ಶೀಘ್ರದಲ್ಲೇ ಬಿಜೆಪಿ “ಸಾವರ್ಕರ್ ದೇಶದ ರಾಷ್ಟ್ರಪಿತ” ಎಂದು ಘೋಷಿಸುತ್ತೆ: ಒವೈಸಿ
ಗಾಂಧಿ ಹೆಸರನ್ನು ಕಿತ್ತೆಸೆದು ಸಾವರ್ಕರ್ ಅವರನ್ನು ರಾಷ್ಟ್ರಪಿತ ಎಂದು ಘೋಷಿಸುತ್ತಾರೆ.
Team Udayavani, Oct 13, 2021, 1:24 PM IST
ಹೈದರಾಬಾದ್:ಮಹಾತ್ಮ ಗಾಂಧಿ ಕೋರಿಕೆ ಮೇರೆಗೆ ಸಾರ್ವಕರ್ ಅವರು ಬಿಡುಗಡೆಗಾಗಿ ಕ್ಷಮಾಪಣೆ ನೀಡುವಂತೆ ಬ್ರಿಟಿಷರಿಗೆ ಪತ್ರ ಬರೆದಿದ್ದರು ಎಂಬ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ, ಬಿಜೆಪಿ ಶೀಘ್ರದಲ್ಲಿಯೇ ವಿನಾಯಕ್ ದಾಮೋದರ್ ಸಾರ್ವಕರ್ ಅವರನ್ನು ರಾಷ್ಟ್ರಪಿತ ಎಂದು ಘೋಷಿಸಲಿದೆ ಎಂದು ಆರೋಪಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕಚೇರಿಯಲ್ಲೇ ಡಿಕೆಶಿ ವಿರುದ್ಧ ಮಾತು: ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಅಮಾನತು
ಎಎನ್ ಐ ಜೊತೆ ಮಾತನಾಡಿರುವ ಒವೈಸಿ, ಭಾರತೀಯ ಜನತಾ ಪಕ್ಷ ತಿರುಚಿದ ಇತಿಹಾಸವನ್ನು ಪ್ರಸ್ತುತಪಡಿಸುತ್ತಿದೆ. ಒಂದು ವೇಳೆ ಇದು ಮುಂದುವರಿದರೆ, ಅವರು ಮಹಾತ್ಮ ಗಾಂಧಿ ಹೆಸರನ್ನು ಕಿತ್ತೆಸೆದು ಸಾವರ್ಕರ್ ಅವರನ್ನು ರಾಷ್ಟ್ರಪಿತ ಎಂದು ಘೋಷಿಸುತ್ತಾರೆ. ಮಹಾತ್ಮ ಗಾಂಧಿ ಹತ್ಯೆಯಲ್ಲಿ ಆರೋಪಿ ಎನ್ನಲಾಗಿದ್ದ ಸಾವರ್ಕರ್ ಅವರನ್ನು ಜಸ್ಟೀಸ್ ಜೀವನ್ ಲಾಲ್ ಕಪೂರ್ ಸಮಿತಿ ತನಿಖೆಗೊಳಪಡಿಸಿತ್ತು ಎಂದು ಒವೈಸಿ ದೂರಿದ್ದಾರೆ.
ಮಹಾತ್ಮ ಗಾಂಧಿ ಅವರ ಕೋರಿಕೆ ಮೇರೆಗೆ ಸಾವರ್ಕರ್ ಅವರು ಕ್ಷಮಾಪಣೆ ನೀಡುವಂತೆ ಬ್ರಿಟಿಷರಿಗೆ ಪತ್ರ ಬರೆದಿದ್ದರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ