ಬಿಜೆಪಿ v/s ಎಸ್ ಪಿ; ಗುಜರಾತ್ ನಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಕ್ಷೇತ್ರವಿದು

ಮೋದಿ ತವರಲ್ಲಿ ತನ್ನದೇ ಆದ ಪ್ರಾಬಲ್ಯ ತೋರಿರುವ ಕಂಧಲ್ ಜಡೇಜಾ

Team Udayavani, Nov 23, 2022, 2:16 PM IST

1-sadadasd

ಗಾಂಧಿನಗರ : ಗುಜರಾತ್ ನಲ್ಲಿ ವಿಧಾನಸಭಾ ಚುನಾವಣಾ ಕದನ ತೀವ್ರ ರಂಗು ಪಡೆದಿದ್ದು,ಸಮಾಜವಾದಿ ಪಕ್ಷದ ಅಭ್ಯರ್ಥಿಯೊಬ್ಬರು ಬಿಜೆಪಿಯ ಮಹಿಳಾ ಅಭ್ಯರ್ಥಿಯೊಬ್ಬರ ವಿರುದ್ಧ ಕಣದಲ್ಲಿರುವ ಕ್ಷೇತ್ರವೊಂದು ಆರೋಪ-ಪ್ರತ್ಯಾರೋಪಗಳಿಂದ ದೇಶದ ಗಮನ ಸೆಳೆದಿದೆ.

ಕುಟಿಯಾನದಿಂದ ಎಸ್‌ಪಿ ಅಭ್ಯರ್ಥಿಯಾಗಿ ಕಂಧಲ್ ಜಡೇಜಾ ಅವರು ಸ್ಪರ್ಧಿಸಿದ್ದು, ಜನರಿಗೆ ಮತ ಹಾಕುವಂತೆ ಬೆದರಿಕೆ ಹಾಕುತ್ತಾರೆ. ನಾನು ಯಾರಿಗೂ ಬೆದರಿಕೆ ಹಾಕುವುದಿಲ್ಲ. ನನ್ನ ಮತದಾರರಿಗೆ ನಾನು ಇಷ್ಟಪಟ್ಟರೆ ನನಗೆ ಮತ ನೀಡಿ ಎಂದು ಪ್ರೀತಿಯಿಂದ ಹೇಳುತ್ತೇನೆ. ನನಗೆ ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ಧೆಲಿಬೆನ್ ಒಡೆದಾರ ಹೇಳಿದ್ದಾರೆ.

‘ಕಂಧಲ್ ಜಡೇಜಾ ವಿರುದ್ಧ ಸ್ಪರ್ಧಿಸಲು ನನಗೆ ಧೈರ್ಯವಿದೆ. ನಾನು ದೊಡ್ಡ ಅಂತರದಲ್ಲಿ ಗೆಲ್ಲುತ್ತೇನೆ…ಕುಟಿಯಾನ ಕ್ಷೇತ್ರದ ಮತದಾರರು ನನ್ನನ್ನು ತಿಳಿದಿದ್ದಾರೆ ಮತ್ತು ಗೌರವಿಸುತ್ತಾರೆ. ನಾನು ಬಡವರನ್ನು ಮತ್ತು ಎಲ್ಲರನ್ನೂ ನೋಡಿಕೊಳ್ಳುತ್ತೇನೆ. ಹಾಗಾಗಿ, ಅವರು ನನಗೆ ಮತ ಹಾಕುತ್ತಾರೆ ಎಂಬ ವಿಶ್ವಾಸವಿದೆ’ ಎಂದು ಧೆಲಿಬೆನ್ ಹೇಳಿದ್ದಾರೆ.

‘2012ರಲ್ಲಿ ಎನ್‌ಸಿಪಿಯನ್ನು ಇಲ್ಲಿಗೆ ತಂದಾಗ ಯಾರಿಗೂ ಗೊತ್ತಿರಲಿಲ್ಲ. ನಾನು ಎರಡು ಬಾರಿ ಸ್ಪರ್ಧಿಸಿ ಗೆದ್ದಿದ್ದೇನೆ. ಜನ ನನ್ನ ಹೆಸರಿನ ಮೇಲೆ ಮತ ಹಾಕಿದ್ದಾರೆ. ನಾನು ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ, ಎಲ್ಲರೂ ಅನುಸರಿಸಿದರು ಮತ್ತು ರಾಜೀನಾಮೆ ನೀಡಿದರು. ಗುಜ್‌ನಲ್ಲಿ ಎನ್‌ಸಿಪಿ ಮುಗಿದಿದೆ. ನಾನು ಈಗ ಸೈಕಲ್ ತುಳಿಯುತ್ತಿದ್ದೇನೆ’ ಎಂದು ಕುಟಿಯಾನ ಎಸ್‌ಪಿ ಅಭ್ಯರ್ಥಿ ಕಂಧಲ್ ಜಡೇಜಾ ಹೇಳಿಕೆ ನೀಡಿದ್ದಾರೆ.

‘ಕಂಧಲ್ ಜಡೇಜಾ ಅವರ ಕುಟುಂಬದ ಹಿನ್ನೆಲೆಯನ್ನು ಗಮನಿಸಿದರೆ ಜನರು ಭಯದಿಂದ ಅಥವಾ ಪ್ರೀತಿಯಿಂದ ಮತ ಚಲಾಯಿಸುತ್ತಾರೆಯೇ ?’ಎಂದು ಸುದ್ದಿಗಾರರು ಕೇಳಿದಾಗ,’80-90 ರ ದಶಕದಲ್ಲಿ ನೀವು ಇದನ್ನು ನನ್ನನ್ನು ಕೇಳಿದ್ದರೆ, ನಾನು ಭಯದಿಂದ ಹೇಳುತ್ತಿದ್ದೆ. ಆಗ ಬ್ಯಾಲೆಟ್ ಪೇಪರ್ ಇತ್ತು. ಈಗ ಇವಿಎಂ ಇದೆ. ನನ್ನ ಕೆಲಸದಿಂದ ಮಾತ್ರ ನನಗೆ ಜನರು ನನಗೆ ಮತ ಹಾಕುತ್ತಾರೆ’ ಎಂದರು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.