2024ರಲ್ಲಿ ಬಿಜೆಪಿಯನ್ನು ನಿರ್ನಾಮ ಮಾಡಬೇಕು: ಮಹಾಘಟಬಂಧನ್ ರ‍್ಯಾಲಿಯಲ್ಲಿ ಲಾಲು

ಕಿಡ್ನಿ ಚಿಕಿತ್ಸೆಗೆ ಒಳಗಾಗಿ ಸಿಂಗಾಪುರದಿಂದ ಮರಳಿದ ಆರ್‌ಜೆಡಿ ಅಧ್ಯಕ್ಷ

Team Udayavani, Feb 25, 2023, 4:38 PM IST

1-lala

ಪುರ್ನಿಯಾ : ನಾವು ಒಂದಾಗಿರುವವರೆಗೆ ಯಾರೂ ಮಹಾಘಟಬಂಧನ್ ಮುರಿಯಲು ಸಾಧ್ಯವಿಲ್ಲ. ನಾವು ದೇಶವನ್ನು ಉಳಿಸಬೇಕು. ಅಲ್ಪಸಂಖ್ಯಾತರ ಹಕ್ಕುಗಳನ್ನು ಉಳಿಸಬೇಕು. 2024 ನಮ್ಮ ಪಕ್ಷದ ಪ್ರಬಲ ಗೆಲುವನ್ನು ತೋರಿಸಲಿದೆ ಎಂದು ಶುಕ್ರವಾರ ಆರ್‌ಜೆಡಿ ಅಧ್ಯಕ್ಷ ಹೇಳಿಕೆ ನೀಡಿದ್ದಾರೆ.

ಇತ್ತೀಚೆಗಷ್ಟೇ ಕಿಡ್ನಿ ಚಿಕಿತ್ಸೆಗೆ ಒಳಗಾಗಿ ಸಿಂಗಾಪುರದಿಂದ ಮರಳಿದ ಲಾಲು ಪ್ರಸಾದ್ ಯಾದವ್ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದರು.ಈ ಬಾರಿ ಬಿಜೆಪಿ ಸರಕಾರ ಸೋಲಲಿದೆ. ಬಿಹಾರದಲ್ಲಿ ಮಹಾಘಟಬಂಧನ್ ಗೆಲ್ಲಲಿದೆ ಎಂದರು.

ದೇಶ ಮತ್ತು ಸಂವಿಧಾನವನ್ನು ಉಳಿಸಬೇಕು. 2024ರಲ್ಲಿ ಬಿಜೆಪಿಯನ್ನು ದೇಶದಿಂದ ನಿರ್ನಾಮ ಮಾಡಬೇಕು. ಇಂದು ದೇಶ ಛಿದ್ರವಾಗುವ ಹಂತದಲ್ಲಿದೆ. ಬಿಜೆಪಿ ಆರ್‌ಎಸ್‌ಎಸ್‌ನ ಮುಖವಾಡ ಎಂದು ಹೇಳಿದರು.

2024ರಲ್ಲಿ ದೇಶವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕಿದೆ. ಆರ್ ಎಸ್ ಎಸ್ ಬಯಸಿದ್ದನ್ನು ನರೇಂದ್ರ ಮೋದಿ ಮಾಡುತ್ತಾರೆ. ಒಗ್ಗಟ್ಟಾಗಿ ಇದ್ದರೆ ದೇಶ ಉದ್ಧಾರವಾಗುತ್ತದೆ. ಬಿಹಾರ ನಾಯಕರು, ಬಿಹಾರದ ಸಂದೇಶವು ದೇಶದಲ್ಲಿ ಪ್ರಭಾವ ಬೀರುತ್ತದೆ. 2015ರ ಇತಿಹಾಸ ಮರುಕಳಿಸಲಿದೆ ಎಂದರು.

ಅಮಿತ್ ಶಾ ತಿರುಗೇಟು

ಅಮಿತ್ ಶಾ ಅವರು ತಿರುಗೇಟು ನೀಡಿ, ಜೆಡಿಯು ಮತ್ತು ಆರ್‌ಜೆಡಿ ‘ಅಪವಿತ್ರ ಮೈತ್ರಿ’ ನೀರು ಮತ್ತು ಎಣ್ಣೆ ಇದ್ದಂತೆ. ನಿತೀಶ್ ಬಾಬು ಪ್ರಧಾನಿಯಾಗಲು ಅಭಿವೃದ್ಧಿವಾದಿಯಿಂದ ಅವಕಾಶವಾದಿಯಾಗಿ ಬದಲಾಗಿದ್ದಾರೆ. ಕಾಂಗ್ರೆಸ್ ಮತ್ತು ಆರ್‌ಜೆಡಿ ಆಶ್ರಯಕ್ಕೆ ಹೋಗಿದ್ದಾರೆ.ನಿತೀಶ್ ಕುಮಾರ್ ಅವರ ಪ್ರಧಾನಿಯಾಗುವ ಮಹತ್ವಾಕಾಂಕ್ಷೆ ಬಿಹಾರವನ್ನು ಇಬ್ಭಾಗ ಮಾಡಿದೆ ಎಂದಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.