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ. ಹೆಚ್ಚು ತೊಂದರೆ ಕೊಟ್ಟಷ್ಟೂ ನಾನು ಮತ್ತಷ್ಟು ಬಲಿಷ್ಠನಾಗುವ ಮೂಲಕ ಬಿಜೆಪಿಯನ್ನು ಪರಾಜಯಗೊಳಿಸುವುದಾಗಿ ಹೇಳಿದರು.

ಟಾಪ್ ನ್ಯೂಸ್

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಬಿಸಿಲಾಘಾತದಿಂದ ಸಾವು: 115 ಕೋ.ರೂ. ಪರಿಹಾರ !

ಬಿಸಿಲಾಘಾತದಿಂದ ಸಾವು: 115 ಕೋ.ರೂ. ಪರಿಹಾರ !

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಸುಳ್ಯದ ಪಿಎಫ್ಐ ಕಚೇರಿ ಜಪ್ತಿ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಸುಳ್ಯದ ಪಿಎಫ್ಐ ಕಚೇರಿ ಜಪ್ತಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಕೋವಿಡ್ ಪ್ರಕರಣ ಹೆಚ್ಚಳ: ವರ್ಷದ ಬಳಿಕ ಮತ್ತೆ ತೆರೆದ ಕೋವಿಡ್ ವಾರ್ಡ್‌!

ಕೋವಿಡ್ ಪ್ರಕರಣ ಹೆಚ್ಚಳ: ವರ್ಷದ ಬಳಿಕ ಮತ್ತೆ ತೆರೆದ ಕೋವಿಡ್ ವಾರ್ಡ್‌!

ಅರುಣಾಚಲ ಪ್ರದೇಶದಲ್ಲಿ ನಡೆದ ಜಿ20 ಗೌಪ್ಯ ಸಭೆಗೆ ಚೀನ ಗೈರು

ಅರುಣಾಚಲ ಪ್ರದೇಶದಲ್ಲಿ ನಡೆದ ಜಿ20 ಗೌಪ್ಯ ಸಭೆಗೆ ಚೀನ ಗೈರು

ಕಾಂಗ್ರೆಸ್‌ನಿಂದ “ಕಪ್ಪು’ ಸಮರ; ಗದ್ದಲದ ನಡುವೆಯೇ ಹಣಕಾಸು ಮಸೂದೆ ಅಂಗೀಕಾರ

ಕಾಂಗ್ರೆಸ್‌ನಿಂದ “ಕಪ್ಪು’ ಸಮರ; ಗದ್ದಲದ ನಡುವೆಯೇ ಹಣಕಾಸು ಮಸೂದೆ ಅಂಗೀಕಾರ

ಆಪ್‌-ರಾಜ್ಯಪಾಲರ ನಡುವೆ ವಿದ್ಯುತ್‌ ಜಗಳ: ಸಚಿವೆ ಅತಿಶಿ

ಆಪ್‌-ರಾಜ್ಯಪಾಲರ ನಡುವೆ ವಿದ್ಯುತ್‌ ಜಗಳ: ಸಚಿವೆ ಅತಿಶಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.